ಟಂಟಂ, ಲಾರಿ ಡಿಕ್ಕಿ: ಮೂವರ ದುರ್ಮರಣ
Team Udayavani, Sep 4, 2017, 9:38 AM IST
ರಾಯಚೂರು: ಟಂಟಂ ವಾಹನ ಹಾಗೂ ಲಾರಿ ಮಖಾಮಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕು ಉಮಲೂಟಿ ಬಳಿ ಸೋಮವಾರ ಬೆಳಗ್ಗಿನ ಜಾವ ನನಡೆದಿದೆ.
ಕೊಪ್ಪಳದ ಕುಷ್ಟಗಿ ತಾಲೂಕಿನ ಕನ್ನಾಳ ಗ್ರಾಮದ ಮೌಲಪ್ಪ(40ವರ್ಷ), ಯಮನೂರು(44ವರ್ಷ) ಹಾಗೂ ಗಣಪತಿ ಬಾಳಪ್ಪ ಮೃತಪಟ್ಟ ದುರ್ದೈವಿಗಳು. ಕನ್ನಾಳದಿಂದ ಸಿಂಧನೂರಿಗೆ ಸಂತಗೆ ಬರುತ್ತಿದ್ದ ಟಂಟಂ ವಾಹನ ಹಾಗೂ ತೌಡು ತುಂಬಿಕೊಂಡು ಕೊಪ್ಪಳದ ಕಡೆಗೆ ಹೋಗುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಟಂಟಂ ವಾಹನದಲ್ಲಿದ್ದ 10 ಕುರಿಗಳು ಸಾವನ್ನಪ್ಪಿದೆ. ಅಲ್ಲದೇ ವಾಹನದಲ್ಲಿದ್ದ ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದಾದ್ದರೆ. ಗಾಯಳುಗಳನ್ನು ತಾವರಗೇರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರುವಿಹಾಳ ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್