ಶಾಲಾ ಗೋಡೆಗೆ ಚಿತ್ರ ಬಿಡಿಸಿದ ಶಿಕ್ಷಕರು!


Team Udayavani, Mar 21, 2020, 6:35 PM IST

21-March-30

ಮುದಗಲ್ಲ: ಕೊರೊನಾ ರಜೆ ಬಳಸಿಕೊಂಡ ಸಮೀಪದ ತಲೇಖಾನ್‌ ಪ್ರೌಢ ಶಾಲೆಯ ಶಿಕ್ಷಕರು ಶಾಲೆಯ ಅಂದಚಂದ ಹೆಚ್ಚಿಸುವ ಕಾಯಕಕ್ಕೆ ಕೈಹಾಕಿರುವ ಶಿಕ್ಷಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ದೈನಂದಿನ ಶಾಲಾ ಸಮಯದಲ್ಲಿ ದಾಖಲಾತಿ ನಿರ್ವಹಿಸಿದ ಬಳಿಕ ಬಿಡುವಿನ ಸಮಯ ಬಳಸಿಕೊಂಡ ಶಾಲೆಯ ಮುಖ್ಯಶಿಕ್ಷಕ ನಾಗರಾಜ ನೇತೃತ್ವದಲ್ಲಿ ಸಹ ಶಿಕ್ಷಕರು ಶಾಲೆಯ ಒಳಗೋಡೆ ಮತ್ತು ಹೊರ ಗೋಡೆಗಳಿಗೆ ಬಣ್ಣ ಬಳಿಸಿದ ಬಳಿಕ ಬಣ್ಣಬಣ್ಣದ ವಾರ್ಲೆ ಚಿತ್ತಾರ ಬಿಡಿಸಿರುವುದು ನೋಡುಗರ ಗಮನ ಸೆಳೆಯುತ್ತಿವೆ. ಶಾಲೆಯಲ್ಲಿ ಮಿತ ಬಳಕೆ ಖರ್ಚಿನಿಂದ ಉಳಿದ ಅನುದಾನ ಬಳಸಿಕೊಂಡು ಬಣ್ಣ ಖರೀದಿಸಲಾಗಿದೆ.

ಚಿತ್ರಕಲೆ ಶಿಕ್ಷಕ ಶಿವಲಿಂಗಯ್ಯ ಚಂದ್ರಗಿರಿಮಠ ಮಾರ್ಗದರ್ಶನದಲ್ಲಿ ಎಲ್ಲ ಶಿಕ್ಷಕರು ಚಿತ್ರ ಬಿಡಿಸಲು ಸಹಕಾರ ನೀಡಿದಲ್ಲದೇ ತಾವೇ ಬಣ್ಣ ಬಳಿಯುವ ಮೂಲಕ ಚಿತ್ರಕಲೆಗೆ ಜೀವ ತುಂಬಿದರು. ಕೇವಲ ಗೋಡೆ ಬರಹ, ಚಿತ್ರಬಿಡಿಸುವ ಕಾರ್ಯ ಮಾತ್ರವಲ್ಲದೇ, ಬಗೆಬಗೆಯ ಗಿಡಗಳನ್ನು ಬೆಳೆಸುವ ಮೂಲಕ ಶಾಲಾ ಆವರಣದಲ್ಲಿ ಪರಿಸರ ಕಾಳಜಿ ತೋರಿಸಿದ್ದಾರೆ.

ಗಣಕಯಂತ್ರ ಕೊಠಡಿ, ವಿದ್ಯಾರ್ಥಿಗಳ ತರಗತಿ ಕೊಠಡಿಯಲ್ಲಿಯೂ ಸಹ ವಾರ್ಲೆ ಚಿತ್ರಗಳನ್ನು ಬಿಡಿಸುವ ಮೂಲಕ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಭೌತಿಕ ಜ್ಞಾನದ ಜೊತೆ ಮಕ್ಕಳಿಗೆ ಸಂಸ್ಕಾರ ನೀಡುತ್ತಿದ್ದಾರೆ.

ಗ್ರಾಮೀಣ ಭಾಗದ ಮಕ್ಕಳಲ್ಲಿ ಚಿತ್ರಕಲೆಯ ಆಶಕ್ತಿ ಹೆಚ್ಚಿಸುವಂತೆ ಮಾಡುತ್ತಿರುವ ಶಿಕ್ಷಕರ ಕಾರ್ಯ ಶ್ಲಾಘನಿಯವಾಗಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಅಂಬಣ್ಣ ಕರಡಕಲ್ಲ ಹೇಳಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.