Devadurga ಜೈಲಿನ 15 ಅಡಿ ಎತ್ತರದ ಗೋಡೆ ಏರಿ ಕೊಲೆ ಆರೋಪಿ ಪರಾರಿ
Team Udayavani, Sep 3, 2023, 9:54 PM IST
ದೇವದುರ್ಗ: ಮೂರು ತಿಂಗಳ ಹಿಂದೆ ವ್ಯಕ್ತಿಯೊಬ್ಬನನ್ನು ಕೊಂದ ಆರೋಪದಲ್ಲಿ ಜೈಲು ಸೇರಿದ್ದ ಅನ್ವರ್ ಪಾಷ್ ಖಾಜಾಹುಸೇನ್ ರವಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಉಪಕಾರಾಗೃಹದಿಂದ ಪರಾರಿಯಾಗಿದ್ದಾನೆ. ಸೂಪರಿಟೆಂಡೆಂಟ್ ಸಹಿತ ಐದಾರು ಸಿಬಂದಿ ಕರ್ತವ್ಯದಲ್ಲಿದ್ದರೂ ಗೋಡೆ ಏರಿ ಆರೋಪಿ ತಪ್ಪಿಸಿಕೊಂಡಿದ್ದಾನೆ.
15 ನಿಮಿಷಗಳಲ್ಲಿ 15 ಅಡಿ ಗೋಡೆ ಏರಿ ಪರಾರಿಯಾಗಿದ್ದು, ಮೇಲಧಿಕಾರಿಗಳಲ್ಲಿ ಅಚ್ಚರಿ ಮೂಡಿಸಿದೆ.
ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಅನ್ವರ್ ಬಂಧನಕ್ಕೆ ಅಧಿಕಾರಿಗಳ ತಂಡ ರಚಿಸಲಾಗಿದೆ. ಆರೋಪಿ ಗೋಡೆ ಮೇಲಿಂದ ಜಿಗಿದು ಪರಾರಿಯಾಗುತ್ತಿರುವುದು ಸಿಸಿಕೆಮರಾದಲ್ಲಿ ಸೆರೆಯಾಗಿದೆ. ಆದರೆ ಗೋಡೆ ಏರುವ ದೃಶ್ಯ ಸೆರೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ