ಗಮನ ಸೆಳೆದ ಯುವ ಗಾಯಕರ ಗಾಯನ
Team Udayavani, Jan 6, 2022, 6:02 PM IST
ಬಳಗಾನೂರು: ಪಟ್ಟಣದ ಸ್ನೇಹ ಲೋಕ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ನಿಮಿತ್ತ ಹಮ್ಮಿಕೊಂಡ ಅಪ್ಪು ಸ್ವರ ನಮನ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಡಾ| ಶರಭಯ್ಯಸ್ವಾಮಿ ಗಣಾಚಾರಿಮಠ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಮಹಾತ್ಮರ ಸಾಲಿನಲ್ಲಿ ನಿಲ್ಲುವಂತ ಮಹತ್ಕಾರ್ಯಗಳನ್ನು ಪುನಿತ್ ರಾಜ್ಕುಮಾರ್ ಮಾಡಿದ್ದಾರೆ. ಶರಣರು, ಸಂತರು, ಸತ್ಪುರುಷರು ಜನಿಸಿದ ನಾಡಿನಲ್ಲಿ ಜನಿಸಿದ ಅಪ್ಪು ಅವರು ಅವರಂತೆ ಮಹಾ ಕಾಯಕವನ್ನು ಜೀವನದುದ್ದಕ್ಕೂ ರೂಢಿಸಿಕೊಂಡು ಇತರರಿಗೆ ಮಾರ್ಗದರ್ಶಕರಾಗಿದ್ದಾರೆ. ಇಂತಹ ಕಾರ್ಯಕ್ರಮದ ಮೂಲಕ ಅವರ ನಡೆನುಡಿಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೊಣ ಎಂದರು.
ಅರ್ಚಕರಾದ ರಂಗನಾಥ ಪೂಜಾರ, ಯುವ ಮುಖಂಡ ರಿಯಾಜ್ ನಾಯ್ಕ, ವೀರೇಶಸ್ವಾಮಿ ಗುಣಾರಿ, ಸಂತೋಷಕುಮಾರ ಅಂಬ್ಲಿ, ವಿಜಯಹೆಂಬಾ, ಸಿಆರ್ಪಿ ಗಜಾನನ, ಶಿವಮೂರ್ತಿ, ಶಿಕ್ಷಕರಾದ ರಮೇಶ ಗೊಳಸಂಗಿ, ಬಸವರಾಜ ಯಾದಗಿರಿ, ಬಸವಲಿಂಗ ತಾಳಿಕೋಟಿ ಸೇರಿದಂತೆ ಸ್ನೇಹಲೋಕ ಗೆಳೆಯರ ಬಳಗದ ಪದಾಧಿ ಕಾರಿಗಳು, ಸ್ಥಳೀಯ ಕಲಾವಿದರು ಇದ್ದರು. ಅಪ್ಪು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಲಾಯಿತು. ಸ್ಥಳೀಯ ಯುವ ಗಾಯಕ, ಗಾಯಕಿಯರು ನುಡಿನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್