ಶೈಕ್ಷಣಿಕ ದಾಸೋಹಕ್ಕೆ ಮಠಗಳ ಕೊಡುಗೆ ದೊಡ್ಡದು


Team Udayavani, Feb 11, 2022, 3:11 PM IST

20mata

ದೇವದುರ್ಗ: ಶೈಕ್ಷಣಿಕ, ದಾಸೋಹಕ್ಕೆ ಮಠಗಳ ಕೊಡುಗೆ ಅಪಾರವಾಗಿದೆ. ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಸರಳ ಸಾಮೂಹಿಕ ವಿವಾಹಗಳು ಮಾಡುತ್ತಿರುವುದು ಗಬ್ಬೂರಿನ ಶ್ರೀಮಠ ಕಾರ್ಯ ಶ್ಲಾಘನೀಯವಾಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಸಮೀಪದ ಗಬ್ಬೂರು ಗ್ರಾಮದಲ್ಲಿ ಜಾತ್ರೆ ನಿಮಿತ್ತ ಬೂದಿಬಸವೇಶ್ವರ ಮಠದಲ್ಲಿ ಗುರುವಾರ ಹಮ್ಮಿಕೊಂಡಿದ್ದ 201 ಸಾಮೂಹಿಕ ವಿವಾಹ ಕಾರ್ಯಕ್ರಮ, ಶ್ರೀಗಳ ತುಲಾಭಾರ, 259ನೇ ಶಿವಾನುಭವಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮದುವೆ ಮಾಡುವುದು, ಮನೆ ಕಟ್ಟುವುದು ಬಡವರ ಪಾಲಿಗೆ ಕಷ್ಟವೇ ಸರಿ. ಇಂಥ ಸ್ಥಿತಿ ನೋಡಿದ ಮಠ-ಮಾನ್ಯಗಳು ಸಾಮೂಹಿಕ ವಿವಾಹದಂಥ ಕಾರ್ಯಕ್ರಮ ಆಯೋಜಿಸುವ ಮೂಲಕ ಬಡ ಕುಟುಂಬಗಳಿಗೆ ನೆರವಾಗುತ್ತಿವೆ. ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನನ್ನ ಸೌಭಾಗ್ಯ. ಪವಿತ್ರ ಕ್ಷೇತ್ರಗಳಲ್ಲಿ ಅಗೋಚರ ಶಕ್ತಿ ಇರುತ್ತದೆ. ಅಂತಹ ಶಕ್ತಿ ಗಬ್ಬೂರು ಮಠದಲ್ಲಿ ಇದೆ. ಪೂಜ್ಯರು ಬಾ ಬಸವ ಎಂದರೆ ರಥ ಸಾಗುತ್ತದೆ. ಇಂತಹ ಮಠದ ದರ್ಶನ ಪಡೆದಿದ್ದು ನನ್ನ ಪುಣ್ಯ ಎಂದು ಹೇಳಿದರು.

ಶಾಸಕ ಕೆ.ಶಿವನಗೌಡ ನಾಯಕ ಮಾತನಾಡಿ, ನವ ವಧು-ವರರು ಸುಖರಕವಾಗಿ ಬಾಳಿ. ಅನೋನ್ಯವಾಗಿ ಬಾಳುವೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಜೀವನ ಸಾಗಿಸಿ. ಬೂದಿ ಬಸವೇಶ್ವರ ಮಠವು ಪ್ರತಿವರ್ಷ ಸಾಮೂಹಿಕ ಮದುವೆ ಕಾರ್ಯಕ್ರಮ ಆಯೋಜಿಸುತ್ತ ಬರುತ್ತಿದೆ. ಇಂತಹ ಪುಣ್ಯದ ಕೆಲಸ ಮಾಡುವುದರಿಂದ ಬಡವರಿಗೆ ಅನುಕೂಲವಾಗಿದೆ. ಪ್ರತಿಯೊಬ್ಬರು ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಹೇಳಿದರು.

ಪಶ್ಚಕಂತಿ ಸಂಸ್ಥಾನ ಮಠದ ಶ್ರೀ ಚನ್ನಬಸವ ಸ್ವಾಮಿಗಳು ಮಾತನಾಡಿ, ಮಠ-ಮಾನ್ಯಗಳು ಒಳ್ಳೆ ಸಂಸ್ಕಾರ ಪದ್ಧತಿಗಳನ್ನು ಕಳಿಸುತ್ತವೆ. ಭತ್ತದ ನಾಡಿಗಿಂತ ಭಕ್ತರ ನಾಡಿನಲ್ಲಿ ಅತ್ಯಂತ ಹೆಸರುವಾಸಿಯಾಗಿದೆ. ಶ್ರೇಷ್ಠತೆ ಪಡೆದು ಕಲ್ಯಾಣ ಕರ್ನಾಟಕ ಭಾಗದ ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದ ಶ್ರೀಗಳು, ಪರಮ ಪವಿತ್ರವಾದ ಮಹಾ ತಪಸ್ವಿಗಳ ಕ್ಷೇತ್ರವಿದ್ದು, ಹಿಂದಿನ ಕಾಲದಲ್ಲಿ ಬೂದಿ ಬಸವನ ಅಪ್ರತೀಮವಾದದ್ದು. ಖಾವಿ, ಖಾದಿ, ಖಾಕಿಗಳ ಮೇಲೆ ದೇಶ ನಿಂತಿದೆ. ಆಡಳಿತ ಯಂತ್ರವು ಸರಿಯಾಗಿ ಕಾರ್ಯನಿರ್ವಹಿಸಲು ಈ ಮೂರು ಅತ್ಯಂತ ಅಗತ್ಯವಾಗಿವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬೂದಿ ಬಸವೇಶ್ವಗಳ ಶ್ರೀಗಳು, ಡಾ| ಪಂಚಾಕ್ಷರಿ ಶಿವಾಚಾರ್ಯ ಸ್ವಾಮಿಗಳು, ಚನ್ನವೀರ ಶಿವಾಚಾರ್ಯ, ಸೋಮನಾಥ ಶಿವಾಚಾರ್ಯ, ಶಂಭು ಸೋಮನಾಥ ಶಿವಾಚಾರ್ಯ, ಜಯಸಿದ್ದೇಶ್ವರ ಶಿವಾಚಾರ್ಯ, ಕೆಪಿಎಸ್‌ ಅಧ್ಯಕ್ಷ ಶಿವಶಂಕರಪ್ಪ ಸಾಹು, ವಿಧಾನ ಪರಿಷತ್‌ ಸದಸ್ಯ ಶರಣಗೌಡ ಬಯ್ನಾಪುರ, ಎನ್‌. ಎಸ್‌. ಬೋಸರಾಜ್‌, ಮಾಜಿ ಸಂಸದ ಬಿ.ವಿ. ನಾಯಕ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್‌, ಜಂಬಣ್ಣ ನೀಲಗಲ್‌, ಪ್ರಕಾಶ ಪಾಟೀಲ್‌, ರಾಮಣ್ಣ ಇರಬಗೇರಾ ಇದ್ದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.