ಶಾಖೋತ್ಪನ್ನ ಕೇಂದ್ರಗಳಿಗೆ ಎಫ್‌ಜಿಡಿ ಯಂತ್ರ ಅಳವಡಿಕೆಗೆ ತಾಕೀತು​​​​​​


Team Udayavani, Sep 23, 2018, 6:15 AM IST

fgd.jpg

ರಾಯಚೂರು: ಶಾಖೋತ್ಪನ್ನ ಕೇಂದ್ರಗಳಿಂದಾಗುತ್ತಿರುವ ಪರಿಸರ ಹಾನಿ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, 2021ರ ವೇಳೆಗೆ ಬಹುಕೋಟಿ ವೆಚ್ಚದ ಫ‌ೂÉé ಗ್ಯಾಸ್‌ ಡಿಸಲ ರೈಜೇಶನ್‌ (ಎಫ್‌ಜಿಡಿ) ಯಂತ್ರ ಅಳವಡಿಕೆಗೆ ಸೂಚನೆ ನೀಡಿದೆ.

ಶಾಖೋತ್ಪನ್ನ ಕೇಂದ್ರಗಳಿಗೆ ಮುಂಚಿನಿಂದಲೂ ಮಾಲಿನ್ಯ ನಿಯಂತ್ರಣ ಮಂಡಳಿ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡುತ್ತ ಬಂದಿದೆ. ಆದರೆ, ನಿಯಮ ಪಾಲನೆಯಲ್ಲಿ ಸರಿಯಾದ ಕ್ರಮ ಕೈಗೊಳ್ಳದ ಕಾರಣ ಈಚೆಗೆ ನೋಟಿಸ್‌ ಜಾರಿಗೊಳಿಸಿತ್ತು. ಆರ್‌ಟಿಪಿಎಸ್‌ಗೂ ಕಳೆದ ಮೇನಲ್ಲಿ ನೋಟಿಸ್‌ ಜಾರಿಗೊಳಿಸಿತ್ತು. ಆದರೆ, ಪರಿಸರ ಮಾಲಿನ್ಯ ನಿಯಂತ್ರಣಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಆರ್‌ಟಿಪಿಎಸ್‌ ಅಧಿಕಾರಿಗಳು ವಿವರಣೆ ನೀಡಿದ್ದರಿಂದ ನೋಟಿಸ್‌ ಹಿಂಪಡೆದಿದೆ. ಆದರೆ, 2021ರೊಳಗೆ ಎಫ್‌ಜಿಡಿ ಯಂತ್ರಗಳನ್ನು ಅಳವಡಿಸುವಂತೆ ಕಾಲಮಿತಿ ನಿಗದಿಗೊಳಿಸಿ ಸೂಚನೆ ನೀಡಿದೆ.

ಏನಿದು ಎಫ್‌ಜಿಡಿ?:
ಕಲ್ಲಿದ್ದಲಿನಿಂದ ವಿದ್ಯುತ್‌ ಉತ್ಪಾದಿಸುವ ಶಾಖೋತ್ಪನ್ನ ಕೇಂದ್ರಗಳಿಂದ ಪರಿಸರಕ್ಕೆ ಸಾಕಷ್ಟು ಹಾನಿಯಾಗಿದೆ. ಈ ಹಾನಿ ತಡೆಗಟ್ಟಲು ಕೆಲವೊಂದು ಅಗತ್ಯ ಕ್ರಮ ಕೈಗೊಳ್ಳಬೇಕಿರುವುದು ಆಯಾ ಕೇಂದ್ರಗಳ ಕರ್ತವ್ಯ. ಕಲ್ಲಿದ್ದಲು ಸುಡುವುದರಿಂದ ಬರುವ ಸಲ#ರ್‌ ಡೈಆಕ್ಸೆçಡ್‌ನಿಂದ ಪರಿಸರ ಕಲುಷಿತವಾಗಲಿದೆ. ಈ ಇಂಗಾಲದ ಪ್ರಮಾಣ ಹೆಚ್ಚಾದಲ್ಲಿ ಮೋಡಗಳು ಚದುರಿ ಹೋಗಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಇಂಗಾಲವನ್ನು ಪರಿಸರಕ್ಕೆ ಸೇರದಂತೆ ನಿಯಂತ್ರಿಸಲು ಎಫ್‌ಜಿಡಿ ಅಳವಡಿಕೆ ಕಡ್ಡಾಯ ಎಂದು ಸೂಚಿಸಲಾಗಿದೆ.

ದುಬಾರಿ ಯಂತ್ರ:
ಅಧಿಕಾರಿಗಳ ಮಾಹಿತಿ ಪ್ರಕಾರ ಯಂತ್ರಗಳ ಅಳವಡಿಕೆಗೆ ಒಂದು ಮೆಗಾವ್ಯಾಟ್‌ ವಿದ್ಯುತ್‌ಗೆ 50 ಲಕ್ಷ ರೂ. ಖರ್ಚಾಗಲಿದೆ. 1720 ಮೆಗಾವ್ಯಾಟ್‌ ಸಾಮರ್ಥ್ಯದ ಆರ್‌ಟಿಪಿಎಸ್‌ ಕೇಂದ್ರಕ್ಕೆ ಅಂದಾಜು 800 ಕೋಟಿ ರೂ. ಬೇಕಾಗಬಹುದು ಎನ್ನುವುದು ಅ ಧಿಕಾರಿಗಳ ಮಾಹಿತಿ. ಅದರ ಜತೆಗೆ ಬಿಟಿಪಿಎಸ್‌, ಎನ್‌ಟಿಪಿಎಸ್‌, ವೈಟಿಪಿಎಸ್‌ಗೂ ಬೇಡಿಕೆಯನುಸಾರ ಯಂತ್ರಗಳ ಅಳವಡಿಕೆ ಮಾಡಲೇಬೇಕಿದೆ.

ವೈಟಿಪಿಎಸ್‌ನಲ್ಲೂ ಇಲ್ಲ!:
ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಶುರುವಾದ ಯರಮರಸ್‌ ಥರ್ಮಲ್‌ ಪವರ್‌ ಸ್ಟೇಶನ್‌ನಲ್ಲೂ ಎಫ್‌ಜಿಡಿ ಅಳವಡಿಕೆಯಾಗಿಲ್ಲ. ಇಲ್ಲಿ ಸ್ಥಳ ನಿಗದಿ ಮಾಡಲಾಗಿದೆಯಾದರೂ ಇನ್ನೂ ಅಳವಡಿಸಿಲ್ಲ. ಅದು ಕೂಡ 1,600 ಮೆಗಾ ವ್ಯಾಟ್‌ ಸಾಮರ್ಥ್ಯದ ಯಂತ್ರವಾಗಿದ್ದು, ಬಹುಕೋಟಿ ವ್ಯಯಿಸಬೇಕಿದೆ.

ಗೊಂದಲ:
ಆರ್‌ಟಿಪಿಎಸ್‌ನ ಎಂಟು ಘಟಕಗಳಲ್ಲಿ ನಾಲ್ಕು ಘಟಕಗಳು ಎರಡು ದಶಕಕ್ಕೂ ಹಿಂದೆ ಸ್ಥಾಪಿತಗೊಂಡಿವೆ. ಹೀಗಾಗಿ ಅವುಗಳ ಕಾರ್ಯಕ್ಷಮತೆ ಅವಲೋಕಿಸುತ್ತಿರುವ ಅಧಿ ಕಾರಿಗಳು, ಈ ಘಟಕಗಳಿಗೆ ಬಹುಕೋಟಿ ವೆಚ್ಚ ಮಾಡಿ ಎಫ್‌ಜಿಡಿ ಯಂತ್ರ ಅಳವಡಿಸಬೇಕೆ ಬೇಡವೇ ಎನ್ನುವ ಗೊಂದಲಕ್ಕೆ ಸಿಲುಕಿದ್ದಾರೆ. ಈಗಾಗಲೇ ಕೆಲ ಘಟಕಗಳನ್ನು ಆಧುನೀಕರಣ ಮಾಡಲಾಗಿದೆ. ಆದರೆ, ಎಫ್‌ಜಿಡಿಗೆ ಸಾಕಷ್ಟು ಹಣ ಖರ್ಚಾಗುವ ಕಾರಣ ಅ ಧಿಕಾರಿಗಳು ಮರು ಸರ್ವೇ ನಡೆಸಲು ಚಿಂತನೆ ನಡೆಸಿದ್ದಾರೆಂದು ತಿಳಿದು ಬಂದಿದೆ.

2021ರೊಳಗೆ ಎಫ್‌ಜಿಡಿ ಅಳವಡಿಕೆ
ನಾವು ಮಾಲಿನ್ಯ ನಿಯಂತ್ರಣಕ್ಕೆ ಪಾಲಿಸುವ ಕ್ರಮಗಳ ಬಗ್ಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಆನ್‌ಲೈನ್‌ ಮಾನಿಟರ್‌ ಸಿಸ್ಟಮ್‌ನಲ್ಲಿ ಪ್ರದರ್ಶನ ಆಗುತ್ತಿರಲಿಲ್ಲ. ಈಗ ಸಿಸ್ಟಮ್‌ಗೆ ಸಂಪರ್ಕ ಕಲ್ಪಿಸಿದ್ದು, ಅ ಧಿಕಾರಿಗಳು ಅಲ್ಲಿಂದಲೇ ಎಲ್ಲವನ್ನೂ ಗಮನಿಸಬಹುದು. ಹೀಗಾಗಿ ನಮಗೆ ನೀಡಿದ್ದ ನೋಟಿಸ್‌ ಹಿಂಪಡೆಯಲಾಗಿದೆ. ಅದರ ಜತೆಗೆ ಸಲ #ರ್‌ ಡೈ ಆಕ್ಸೆçಡ್‌ ನಿಯಂತ್ರಣಕ್ಕೆ 2021ರೊಳಗೆ ಎಫ್‌ಜಿಡಿ ಅಳವಡಿಕೆಗೆ ಸೂಚನೆ ಬಂದಿದೆ. ದೇಶದ ಎಲ್ಲ ಕೇಂದ್ರಗಳಿಗೂ ಇದು ಅನ್ವಯವಾಗಲಿದ್ದು, ಈ ಬಗ್ಗೆ ಮೇಲ ಧಿಕಾರಿಗಳೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಆರ್‌ಟಿಪಿಎಸ್‌ ಕಾರ್ಯನಿರ್ವಾಹಕ ನಿರ್ದೇಶಕ ಚಂದ್ರಶೇಖರ ಬಿ. ಯಲ್ಲಟ್ಟಿ ಹೇಳಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.