ಸುಕ್ಷೇತ್ರ ಅಂಬಾಮಠದಲ್ಲಿ ವೈಭವದ ಕುಂಭೋತ್ಸವ
Team Udayavani, Jan 25, 2019, 10:36 AM IST
ಗೊರೇಬಾಳ: ಸಿಂಧನೂರು ತಾಲೂಕಿನ ಸುಕ್ಷೇತ್ರ ಸೋಮಲಾಪುರದ ಅಂಬಾಮಠದ ಜಾತ್ರೋತ್ಸವ ಅಂಗವಾಗಿ ಗುರುವಾರ ಸಾವಿರಾರು ಭಕ್ತರ ಮಧ್ಯೆ ಶ್ರೀ ಅಂಬಾದೇವಿ ಕುಂಭೋತ್ಸವ ವೈಭವದಿಂದ ನಡೆಯಿತು.
ತನ್ನಿಮಿತ್ತ ಬೆಳಗ್ಗೆ ಶ್ರೀ ಅಂಬಾದೇವಿಗೆ ಕುಂಕುಮಾರ್ಚನೆ, ಸಹಸ್ರ ಬಿಲ್ವಾರ್ಚನೆ, ಪುಷ್ಪಾಲಂಕಾರ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಮಧ್ಯಾಹ್ನ ಅಪಾರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಿಂದ ಕುಂಭೋತ್ಸವ ನಡೆಯಿತು. ತಹಶೀಲ್ದಾರ್ ಶಿವಾನಂದ ಪಿ.ಸಾಗರ, ನಗರಸಭೆ ಪೌರಾಯುಕ್ತ ವಿರೂಪಾಕ್ಷಮೂರ್ತಿ, ಸಿಪಿಐ ನಾಗರಾಜ ಕಮ್ಮಾರ, ಅರ್ಚಕರು, ವಿವಿಧ ಭಾಗದಿಂದ ಆಗಮಿಸಿದ್ದ ಸಾವಿರಾರು ಭಕ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ