ಮಹಿಳೆಯರಿಗೆ ನಾಮಫಲಕ ಬರೆಯುವ ಕೆಲಸ


Team Udayavani, May 2, 2022, 3:08 PM IST

15name

ರಾಯಚೂರು: ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳ ನಾಮಫಲಕಗಳನ್ನು ಬರೆಯುವ ಕೆಲಸವನ್ನು ಸ್ವ-ಸಹಾಯ ಗುಂಪಿನ ಸದಸ್ಯರಿಗೆ ನೀಡುವ ಮೂಲಕ ಉದ್ಯೋಗ ಸೃಜನೆಗೆ ಒತ್ತು ನೀಡಲಾಗುವುದು ಎಂದು ಜಿಪಂ ಯೋಜನಾ ನಿರ್ದೇಶಕ ಮಡೋಳಪ್ಪ ಪಿ.ಎಸ್‌ ಹೇಳಿದರು.

ನಗರದ ಜಿಪಂ ಜಲ ನಿರ್ಮಲ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವ-ಸಹಾಯ ಗುಂಪಿನ ಸದಸ್ಯರಿಗೆ ನಾಮಫಲಕ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಮಹಿಳೆಯರನ್ನು ಸಬಲರನ್ನಾಗಿ ಮಾಡುವ ಉದ್ದೇಶದಿಂದ ನರೇಗಾದಡಿ ಕೈಗೊಳ್ಳುವ ಕಾಮಗಾರಿಗಳ ನಾಮಫಲಕಗಳನ್ನು ತಯಾರಿಸುವ ಕಾರ್ಯವನ್ನು ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ನರೇಗಾ ಯೋಜನೆಯ ಕಾಮಗಾರಿಗಳ ನಾಮಫಲಕಗಳ ವೆಚ್ಚವನ್ನು ಸಾಮಗ್ರಿ ಘಟಕದಲ್ಲಿ ಪಾವತಿಸಲಾಗುತ್ತದೆ. ನಾಮಫಲಕ ಗಳನ್ನು ಮಹಿಳಾ ಸದಸ್ಯರು ತಯಾರಿಸಿ, ನರೇಗಾ ತಂತ್ರಾಂಶದಲ್ಲಿ ಲೋಕಲ್‌ ವೆಂಡರ್‌ ಎಂದು ಸೇರ್ಪಡೆ ಮಾಡಿ ಕಾಮಗಾರಿಗಳ ನಾಮಫಲಕದ ವೆಚ್ಚವನ್ನು ಪಾವತಿಸಲು ಅನುಮತಿ ನೀಡಲಾಗುತ್ತದೆ. ಆದ್ದರಿಂದ ಒಕ್ಕೂಟವು ಜಿಎಸ್‌ಟಿ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ ನೀಡಿದರು.

ಸ್ವ-ಸಹಾಯ ಗುಂಪಿನ ಸದಸ್ಯರಿಗೆ ನಾಮಫಲಕ ತರಬೇತಿ ನೀಡುತ್ತಿರುವ ರಾಜ್ಯದಲ್ಲಿ ಪ್ರಥಮ ಜಿಲ್ಲೆ ರಾಯಚೂರು ಆಗಿದ್ದು, ಆದ ಕಾರಣ ಸ್ವ-ಸಹಾಯ ಗುಂಪಿನ ಸದಸ್ಯರು ನಾಮಫಲಕ ತರಬೇತಿ ಕಾರ್ಯಾಗಾರವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು.

ನರೇಗಾ ಯೋಜನೆಯಡಿ ಕೈಗೊಳ್ಳುವ ಕೃಷಿ ಹೊಂಡ, ಬದು ನಿರ್ಮಾಣ, ಕೆರೆ ಹೂಳೆತ್ತುವುದು, ಇಂಗು ಗುಂಡಿ, ದನದ ಶೆಡ್‌ ಸೇರಿದಂತೆ ಸರ್ಕಾರದಿಂದ ಕೈಗೊಳ್ಳುವ ಕಾಮಗಾರಿಗಳಿಗೆ ನಾಮಫಲಕ ಕಡ್ಡಾಯವಾಗಿರುವುದರಿಂದ ಮಹಿಳಾ ಸ್ವ-ಸಹಾಯ ಗುಂಪಿನ ಸದಸ್ಯರು ತರಬೇತಿ ಪಡೆದ ಮಹಿಳೆಯರಿಗೆ ನಾಮಫಲಕ ಅಳವಡಿಸುವ ಕೆಲಸ ನೀಡಲಾಗುತ್ತದೆ ಎಂದು ವಿವರಿಸಿದರು.

ನಾಮಫಲಕದಲ್ಲಿ ಜಿಲ್ಲೆ, ತಾಲೂಕು, ಇಲಾಖೆಗಳ, ಹಣದ ಮಾಹಿತಿ, ಕೂಲಿಕಾರರ ಮೊತ್ತ, ಸಾಮಗ್ರಿಗಳ ಮಾಹಿತಿ, ಕಾಮಗಾರಿಗಳ ಆರಂಭ, ಮುಕ್ತಾಯ ಸೇರಿದಂತೆ ಇನ್ನಿತರ ಮಾಹಿತಿಗಳನ್ನು ನಾಮಫಲಕದಲ್ಲಿ ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ. ಸ್ವ-ಸಹಾಯ ಗುಂಪಿನ ಸದಸ್ಯರು ನಾಮಫಲಕ ತಯಾರಿಸಲು ಬೇಕಾದ ಸ್ಥಳವನ್ನು ಗುರುತಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಎನ್‌.ಆರ್‌.ಎಲ್‌.ಎಂ ಜಿಲ್ಲಾ ವ್ಯವಸ್ಥಾಪಕ ವಿಜಯಕುಮಾರ, ಶ್ರೀಕಾಂತ ಬನ್ನಿಗೋಳ, ಟಿಪಿಎಂ ರಮೇಶ, ವಲಯ ಮೇಲ್ವಿಚಾರಕ ಮೌನೇಶ, ಉಮೇಶ, ಪ್ರಸಾದ, ಲೋಕೇಶ, ಪ್ರದೀಪ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.