ಕಲ್ಯಾಣಿ ಚಾಲುಕ್ಯರ ಕಾಲದ ಶಾಸನ ಶೋಧ


Team Udayavani, Jan 10, 2022, 4:53 PM IST

Udayavani Kannada Newspaper

ಲಿಂಗಸೂಗೂರು: ಸ್ಥಳೀಯ ಪುರಸಭೆ ವ್ಯಾಪ್ತಿಯ ಕರಡಕಲ್‌ ಗ್ರಾಮದಲ್ಲಿ ಕಲ್ಯಾಣಿ ಚಾಲುಕ್ಯರ 6ನೇ ವಿಕ್ರಮಾದಿತ್ಯನ ಕಾಲದ ದಾನ ಶಾಸನವನ್ನು ರಾಯಚೂರು ವಿಶ್ವವಿದ್ಯಾಲಯದ ಉಪನ್ಯಾಸಕ, ಸಂಶೋಧಕರಾದ ಡಾ| ಶಿವರಾಜ ಯತಗಲ್‌ ನೇತೃತ್ವದ ತಂಡ ಪತ್ತೆ ಹಚ್ಚಿದೆ.

ಕರಡಕಲ್ಲಿನ ಜನತಾ ಕಾಲೋನಿಯಲ್ಲಿ ಭಗ್ನವಾಗಿ ಬಿದ್ದಿರುವ ಲಕ್ಷ್ಮೀ ದೇವಸ್ಥಾನದ ಅವಶೇಷಗಳಲ್ಲಿ ಮುರಿದು ಬಿದ್ದಿರುವ, 932 ವರ್ಷಗಳ ಹಿಂದೆ ಕೆತ್ತಿಸಿದ ಸ್ತಂಭ ಶಾಸನವನ್ನು ಗುರುತಿಸಿದ್ದಾರೆ.

ಮಣ್ಣಿನಲ್ಲಿ ಹೂತಿರುವ ಶಾಸನ ಹೊರತೆಗೆದು, ನೀರಿನಿಂದ ಸ್ವತ್ಛಗೊಳಿಸಿ ಅದರ ಛಾಯಾಚಿತ್ರ ತೆಗೆದು ಮೈಸೂರಿನ ಭಾರತೀಯ ಪುರಾತತ್ವ ಮತ್ತು ಶಾಸನಶಾಸ್ತ್ರ ಇಲಾಖೆಯ ನಿರ್ದೇಶಕರಾದ ಡಾ| ಕೆ.ಮುನಿರತ್ನಂ ರೆಡ್ಡಿ ಹಾಗೂ ಬೆಂಗಳೂರಿನ ಮಿಥಿಕ್‌ ಸೊಸೈಟಿಯ ತ್ರಿ-ಡಿ ಡಿಜಿಟಲ್‌ ಸದಸ್ಯರಾದ ಶಶಿಕುಮಾರ ನಾಯ್ಕರ ಅವರನ್ನು ಕಳುಹಿಸಿ, ತಕ್ಷಣವೇ ಓದಿ ಮಾಹಿತಿ ಸಂಗ್ರಹಿಸಲಾಯಿತು.

ಗ್ರಾಮದ ಸ್ಥಳೀಯರು ಲಕ್ಷ್ಮೀದೇವಿ ದೇವಸ್ಥಾನವೆಂದು ಕರೆಯುವ ಈ ಸ್ಥಳದಲ್ಲಿ ದೊರಕಿರುವ ಈ ಶಾಸನವನ್ನು ದೇವಸ್ಥಾನದ ಸ್ತಂಭಕ್ಕೆ ಕೆತ್ತಲಾಗಿದೆ. ಸಂಪೂರ್ಣವಾಗಿ ಈ ದೇವಾಲಯ ನೆಲಕಚ್ಚಿದೆ. ಎಂಟು ಸಾಲುಗಳ ಈ ಶಾಸನ 6ನೇ ವಿಕ್ರಮಾದಿತ್ಯನ ಆಡಳಿತಾವ ಧಿಯ ದಾನ ಶಾಸನವಾಗಿದೆ.

ಸದರಿ ಗ್ರಾಮದಲ್ಲಿ ನಾಣ್ಯ ತಯಾರಿಸುವ ಟಂಕಸಾಲೆ ಇತ್ತೆಂದು ಶಾಸನ ಹೇಳುತ್ತದೆ. ತಂಡದಲ್ಲಿ ಬರಹಗಾರ ಅಶೋಕ ದಿದ್ದಿಗಿ, ಶಿಕ್ಷಕ ಗಿರೀಶ ಕೊಳ್ಳೇಗಾಲ ಇದ್ದರು.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.