ಎಲೆಕ್ಷನ್‌ ಹತ್ರ ಇದೆ, ಕಾಂಗ್ರೆಸ್‌ ಗೊಂದಲ ನಿವಾರಿಸಿ


Team Udayavani, Sep 11, 2022, 5:11 PM IST

11-election-‘

ಸಿಂಧನೂರು: ಕೆಲ ತಿಂಗಳಲ್ಲೇ ಚುನಾವಣೆ ಎದುರಾಗುತ್ತಿದೆ. ಒಂದೇ ದಿನ ಎರಡು ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಿಂಧನೂರಿನಲ್ಲಿ ನೋಡಿ ನೋಡಿ ಸಾಕಾಗಿದೆ. ಮೊದಲು ಕಾಂಗ್ರೆಸ್‌ನೊಳಗಿನ ಗೊಂದಲಕ್ಕೆ ಇತಿಶ್ರೀ ಹಾಡಿ ಎಂಬ ಕೂಗು ಶನಿವಾರ ಕಾಂಗ್ರೆಸ್‌ ಆಯೋಜಿಸಿದ್ದ ಬಹಿರಂಗ ಕಾರ್ಯಕ್ರಮದಲ್ಲಿ ಮಾರ್ದನಿಸಿತು.

ನಗರದ ಅನ್ನದಾನೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಭಾರತ ಜೋಡೋ ಯಾತ್ರೆ ಪೂರ್ವಭಾವಿ ಸಭೆ ಮುಕ್ತಾಯ ಹಂತದಲ್ಲಿ ಮಾಜಿ ಶಾಸಕರ ಬೆಂಬಲಿಗರು, ವಿಜಯಸಿಂಗ್‌ ಅವರಿಗೆ ತಮ್ಮ ಅಹವಾಲು ಸಲ್ಲಿಸಲು ಮುಂದಾದರು. ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರ ಬೆಂಬಲಿಗರು ಬಹಿರಂಗವಾಗಿಯೇ ಆಕ್ರೋಶ, ಬೇಗುದಿ ಹೊರ ಹಾಕಿದರು.

ವೇದಿಕೆ ಏರಿದ ಬೆಂಬಲಿಗರು: ಭಾಷಣ ಮುಗಿಯುತ್ತಿದ್ದಂತೆ ವೇದಿಕೆ ಮುಂಭಾಗಕ್ಕೆ ಬಂದ ಮುಖಂಡರು, ಸಿಂಧನೂರಿನಲ್ಲಿ ತಾಲೂಕು ಕಾಂಗ್ರೆಸ್‌ ಸಮಿತಿ ಹೆಸರಿನಲ್ಲಿ ಮತ್ತೂಂದು ಕಾರ್ಯಕ್ರಮ ಆಯೋಜಿಸಿದ್ದಾರೆ. ಇದಕ್ಕೆ ಅವಕಾಶ ಇದೆಯೇ? ಚುನಾವಣೆ ಹತ್ತಿರ ಬರುತ್ತಿರುವ ಹೊತ್ತಿನಲ್ಲಿ ಈ ರೀತಿಯ ಬೆಳವಣಿಗೆ ಸರಿಯಲ್ಲ. ಮೊದಲು ಗೊಂದಲ ಸರಿಪಡಿಸಬೇಕು ಎಂದು ಒತ್ತಾಯಿಸಿದರು. ಸುತ್ತುವರಿದ ಕಾರ್ಯಕರ್ತರಿಗೆ ಸಮಾಧಾನ ಹೇಳಿದ ವಿಜಯಸಿಂಗ್‌ ಅವರು ಇದನ್ನು ಹೈಕಮಾಂಡ್‌ ಗಮನಕ್ಕೆ ತರುವುದಾಗಿ ಹೇಳಿದರು.

ಹೈಕಮಾಂಡ್ಮೇಲೆ ವಿಶ್ವಾಸ: ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರು ಕಾರ್ಯಕರ್ತರು, ಮುಖಂಡರ ಮನವೊಲಿಸಲು ಯತ್ನಿಸಿದರು. ಹೈಕಮಾಂಡ್‌ಗೆ ಎಲ್ಲ ಗೊತ್ತಾಗಿದೆ. ಈ ಸಂದರ್ಭದಲ್ಲಿ ಏನು ಮಾತನಾಡಬೇಡಿ. ಏನೂ ಆಗಲ್ಲ ಎಂದರು.

ಈ ನಡುವೆ ಲಿಂಗರಾಜ್‌ ಸಾಹುಕಾರ್‌ ಹಂಚಿನಾಳ ಮಾತನಾಡಿ, ಯಾರೂ ಕಂಗೆಡಬೇಕಿಲ್ಲ. ಈಗಾಗಲೇ ಹೈಕಮಾಂಡ್‌ನ‌ವರು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಸ್ಪಷ್ಟ ಸಂದೇಶ ಕೊಟ್ಟಿದ್ದಾರೆಂದು ಕಾರ್ಯಕರ್ತರ ಆಕ್ರೋಶ ತಿಳಿಗೊಳಿಸಲು ಯತ್ನಿಸಿದರು. ಆದರೂ ಕೆಲ ಕಾಲ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರ ಬೆಂಬಲಿಗರು, ಮುಖಂಡರು ಸಮಾಧಾನಗೊಳ್ಳಲಿಲ್ಲ. ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರೇ ಮಧ್ಯ ಪ್ರವೇಶಿಸಿ, ಯಾರೂ ಗೊಂದಲಕ್ಕೊಳಗಾಗಬೇಡಿ. ಈಗಾಗಲೇ ತಾಲೂಕಿನಲ್ಲಿ ಒಳ್ಳೆಯ ವಾತಾವರಣ ಇದೆ. ಮೂವರು, ನಾಲ್ಕು ಜನ ನಿಂತಾಗಲೇ ಗೊಂದಲವಾಗಿಲ್ಲ. ಈಗ ಯಾಕೆ? ನೀವೆಲ್ಲ ಸಮಾಧಾನ ಮಾಡಿಕೊಳ್ಳಬೇಕೆಂದು ಕಾರ್ಯಕರ್ತರ ಮನವೊಲಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.