![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮುಚ್ಚಳಗುಡ್ಡ ಕ್ಯಾಂಪ್ನಲ್ಲಿ ಸ್ಮಶಾನ ಇಲ್ಲ
Team Udayavani, Jan 4, 2020, 12:42 PM IST
![rc-tdy-1](https://www.udayavani.com/wp-content/uploads/2020/01/rc-tdy-1-1-620x429.jpg)
ಸಿರವಾರ: ಪಟ್ಟಣದ 11ನೇ ವಾರ್ಡ್ ವ್ಯಾಪ್ತಿಯ ಮುಚ್ಚಳಗುಡ್ಡ ಕ್ಯಾಂಪ್ಗೆ ಸ್ಮಶಾನ ಜಾಗವಿಲ್ಲದೆ ಶವ ಸಂಸ್ಕಾರಕ್ಕೆ ಸ್ಥಳೀಯರು ಪರಿತಪಿಸುವಂತಾಗಿದೆ. ಪಟ್ಟಣದಿಂದ 2 ಕಿ.ಮೀ. ಅಂತರದಲ್ಲಿರುವ ಮುಚ್ಚಳಗುಡ್ಡ ಕ್ಯಾಂಪ್ ನಲ್ಲಿ 1500 ಜನಸಂಖ್ಯೆ ಇದೆ. ಇಲ್ಲಿ ಹಿಂದಿನಿಂದಲೂ ಸ್ಮಶಾನಕ್ಕೆ ಜಾಗೆ ಇಲ್ಲ. ಜಾಗೆ ಒದಗಿಸುವಂತೆ ಸ್ಥಳೀಯರು ದಶಕದಿಂದಲೂ ಆಗ್ರಹಿಸುತ್ತ ಬಂದಿದ್ದರೂ ತಾಲೂಕು ಆಡಳಿತ, ಪಟ್ಟಣ ಪಂಚಾಯಿತಿ ಸ್ಪಂದಿಸಿಲ್ಲ.
ಗುಡ್ಡ-ಕಾಲುವೆ ದಂಡೆ ಜಾಗ: ಮುಚ್ಚಳಗುಡ್ಡ ಕ್ಯಾಂಪ್ ನಲ್ಲಿ ಯಾರಾದರೂ ಮೃತಪಟ್ಟರೆ ರುದ್ರಭೂಮಿ ಇಲ್ಲದೇ ಇರುವುದರಿಂದ ಪಕ್ಕದ ಗುಡ್ಡದ ಪ್ರದೇಶ ಇಲ್ಲವೇ ಕಾಲುವೆ ದಂಡೆಯಲ್ಲಿ ಶವ ಹೂಳುವ ಇಲ್ಲವೇ ಸುಟ್ಟು ಸಂಸ್ಕಾರ ನೆರವೇರಿಸಲಾಗುತ್ತಿದೆ. ಅಧಿಕಾರಿಗಳಿಗೆ ಮನವಿ: ಮುಚ್ಚಳಗುಡ್ಡ ಕ್ಯಾಂಪ್ಗೆ ಸ್ಮಶಾನ ಜಾಗೆ ಒದಗಿಸುವಂತೆ ಸ್ಥಳೀಯರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ತಹಶೀಲ್ದಾರ್ ಹಾಗೂ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಸ್ಪಂದಿಸಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ತಾಲೂಕು ಆಡಳಿತ ಇನ್ನಾದರೂ ಇತ್ತ ಗಮನಹರಿಸಿ ಸ್ಥಳೀಯರಿಗೆ ಸ್ಮಶಾನಕ್ಕಾಗಿ ಜಾಗೆ ನೀಡಬೇಕಿದೆ.
ಮುಚ್ಚಳಗುಡ್ಡ ಕ್ಯಾಂಪ್ನಲ್ಲಿ ಯಾರಾದರೂ ನಿಧನರಾದರೆ ಶವ ಸಂಸ್ಕಾರಕ್ಕೆ ಜಾಗೆ ಇಲ್ಲದಾಗಿದೆ. ಮೊದಲಿನಿಂದಲೂ ಗುಡ್ಡ ಅಥವಾ ಕಾಲುವೆ, ರಸ್ತೆ ಪಕ್ಕ ಶವ ಸಂಸ್ಕಾರ ನೆರವೇರಿಸಲಾಗುತ್ತಿದೆ. ಸರ್ಕಾರ ಸ್ಮಶಾನಕ್ಕೆ ಜಾಗೆ ನೀಡಬೇಕಿದೆ.- ದೇವರಾಜ, ಸ್ಥಳೀಯ ನಿವಾಸಿ
-ಮಹೇಶ ಪಾಟೀಲ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Manvi; A crocodile was spotted on the banks of the Tungabhadra river](https://www.udayavani.com/wp-content/uploads/2024/07/mosale-1-150x83.jpg)
Manvi; ತುಂಗಭದ್ರ ನದಿ ತೀರದಲ್ಲಿ ಕಾಣಿಸಿಕೊಂಡ ಮೊಸಳೆ
![Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/food-150x90.jpg)
Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
![Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು](https://www.udayavani.com/wp-content/uploads/2024/07/maski-150x78.jpg)
Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು
![Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ](https://www.udayavani.com/wp-content/uploads/2024/07/badarli-150x83.jpg)
Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ
![1-wffsdf](https://www.udayavani.com/wp-content/uploads/2024/07/1-wffsdf-150x103.jpg)
Maski: ಭೂವಿವಾದದಿಂದ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಗ್ರಹಣ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.