ಗ್ರಾಮ ಲೆಕ್ಕಿಗನ ಹತ್ಯೆ: ಟಿಪ್ಪರ್‌ ಚಾಲಕನ ಬಂಧನ


Team Udayavani, Dec 24, 2018, 7:40 AM IST

arrest-symbolic-image-750.jpg

ರಾಯಚೂರು: ಮಾನ್ವಿ ತಾಲೂಕಿನ ಚೀಕಲಪರ್ವಿ ಕ್ರಾಸ್‌ ಬಳಿ ಶನಿವಾರ ಸಂಜೆ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್‌ ಪಟೇಲ್‌ ಮೇಲೆ ಅಕ್ರಮ ಮರಳು ದಂಧೆಕೋರರು ಟಿಪ್ಪರ್‌ ಹರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಪ್ಪರ್‌ ಚಾಲಕ ರಂಗಪ್ಪನನ್ನು ರವಿವಾರ ಮಾನ್ವಿ ಪೊಲೀಸರು ಬಂಧಿಸಿದ್ದಾರೆ. ರಂಗಪ್ಪ ವಿರುದ್ಧ ಸೆಕ್ಷನ್‌ 302ರಡಿ ಪ್ರಕರಣ ದಾಖಲಿಸಲಾಗಿದೆ. ಎಸ್‌ಪಿ ಡಿ. ಕಿಶೋರ್‌ ಬಾಬು ಅವರು ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿದ್ದು, ಚಾಲಕ ರಂಗಪ್ಪನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಲಾರಿ ಮಾಲಕರ ವಿರುದ್ಧವಾಗಲಿ, ಅಕ್ರಮ ಮರಳು ದಂಧೆಕೋರರ ಹೆಸರನ್ನಾಗಲಿ ಪೊಲೀಸರು ಬಹಿರಂಗಪಡಿಸಿಲ್ಲ.

ಇದೇ ವೇಳೆ ಘಟನೆ ಖಂಡಿಸಿ ಮಾನ್ವಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಹೋರಾಟಗಾರರು ಬೀದಿಗಿಳಿದು ಹೋರಾಟ ನಡೆಸಿದರು. ಜಿಲ್ಲೆಯಲ್ಲಿ ಎಗ್ಗಿಲ್ಲದೇ ಮರಳು ದಂಧೆ ನಡೆಯುತ್ತಿದೆ. ಇದರ ಹಿಂದೆ ಕೆಲ ಪ್ರಭಾವೀ ರಾಜಕಾರಣಿಗಳು ಮತ್ತು ಮುಖಂಡರಿದ್ದು ಕೂಡಲೇ ಅವರ ವಿರುದ್ಧವೂ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದರು. ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಇಂದು ಸಾಮೂಹಿಕ ರಜೆ
ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹನುಮೇಶ್‌ ಅವರು ಡಿ.24ರಂದು ಸಂಘದ ಎಲ್ಲ ಸದಸ್ಯರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಮೃತ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್‌ ಪಟೇಲ್‌ ಮೂಲತಃ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದವರು. ರವಿವಾರ ತಡರಾತ್ರಿ ಮೃತದೇಹವನ್ನು ಗ್ರಾಮಕ್ಕೆ ತಂದಾಗ ಗ್ರಾಮಸ್ಥರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಯಿತು. ಗ್ರಾಮಸ್ಥರೆಲ್ಲ ಸಹಿ ಸಂಗ್ರಹ ಮಾಡಿ ರವಿವಾರ ಬೆಳಗ್ಗೆ ಗ್ರಾಮಕ್ಕೆ ಭೇಟಿ ನೀಡಿದ ಅ ಧಿಕಾರಿಗಳಿಗೆ ಮನವಿ ನೀಡಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿದರು.

ಚಾಲಕನನ್ನು ವಶಕ್ಕೆ ಪಡೆದಿದ್ದು, ಸೆಕ್ಷನ್‌ 302ರಡಿ ಪ್ರಕರಣ ದಾಖಲಿಸಲಾಗಿದೆ. ಈಗಷ್ಟೇ ತನಿಖೆ ಶುರು ಮಾಡಿದ್ದು ಯಾವುದೇ ಮಾಹಿತಿ ಬಹಿರಂಗಪಡಿಸಲು ಆಗುವುದಿಲ್ಲ. ವಾಹನ ಮಾಲಕರ ಬಗ್ಗೆಯೂ ಸ್ಪಷ್ಟ ಮಾಹಿತಿ ಇಲ್ಲ. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಬಗ್ಗೆ ಸಾಕಷ್ಟು ಕಟ್ಟೆಚ್ಚರ ವಹಿಸಲಾಗಿದೆ.
– ಡಿ. ಕಿಶೋರ್‌ ಬಾಬು, ಎಸ್‌ಪಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.