ರಾಯಚೂರು: ಸ್ನೇಹಿತರೊಂದಿಗೆ ಈಜಲು ಹೋದ ಇಬ್ಬರು ನೀರುಪಾಲು; ಹಬ್ಬದಂದೇ ನಡೆಯಿತು ದುರಂತ
Team Udayavani, Apr 3, 2022, 4:07 PM IST
ಹಟ್ಟಿ: ಗುರುಗುಂಟಾ ಸಮೀಪದ ಟಣಮನಕಲ್ ಗ್ರಾಮದ ಹತ್ತಿರ ಕೃಷ್ಣಾನದಿ ತೀರದಲ್ಲಿ ಈಜಾಡಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಯುಗಾದಿ ದಿನದಂದು ನಡೆದಿದೆ.
ಹಟ್ಟಿ ಪಟ್ಟಣದ 5 ಜನರಲ್ಲಿ ಇಬ್ಬರು ನೀರುಪಾಲಾಗಿದ್ದಾರೆ. ಸಂತೋಷ್ ಎನ್ನುವ ಯುವಕನ ಶವ ಪತ್ತೆಯಾಗಿದ್ದು, ಅನೀಲ್ ಕುಮಾರ್ ಗಾಗಿ ಶೋಧ ಕಾರ್ಯ ಮುಂದುವರೆದಿದೆ. ಶನಿವಾರ ಘಟನೆ ನಡೆದಿದ್ದು, ರವಿವಾರದವರೆಗೂ ಶೋಧ ಕಾರ್ಯ ಮುಣಮದುವರಿದಿದೆ.
ಈ ಕುರಿತು ಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ