ಲೇಖಕಿ ವಸುಮತಿ ಉಡುಪರಿಗೆ ರಾಜಲಕ್ಷ್ಮಿ ಬರಗೂರು ದತ್ತಿ ಪ್ರಶಸ್ತಿ ಪ್ರದಾನ
Team Udayavani, Jan 19, 2020, 12:44 PM IST
ರಾಯಚೂರು: ಶ್ರೀಮತಿ ರಾಜಲಕ್ಷ್ಮಿ ಬರಗೂರು ರಾಮಚಂದ್ರಪ್ಪ ದತ್ತಿ ಪ್ರಶಸ್ತಿಯನ್ನು ಖ್ಯಾತ ಲೇಖಕಿ ವಸುಮತಿ ಉಡುಪ ಅವರಿಗೆ ನೀಡಿ ಗೌರವಿಸಲಾಯಿತು.
ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ರವಿವಾರ ಹಮ್ಮಿಕೊಂಡ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಲೇಖಕ ಡಾ.ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಲೋಕಾರ್ಪಣೆ ಮಾಡಲಾಯಿತು.
ಡಾ.ಶೀಲಾದಾಸ ಲೇಖಕಿ ಕುರಿತು ಅಭಿನಂದನಾ ನುಡಿಯಾಡಿದರು. ಲೇಖಕರ ಅಮರೇಶ ನುಗಡೋಣಿ, ಹಂಪಿ ವಿವಿ ಕುಲಪತಿ ಪ್ರೊ.ಸ.ಚಿ.ರಮೇಶ, ಎಡಿಸಿ ದುರುಗೇಶ, ಕಸಾಪ ಜಿಲ್ಲಾಧ್ಯಕ್ಷ ಡಾ.ಬಸವಪ್ರಭು ಪಾಟೀಲ್ ಬೆಟ್ಟದೂರು, ಕಸಾಪ ಕಾರ್ಯದರ್ಶಿಗಳಾದ ಜೆ.ಎಲ್.ಈರಣ್ಣ, ಪತ್ರಕರ್ತೆ ಶ್ರೀದೇವಿ ಕಳಸದ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!