ಜನರ ಹೆಗಲ ಮೇಲೆ ರಾಯಚೂರು ಜಿಪಂ CEO ಸವಾರಿ;ವಿಧಾನಸಭೆಯಲ್ಲಿ ಪ್ರಸ್ತಾಪ
Team Udayavani, Mar 24, 2017, 1:16 PM IST
ಬೆಂಗಳೂರು/ರಾಯಚೂರು:ನೀರಿನ ಅಭಾವ ಪರಿಶೀಲನೆಗೆ ತೆರಳಿದ್ದ ರಾಯಚೂರು ಸಿಇಒ ಕೂರ್ಮಾರಾವ್ ಜನರ ಹೆಗಲ ಮೇಲೆ ಕುಳಿತು ಸವಾರಿ ಮಾಡಿದ್ದ ಪ್ರಕರಣ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಘಟನೆ ಶುಕ್ರವಾರ ನಡೆದಿದೆ.
ಪರಿಶೀಲನೆಗೆ ಆಗಮಿಸಿದ್ದ ಜಿಪಂ ಸಿಇಒ ಕೊಳಚೆ ನೀರಿನಲ್ಲಿ ನಡೆದುಕೊಂಡು ಹೋಗಲು ನಿರಾಕರಿಸಿದಾಗ ಜನರು, ಸಿಇಒ ಅವರನ್ನು ಹೆಗಲ ಮೇಲೆ ಹೊತ್ತೊಯ್ದಿರುವುದಾಗಿ ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ವಿಧಾನಸಭೆಯ ಕಲಾಪದ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ್ದರು.
ಸಿಇಒ ಅವರನ್ನು ಹೊತ್ತೊಯ್ಯುವಾಗ ಅವರ ಕಾಲಲ್ಲಿ ಶೂ ಕೂಡಾ ಇತ್ತು. ಇದು ರಾಜ್ಯದ ರೈತರಿಗೆ ಮತ್ತು ಜನರಿಗೆ ಮಾಡಿದ ಅಪಮಾನ, ಕೂಡಲೇ ಸಿಇಒ ಅನ್ನು ಅಮಾನತು ಮಾಡಬೇಕೆಂದು ವಿಪಕ್ಷಗಳು ಆಗ್ರಹಿಸಿದವು.
ಜನರ ಹೆಗಲ ಮೇಲೆ ಕುಳಿತು ಸವಾರಿ ಮಾಡಿದ ಸಿಇಒ ಘಟನೆ ಬಗ್ಗೆ ಕೂಡಲೇ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವ ಜಯಚಂದ್ರ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?