ಕಲ್ಲಿದ್ದಿಲು ತ್ಯಾಜ್ಯ ವಿಲೇವಾರಿಯಲ್ಲಿ ನಿಯಮ ಉಲ್ಲಂಘನೆ


Team Udayavani, Apr 4, 2022, 2:18 PM IST

10coal

ರಾಯಚೂರು: ಅಗರವಾಲ್‌ ಬ್ರದರ್ಸ್‌ ಮತ್ತು ಕಂಪನಿ ಆರ್‌ಟಿಪಿಎಸ್‌ನಲ್ಲಿ ಸಂಗ್ರಹಿಸಿದ ಕಲ್ಲಿದ್ದಲು ತ್ಯಾಜ್ಯವನ್ನು ಟೆಂಡರ್‌ ನಿಯಮಾನುಸಾರ ಬಳಸದೇ ನಿಯಮ ಉಲ್ಲಂಘಿಸಿದ್ದು, ಕಂಪನಿ ವಿರುದ್ಧ ಸೂಕ್ರ ಕ್ರಮ ಜರುಗಿಸುವಂತೆ ಪ್ರಗತಿಪರ ಸಂಘಟನೆಯ ಒಕ್ಕೂಟದ ಸಂಚಾಲಕ ಶ್ರೀನಿವಾಸ ಕೊಪ್ಪರ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತ್ಯಾಜ್ಯ ಕಲ್ಲಿದ್ದಲು ಸರಬರಾಜು ಮಾಡುವುದಾಗಿ ಪ್ರತಿ ವರ್ಷವೂ ಮಹಾರಾಷ್ಟ್ರ ಮೂಲದ ಅಗರವಾಲ್‌ ಕಂಪೆನಿ ಟೆಂಡರ್‌ ನೀಡಲಾಗುತ್ತಿದೆ. ಇದರಲ್ಲಿ ಆರ್‌ಟಿಪಿಎಸ್‌ ಕಾರ್ಯ ನಿರ್ವಾಹಕ ಅಧಿಕಾರಿ ಪಾತ್ರವೂ ಇದೆ. ಆದರೆ, ಟೆಂಡರ್‌ ಪಡೆದ ಕಂಪೆನಿ ಕಲ್ಲಿದ್ದಲು ಬೇರೆ ಕಡೆ ಸರಬರಾಜು ಮಾಡಲು ಒಪ್ಪಂದ ಮಾಡಿಕೊಂಡರೂ ಸರಿಯಾಗಿ ವಿಲೇವಾರಿ ಮಾಡದ ಕಾರಣ ತ್ಯಾಜ್ಯ ಕಲ್ಲಿದ್ದಲು ಅಲ್ಲಿಯೇ ಉಳಿಯುತ್ತಿದೆ. ಅದು ಸ್ಥಳದಲ್ಲಿಯೇ ಸುಟ್ಟು ಬೂದಿಯಾಗುತ್ತಿದ್ದು, ಸುತ್ತಲಿನ ಜನರಿಗೆ ಸಮಸ್ಯೆಯಾಗುತ್ತಿದೆ ಎಂದರು.

2003-2008ರ ವರೆಗೆ ಆರ್‌ಟಿಪಿಎಸ್‌ನಲ್ಲಿ ಬಹಿರಂಗ ಮಾರಾಟ ಇತ್ತು. ಇದರಿಂದ ಸ್ಥಳೀಯರಿಗೆ ಉದ್ಯೋಗ ಸಿಗುತ್ತಿತ್ತು. 2016ರಲ್ಲಿ ಪ್ರತಿ ಟನ್‌ಗೆ 2,446 ರೂ.ಗೆ ಸರಬರಾಜು ಮಾಡಲು ಟೆಂಡರ್‌ ಆಗುತ್ತಿತ್ತು. ಆದರೆ, ಈಗ ಅಗರವಾಲ್‌ ಕಂಪನಿ ಕೇವಲ 1,150 ಇಳಿಕೆ ಮಾಡಿದೆ. ತ್ಯಾಜ್ಯ ಕಲ್ಲಿದ್ದಲು ಹೊರಗೆ ಸರಬರಾಜು ಮಾಡದೇ ಅಧಿಕಾರಿಗಳೊಂದಿಗೆ ಶಾಮೀಲಾಗಿ ಸರ್ಕಾರಕ್ಕೆ ವಂಚಿಸುತ್ತಿದ್ದಾರೆ ಎಂದು ಆಪಾದಿಸಿದರು.

ಪ್ರತಿ ವರ್ಷ ಟೆಂಡರ್‌ ನಿಯಮನುಸಾರ 2 ಲಕ್ಷ ಟನ್‌ ಎತ್ತುವಳಿ ಮಾಡದಿದ್ದರೆ ಟೆಂಡರ್‌ ಠೇವಣಿ ಮಾಡಿದ ಮುಟ್ಟುಗೋಲು ಮಾಡಲಾಗುವುದು ಎಂದು ಷರತ್ತು ವಿಧಿಸಿದ್ದಾರೆ. ನಿಯಮ ಉಲ್ಲಂಘಿಸಿದ ಅಗರವಾಲ್‌ ಕಂಪನಿ, ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮುಖಂಡ ಆಂಜನೇಯ ಕುರುಬದೊಡ್ಡಿ, ಹುಸೇನ್‌ ಬಾಷಾ ಪಲಕನಮರಡಿ, ಚಂದ್ರಶೇಖರ ಭಂಡಾರಿ, ನರಸಿಂಹ ಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.