Raichur: ಮತ ಮಗಳಿದ್ದಂತೆ ಮಾರಿಕೊಳ್ಳಬೇಡಿ; ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಜಾಗೃತಿ
Team Udayavani, Apr 10, 2024, 5:42 PM IST
ರಾಯಚೂರು: ಮತ ಮಗಳಿದ್ದಂತೆ. ಅದನ್ನು ಹಣಕ್ಕಾಗಿ ಮಾರಿಕೊಳ್ಳಬೇಡಿ. ಈ ರೀತಿ ಸಂದೇಶವನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸುವ ಮೂಲಕ ಇಲ್ಲಿನ ಕುಟುಂಬವೊಂದು ಜಾಗೃತಿ ಮೂಡಿಸುತ್ತಿದೆ.
ಈ ಸಂದೇಶವನ್ನು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ ತುಕಾರಾಂ ಪಾಂಡ್ವೆ ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.
ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಚನ್ನಬಸವ ಜತೆ ಪಲ್ಲವಿ ಮದುವೆ ಇದೇ ಏ.22ರಂದು ನಿಶ್ಚಯವಾಗಿದೆ. ಆಮಂತ್ರಣ ಪತ್ರಿಕೆಯ ಕೆಳಗೆ ಮತದಾನ ಮಗಳಿದ್ದಂತೆ ಮಗಳನ್ನು (ಮತವನ್ನು) ಹಣಕ್ಕಾಗಿ ಮಾರಿಕೊಳ್ಳಬೇಡಿ. ಜಾಗ್ರತೆಯಿಂದ ಮತ ಚಲಾಯಿಸಿ ಎಂಬ ಸಂದೇಶ ಪ್ರಕಟಿಸಿರುವುದು ಗಮನ ಸೆಳೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ