ಪ್ರಭಾವಿಗಳ ಹೆಸರಿಗೆ ವಕ್ಫ್ ಆಸ್ತಿ ಪರಭಾರೆ: ಕೊಡ್ಲಿ


Team Udayavani, Dec 22, 2018, 3:25 PM IST

ray-2.jpg

ರಾಯಚೂರು: ಮಾನವಿ, ಸಿರವಾರ ತಾಲೂಕು ಸೇರಿ ಗ್ರಾಮೀಣ ಭಾಗದಲ್ಲಿ ಕೆಲ ಪ್ರಭಾವಿಗಳು ವಕ್‌  ಆಸ್ತಿಯನ್ನು ತಮ್ಮ ಹೆಸರಿಗೆ ಪರಭಾರೆ ಮಾಡಿಕೊಂಡಿದ್ದು, ಕೂಡಲೇ ಆಸ್ತಿಯನ್ನು ವಕ್‌ ಮಂಡಳಿಗೆ ಮರಳಿ ಪಡೆಯಬೇಕು ಎಂದು ಮೇಜರ್‌ ಶಹನವಾಜ್‌ ಖಾನ್‌ ಹೈದರಾಬಾದ್‌ ಕರ್ನಾಟಕ ಸಂಘದ ರಾಜ್ಯ ಸಂಚಾಲಕ ಪ್ರಭುರಾಜ ಕೊಡ್ಲಿ ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ವ್ಯಕ್ತಿಗಳ ಹೆಸರಿಗೆ ವಕ್‌ ಮಂಡಳಿಗೆ ಸೇರಿದ ಭೂಮಿ ಪರಭಾರೆ ಮಾಡಲಾಗಿದೆ. ವಕ್‌ ಮಂಡಳಿ ವ್ಯಾಪ್ತಿಗೆ ಯಾವೆಲ್ಲ ಆಸ್ತಿಗಳು ಬರುತ್ತವೆ ಎಂಬ ಮಾಹಿತಿಯನ್ನು 2013ರಲ್ಲಿ ಈ ಕಾಯ್ದೆಯಲ್ಲಿ ಸರ್ಕಾರ ಉಲ್ಲೇಖೀಸಿದೆ. ಆದರೆ, ತಹಶೀಲ್ದಾರರು ಹಾಗೂ ನೋಂದಾಣಾಧಿ ಕಾರಿ ಕಾಯ್ದೆ ಉಲ್ಲಂಘಿಸಿ ಅಕ್ರಮಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ದೂರಿದರು.

ಮಾನ್ವಿಯಲ್ಲಿ ವೀರಭದ್ರಪ್ಪಗೌಡ ಆಲ್ದಾಳ, ಸಿದ್ದಪ್ಪಗೌಡ ಆಲ್ದಾಳ ಸುಮಾರು 60 ಎಕರೆ ಭೂಮಿ ಜಿಪಿಎ ಪಡೆದಿದ್ದಾರೆ. ಮನಸಾಲಿ ವೆಂಕಯ್ಯ ಶೆಟ್ಟಿ ಕುಟುಂಬಕ್ಕೆ ಸುಮಾರು 24 ಎಕರೆ, ಪಾಷಾ ಸಾಹುಕಾರ ಕುಟುಂಬದ ಹೆಸರಿನಲ್ಲಿ ಸುಮಾರು 13 ಎಕರೆ ಜಮೀನಿದೆ. ವಕ್‌ ಮಂಡಳಿ ಭೂಮಿಯನ್ನು ಇನಾಂದಾರರಿಂದ ಜಿಪಿಎ ಪಡೆದು ವೀರಭದ್ರಪ್ಪಗೌಡ ಆಲ್ದಾಳ ಹಾಗೂ ಸಿದ್ಧಪ್ಪಗೌಡ ಅವರು
ತಮ್ಮ ಹೆಸರಿಗೆ ಮಾಡಿಕೊಂಡು ನಿವೇಶನ ರಚಿಸಿ ಮಾರಲು ಮುಂದಾಗಿದ್ದಾರೆ. ಆದರೆ, ಇವರನ್ನು ಬಿಟ್ಟು ಗ್ರಾಮೀಣ ಭಾಗದಲ್ಲಿ ಅಮಾಯಕರ ಭೂಮಿ ಹಿಂಪಡೆಯಲಾಗಿದೆ ಎಂದು ದೂರಿದರು.

ವಕ್‌ ಭೂಮಿ ಖರೀದಿಸಲು ವಕ್‌ ಮಂಡಳಿ ಪರವಾನಗಿ ಪಡೆಯಬೇಕು. ಆದರೆ, ಯಾವುದೇ ಪರವಾನಗಿ ಪಡೆಯದೆ ಖರೀದಿಸಲಾಗಿದೆ. ಇನ್ನೂ 500 ಎಕರೆ ವಕ್‌ ಮಂಡಳಿ ಭೂಮಿ ಖಾಸಗಿ ವ್ಯಕ್ತಿಗಳ ಹೆಸರಿಗೆ ವರ್ಗಾಯಿಸಲಾಗಿದೆ ಎಂದು ದೂರಿದರು.

ಬಿನ್‌ ಶೇತ್ಕಿ ಮಂಜೂರು ಮಾಡಿಕೊಂಡು ಯೋಜನಾ ಪ್ರಾಧಿಕಾರದಿಂದ ಅನುಮತಿ ಪಡೆದು 320 ನಿವೇಶನ ಮಾರುತ್ತಿದ್ದಾರೆ. ಇದರಿಂದ ಜನರು ನಿವೇಶನ ಖರೀದಿಸಿದರೆ ತೊಂದರೆಗೆ ಸಿಲುಕಬೇಕಾಗುತ್ತದೆ. ಜಮೀನಿಗೆ ನೀಡಿದ ಎನ್‌ಎ ಅನುಮತಿ ಹಾಗೂ ನಗರ ಪ್ರಾಧಿ ಕಾರದ ನೀಡಿದ ಅನುಮತಿ ಕೂಡಲೇ ರದ್ದುಪಡಿಸಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ
ಎಂದು ಎಚ್ಚರಿಸಿದರು.

ಸಂಸ್ಥಾಪಕ ಅಧ್ಯಕ್ಷ ಎಸ್‌.ಎಂ.ಶಾನವಾಜ್‌ ಮಾತನಾಡಿ, ಬಾಷಾ ಸಾಹುಕಾರ ಮುಸ್ಲಿಂ ಸಮಾಜಕ್ಕೆ ಮೀಸಲಿಟ್ಟ ಸ್ಮಶಾನ ಜಾಗ ಒತ್ತುವರಿ ಮಾಡಿದ್ದಾರೆ. ಅಲ್ಲಿ ಶೆಡ್‌ ನಿರ್ಮಿಸಿ ಬಿಸಿಎಂ ವಸತಿ ನಿಲಯಕ್ಕೆ ಬಾಡಿಗೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಸಂಘದ ಸದಸ್ಯರಾದ ಎಂ.ಡಿ. ಮೈನುದ್ದೀನ್‌, ಸಾಬೀರಪಾಷಾ. ರಮೇಶ ಕರಿಗುಡ್ಡ ಪತ್ರಿಕಾಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.