ಕಾಂಗ್ರೆಸ್‌ ನಿಂದ ದಲಿತರ ಕಲ್ಯಾಣ ಅಸಾಧ್ಯ


Team Udayavani, Apr 6, 2021, 8:09 PM IST

ಜಗಗಹದ್ಗಯುತ

ಮಸ್ಕಿ: ಕಾಂಗ್ರೆಸ್‌ ಪಕ್ಷದಿಂದ ದಲಿತರ ಕಲ್ಯಾಣ ಸಾಧ್ಯವಿಲ್ಲ. ಹೀಗಾಗಿ ದಲಿತರು ಈಗ ಜಾಗೃತರಾಗಿದ್ದಾರೆ. ಶೋಷಿತ ಸಮುದಾಯಗಳ ಮತ ಕಾಂಗ್ರೆಸ್‌ಗೆ ಬೀಳುವುದಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಡಾ| ಬಾಬು ಜಗಜೀವನ್‌ರಾಂ ಅವರ 114ನೇ ಜಯಂತಿಯಲ್ಲಿ ಅವರು ಮಾತನಾಡಿದರು. ಡಾ| ಅಂಬೇಡ್ಕರ್‌ ಸಂವಿಧಾನ ಬದ್ಧವಾಗಿ ಮೀಸಲಾತಿ ನೀಡಿದ್ದರು. ಅದನ್ನು ಡಾ| ಬಾಬು ಜಗಜೀವನರಾಂ ಅನುಷ್ಠಾನಕ್ಕೆ ತಂದ ಕೀರ್ತಿಗೆ ಪಾತ್ರರಾದರು. ಇಡೀ ವಿಶ್ವವೇ ಮೆಚ್ಚಿದ ಬಹುದೊಡ್ಡ ಜ್ಞಾನಿ ಡಾ| ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಪಕ್ಷ ಸರಿಯಾಗಿ ಗೌರವಿಸಲಿಲ್ಲ.

ಅವರು ನಿಧನರಾದಾಗ ದೆಹಲಿಯಲ್ಲಿ ಸಂಸ್ಕಾರ ಮಾಡಲು ದೆಹಲಿ ತಮ್ಮ ಪಿತ್ರಾರ್ಜಿತ ಆಸ್ತಿಯಂತೆ ಕಾಂಗ್ರೆಸ್‌ನವರು ವರ್ತಿಸಿದರು. ಹಲವು ಬಾರಿ ಅವರನ್ನು ಕಾಂಗ್ರೆಸ್‌ ಪಕ್ಷ ಅಪಮಾನಿಸಿದ್ದನ್ನು ಮೆಲುಕು ಹಾಕಿದ ಗೋವಿಂದ ಕಾರಜೋಳ ಈ ಎಲ್ಲ ಸಂಗತಿಗಳನ್ನು ದಲಿತರು ಮರೆತಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್‌ ದಿವಾಳಿಯಾಗಲು ದಲಿತರು ಕಾರಣರಾಗಿದ್ದಾರೆ. ದಲಿತರು ಇತ್ತೀಚೆಗೆ ವಿದ್ಯಾವಂತರಾಗಿ ರಾಜ್ಯದ ದೇಶದ ಆಗುಹೋಗುಗಳನ್ನು ಗಮನಿಸುತ್ತಿದ್ದಾರೆ ಎಂದರು.

ಇದಕ್ಕಾಗಿಯೇ ಕಾಂಗ್ರೆಸ್‌ ಪಕ್ಷಕ್ಕೆ ದಲಿತರು ಮತ ನೀಡದೇ ಬಿಜೆಪಿ ಬೆಂಬಲಿಸಿ ರಾಷ್ಟ್ರದಲ್ಲಿ ಮೋದಿ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬೆಂಬಲಿಸಿದ್ದಾರೆ. ಮಸ್ಕಿಯಲ್ಲೂ ದಲಿತರೆಲ್ಲ ಪ್ರತಾಪಗೌಡ ಪರವಾಗಿ ಮತ ಹಾಕಲಿದ್ದಾರೆ ಎಂದರು. ಈ ವೇಳೆ ಎಂಎಲ್ಸಿ ಎನ್‌. ರವಿಕುಮಾರ, ಶಾಸಕ ಬಸವರಾಜ ದಢೇಸುಗೂರು, ಜಿಲ್ಲಾ ಬಿಜೆಪಿ ಅಧ್ಯಕ್ಷ ರಮನಾಂದ ಯಾದವ್‌, ಜಿಪಂ ಸದಸ್ಯ ದುರುಗಪ್ಪ ಗುಡಗಲದಿನ್ನಿ, ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಇದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.