ಪ್ರಗತಿಗೆ ಮಹಿಳಾ ಶಕ್ತಿ ಸದ್ಬಳಕೆ ಮುಖ್ಯ


Team Udayavani, Mar 28, 2022, 5:46 PM IST

15women

ರಾಯಚೂರು: ಯಾವುದೇ ದೇಶ ಸಮಗ್ರ ಅಭಿವೃದ್ಧಿ ಹೊಂದಲು ಅಲ್ಲಿನ ಮಹಿಳಾ ಶಕ್ತಿ ಸದ್ಬಳಕೆ ಆಗಬೇಕು. ಮಹಿಳೆಯರಿಗೆ ಸಮಾನತೆ ನೀಡುವ ದೇಶಗಳ ಪ್ರಗತಿ ಹೆಚ್ಚಾಗಿರುತ್ತದೆ ಎಂದು ಭಾರತ ಸೇವಾದಳದ ಮಹಿಳಾ ಪ್ರತಿನಿಧಿ ದಾನಮ್ಮ ಸುಭಾಶ್ಚಂದ್ರ ಅಭಿಪ್ರಾಯಪಟ್ಟರು.

ನಗರದ ನಂದಿನಿ ಶಿಕ್ಷಣ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ನಿಮಿತ್ತ ಮಹಿಳಾ ಜಾಗೃತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಸ್ವಾವಲಂಬನೆ ಸಾಧಿಸುವ ದೇಶ ಅಭಿವೃದ್ಧಿ ಸಾಧಿಸಲಿದೆ. ಸ್ತ್ರೀಯರು ಕೇವಲ ಮನೆಗೆಲಸಗಳಿಗೆ ಸೀಮಿತವಾಗದೆ ಶಿಕ್ಷಣ ಪಡೆದು ಸ್ವಂತ ಶಕ್ತಿಯಿಂದ ಮುಂದೆ ಬರಬೇಕು. ದೇಶದ ಸೇವೆ ಮಾಡಬೇಕು ಎಂದರು.

ವಕೀಲರಾದ ವಿಜಯಲಕ್ಷ್ಮೀ ಪಾಸೋಡಿ ವಿಶೇಷ ಉಪನ್ಯಾಸ ನೀಡಿ, ಭಾರತ ಸಂವಿಧಾನ ಮಹಿಳೆಯರಿಗೂ ಪುರುಷರಷ್ಟೇ ಸಮಾನ ಹಕ್ಕುಗಳನ್ನು ಕಲ್ಪಿಸಿದೆ. ಮಹಿಳೆಯರ ಪರ ಅನೇಕ ಕಾನೂನುಗಳಿದ್ದು, ಅವುಗಳ ಬಗ್ಗೆ ಪ್ರತಿ ಮಹಿಳೆಗೂ ಜ್ಞಾನವಿರಬೇಕು. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಹಕ್ಕುಗಳನ್ನು ಪಡೆದು ಮುನ್ನಡೆಯಬೇಕು. ಅನ್ಯಾಯವಾದಾಗ ಪ್ರತಿಭಟಿಸಿ ಕಾನೂನಿನ ನೆರವಿನಿಂದ ನ್ಯಾಯ ಪಡೆಯಬಹುದು ಎಂದರು.

ಭಾರತ ಸೇವಾದಳ ಜಿಲ್ಲಾ ಕಾರ್ಯದರ್ಶಿ ಜಿ.ಎಸ್‌.ಹಿರೇಮಠ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ವಿಜಯಕುಮಾರ್‌ ಕಟ್ಟಿಮನಿ ಅಧ್ಯಕ್ಷತೆ ವಹಿಸಿದ್ದರು. ಭಾಷಣ, ದೇಶಭಕ್ತಿಗೀತೆ, ರಂಗೋಲಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು. ಉಪನ್ಯಾಸಕ ವಿಜಯರಾಜೇಂದ್ರ, ಭಾರತ ಸೇವಾದಳ ವಿಭಾಗ ಸಂಘಟಕರಾದ ವಿದ್ಯಾಸಾಗರ್‌ ಚಿನಮಗೇರಿ, ಉಪನ್ಯಾಸಕರು, ಶಿಕ್ಷಕರು, ಬಿಇಡಿ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.