ಕಸಾಯಿಖಾನೆ ಕಟ್ಟಡ ಕಾಮಗಾರಿ ನನೆಗುದಿಗೆ


Team Udayavani, Oct 31, 2020, 5:53 PM IST

ಕಸಾಯಿಖಾನೆ ಕಟ್ಟಡ ಕಾಮಗಾರಿ ನನೆಗುದಿಗೆ

ಮುದಗಲ್ಲ: ಪಟ್ಟಣ ಸಮೀಪದ ಆಮದಿಹಾಳದ ಗ್ರಾಮದ ಹಳ್ಳದದಂಡೆಯಲ್ಲಿ ನಿರ್ಮಿಸಲಾಗುತ್ತಿರುವ ಕಸಾಯಿಖಾನೆ ಕಾಮಗಾರಿ ಅರ್ಧಕ್ಕೆ ನಿಂತಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ಸುಮಾರು 10ಲಕ್ಷ ರೂ.ವೆಚ್ಚದಲ್ಲಿ ಕಸಾಯಿ ಖಾನೆ ಕಟ್ಟಡ ನಿರ್ಮಿಸಲಾಗುತ್ತಿದೆ. ಆದರೆ ಕಾಮಗಾರಿ ನಿರ್ವಹಣೆ ಮಾಡುತ್ತಿರುವ ಕೆಕೆಆರ್‌ಡಿಬಿ ಲಿಂಗಸುಗೂರು ವಿಭಾಗದ ಅಧಿ ಕಾರಿಗಳು ಕಟ್ಟಡ ಉತ್ತಮ ಗುಣಮಟ್ಟದಲ್ಲಿ ಮಾಡದೆ  ಅರ್ಧಂಬರ್ಧದಲ್ಲಿಯೇ ಕೆಲಸ ಕೈ ಬಿಟ್ಟಿದ್ದು, ಸರಕಾರದ ಹಣ ವ್ಯರ್ಥವಾಗಲು ಕಾರಣವಾಗಿದೆ.

ಕಟ್ಟಡದ ಪಿಲ್ಲರ್‌ಗೆ ಸ್ಟೀಲ್‌ ಹಾಗೂ ಸಿಮೆಂಟ್‌ ಕಡಿಮೆ ಪ್ರಮಾಣದಲ್ಲಿ ಹಾಗೂ ಕಳಪೆ ಮಟ್ಟದ ಮರಳು ಹಾಕಿದ್ದರಿಂದ ನಿರ್ಮಾಣದ ಹಂತದಲ್ಲಿಯೇ ಕಟ್ಟಡದಲ್ಲಿ ಬಿರಕು, ಬೋಂಗಾ ಬಿದ್ದಿದೆ. ಅಲ್ಲದೆ ಕಟ್ಟಡದ ಒಳಗಡೆ ಸವಳು ಮಣ್ಣು ಹಾಕಿದ್ದರಿಂದ ಬೇಸೆ¾ಂಟ್‌ಕುಸಿಯುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ಕಾಮಗಾರಿ ಕಳಪೆಯಾಗಿ ಅರ್ಧಕ್ಕೆ ಕೈ ಬಿಟ್ಟಿರುವ ಬಗ್ಗೆ ಸಂಬಂಧಿಸಿದ ಇಂಜಿನಿಯರ್‌ಗಳ ಗಮನಕ್ಕೆ ತಂದರೂ ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರಾದ ಹನುಮಂತ, ಬಸವರಾಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೆ ಈ ಬಗ್ಗೆ ಅಧಿಕಾರಿಗಳುಗಮನ ಹರಿಸಿ ಉತ್ತಮ ಗುಣಮಟ್ಟದ ಕಾಮಗಾರಿ ನಿರ್ಮಾಣ ಮಾಡುವ ಮೂಲಕ ಸರ್ಕಾರದ ಹಣ ಸದುಪಯೋಗವಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಆಮದಿಹಾಳದಲ್ಲಿ ನಿರ್ಮಿಸುತ್ತಿರುವ ಕಸಾಯಿಖಾನೆ ಕಾಮಗಾರಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಯೋಜನೆಯಂತೆ ಕೆಲಸ ಮಾಡಲಾಗುತ್ತಿದೆ.  ಮಧುಶ್ರೀ, ಇಂಜಿನಿಯರ್‌, ಕೆಕೆಆರ್‌ಡಿಬಿ ಲಿಂಗಸುಗೂರು

ಕಸಾಯಿಖಾನೆ ಕಾಮಗಾರಿಯನ್ನು ಕಳಪೆ ಮಾಡುವ ಮೂಲಕ ಅಧಿಕಾರಿಗಳು ಸರ್ಕಾರದ ಲಕ್ಷಾಂತರ ರೂ.ವ್ಯರ್ಥವಾಗುವುದಕ್ಕೆ ಕಾರಣವಾಗಿದ್ದಾರೆ. ಈ ಬಗ್ಗೆ ಸರ್ಕಾರದ ಸಚಿವರಿಗೆ ಮತ್ತು ಜಿಲ್ಲಾ ಧಿಕಾರಿಗಳಿಗೆ ದೂರು ನೀಡಲಾಗುವುದು. ಬಸವರಾಜ, ಮರಳಿ ಗ್ರಾಮಸ್ಥ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.