ಕೋವಿಡ್ ನಿವಾರಣೆಗೆ ಬೊಡ್ಡೆಗಲ್ಲಿಗೆ ರುದ್ರಾಭಿಷೇಕ
Team Udayavani, May 30, 2021, 3:07 PM IST
ರಾಯಚೂರು: ದೇವದುರ್ಗ ತಾಲೂಕಿನ ಹೆಗ್ಗಡದಿನ್ನಿ ಗ್ರಾಮದಲ್ಲಿ ಕೋವಿಡ್ ಮಹಾಮಾರಿಯಿಂದ ಸಾವು ನೋವು ಸಂಭವಿಸುತ್ತಿದ್ದು, ಸೋಂಕಿನಿಂದ ಮುಕ್ತಿ ಸಿಗಲಿ ಎಂದು ಗ್ರಾಮಸ್ಥರು ಬೊಡ್ಡೆಗಲ್ಲಿಗೆ ರುದ್ರಾಭಿಷೇಕ ಮಾಡಿ ಬೇಡಿಕೊಂಡಿದ್ದಾರೆ.
ಗ್ರಾಮಸ್ಥರು ಕೋವಿಡ್ ಭೀತಿಯಿಂದ ದೇವರ ಮೊರೆ ಹೋಗಿದ್ದಾರೆ. ಗ್ರಾಮದಲ್ಲಿ ಕೆಲ ದಿನಗಳಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿವೆ.
ಇದನ್ನೂ ಓದಿ: ಕೋವಿಡ್ 19 : ದೇಶೀಯ ವಿಮಾನಯಾನ ಇನ್ಮುಂದೆ ದುಬಾರಿ..!
ಅದರ ಜತೆಗೆ ಐದಾರು ಜನ ಸಾವಿಗೀಡಾಗಿದ್ದು ಇಬ್ಬರು ಕೋವಿಡ್ ಗೆ ತುತ್ತಾಗಿರುವುದು ದೃಢವಾಗಿದೆ. ಇದರಿಂದ ಆತಂಕಗೊಂಡ ಜನ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 11 ದಿನ ನಂದಾದೀಪ ಹಚ್ಚುವುದರ ಜತೆಗೆ ಗ್ರಾಮದ ಬೊಡ್ಡೆಗಲ್ಲಿಗೆ ರುದ್ರಾಭಿಷೇಕ ನೆರವೇರಿಸಿದ್ದಾರೆ. ಇನ್ನಾದರೂ ಗ್ರಾಮದಲ್ಲಿ ಕೋವಿಡ್ ಹಾವಳಿ ನಿಲ್ಲಲಿ ಎಂದು ಬೇಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್