ಉಳ್ಳಾಗಡ್ಡಿ ದರ ಕುಸಿತ

15 ಸಾವಿರ ರೂ. ಗಡಿ ತಲುಪಿದ್ದ ದರ 9,950ಕ್ಕೆ ಇಳಿಕೆ ರೈತರ ಪೇಚಾಟ

Team Udayavani, Dec 9, 2019, 4:32 PM IST

December-18

ರಾಯಚೂರು: ಇಲ್ಲಿನ ಎಪಿಎಂಸಿಯಲ್ಲಿ ರಜಾ ದಿನವಾದ ರವಿವಾರವೂ ಈರುಳ್ಳಿ ಖರೀದಿ ಜೋರಾಗಿ ನಡೆಯಿತು. ಆದರೆ, 15 ಸಾವಿರ ರೂ. ಗಡಿ ತಲುಪಿದ್ದ ಈರುಳ್ಳಿ 9950 ರೂ.ಗೆ ಮಾರಾಟವಾಯಿತು.

ಬೆಲೆ ದಿಢೀರ್‌ ಕುಸಿದ ಹಿನ್ನೆಲೆಯಲ್ಲಿ ಶನಿವಾರ ವರ್ತಕರು ಈರುಳ್ಳಿ ಖರೀದಿಗೆ ಮುಂದಾಗಿರಲಿಲ್ಲ. ಇದರಿಂದ ಆಕ್ರೋಶಗೊಂಡ ರೈತರು ಎಪಿಎಂಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಒತ್ತಡಕ್ಕೆ ಮಣಿದ ಆಡಳಿತ ಮಂಡಳಿ, ರವಿವಾರ ರಜಾ ದಿನವಾದರೂ ಈರುಳ್ಳಿ ಖರೀದಿಸುವುದಾಗಿ ಭರವಸೆ ನೀಡಿತ್ತು. ಕೊಟ್ಟ ಮಾತಿನಂತೆ ರವಿವಾರ ಬೆಳಗ್ಗೆ ಖರೀದಿ ಶುರುವಾಯಿತಾದರೂ ದರ ಭಾರೀ ಕುಸಿತ ಕಂಡ ಪರಿಣಾಮ ರೈತರಿಗೆ ನಿರಾಸೆ ಮೂಡಿಸಿತು.

ಶುಕ್ರವಾರ 15 ಸಾವಿರ ರೂ.ಗೆ ಮಾರಾಟವಾಗಿದ್ದ ಈರುಳ್ಳಿ ರವಿವಾರ 9,950 ಗರಿಷ್ಠ ದರಕ್ಕೆ ಮಾರಾಟವಾಯ್ತು. ಇನ್ನು 2350 ರೂ. ಕನಿಷ್ಠ ದರ ನಿಗದಿ ಮಾಡಲಾಗಿತ್ತು. ಶುಕ್ರವಾರ ಮಾರಾಟವಾಗದ ಈರುಳ್ಳಿಯನ್ನು ಮೊದಲಿಗೆ ಖರೀದಿಸಲಾಯಿತು. ಬಳಿಕ ಶನಿವಾರ ತಂದ ಬೆಳೆ ಖರೀದಿಸಲಾಯಿತಾದರೂ ಶೇ.40ರಷ್ಟು ಮಾತ್ರ ಮಾರಾಟವಾಯಿತು. ಉಳಿದ ಬೆಳೆಯನ್ನು ಸೋಮವಾರ ಖರೀದಿಸುವುದಾಗಿ ವರ್ತಕರು ತಿಳಿಸಿದರು. ಈ ವಿಚಾರ ತಿಳಿದ ರೈತರು ರವಿವಾರ ಬೆಳೆಯನ್ನು ಮಾರುಕಟ್ಟೆಗೆ ತಂದಿರಲಿಲ್ಲ. 1250ಕ್ಕೂ ಅಧಿಕ ಕ್ವಿಂಟಲ್‌ ಈರುಳ್ಳಿ ಖರೀದಿ ಆಯಿತು.

ಬೆಲೆ ಕುಸಿತ ಪರಿಣಾಮ: ಎರಡೇ ದಿನದಲ್ಲಿ ಈರುಳ್ಳಿ ದರ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿರುವುದರಿಂದ ರವಿವಾರ ರೈತರು ಮರು ಮಾತಾಡದೆ ಮಾರಾಟ ಮಾಡಿದ್ದಾರೆ.

ವಿದೇಶಗಳಿಂದ ಈರುಳ್ಳಿ ಆಮದು ಮಾಡಿಕೊಂಡಿದ್ದು, ಇನ್ನೂ ದರ ಕುಸಿಯುವ ಸಾಧ್ಯತೆ ಇದೆ ಎಂದ ಕಾರಣ ರೈತರು ಕೂಡ ಮರುಮಾತಾಡದೆ ವ್ಯಾಪಾರ ನಡೆಸಿದ್ದಾರೆ. ಆದರೆ, ಶನಿವಾರವೇ ಖರೀದಿಸಿದ್ದರೆ ನಮಗೆ ಉತ್ತಮ ಬೆಲೆ ಸಿಗುತ್ತಿತ್ತು ಎಂದು ರೈತರು ಪೇಚಾಡಿಕೊಂಡಿದ್ದು ಕಂಡು ಬಂತು.

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.