ಭಾಷಾ ಸಮ್ಮಿಲನಕ್ಕೆ ಸಾಕ್ಷಿ ಮಂತ್ರಾಲಯ

ತಿರುಪತಿಯಿಂದ ಬಂದ ಶೇಷವಸ್ತ್ರ ರಾಯರಿಗೆ ಸಮರ್ಪಣೆ•ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ವಿಶೇಷ ಅಲಂಕಾರ

Team Udayavani, Aug 18, 2019, 10:50 AM IST

18-Agust-9

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವ ಅಂಗವಾಗಿ ಟಿಟಿಡಿ ಅಧಿಕಾರಿಗಳು ತೆಗೆದುಕೊಂಡು ಬಂದ ತಿರುಪತಿ ಶ್ರೀ ವೆಂಕಟೇಶ್ವರ ದೇವರ ಶೇಷ ವಸ್ತ್ರಗಳನ್ನು ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು

ರಾಯಚೂರು: ಮಂತ್ರಾಲಯ ಪಾಂಡಿತ್ಯಕ್ಕೆ ಹೆಸರಾದ ತಾಣ. ಇಲ್ಲಿನ ಪೀಠಾಧಿಪತಿ ಸೇರಿದಂತೆ ಅನೇಕ ಪಂಡಿತರು ಬಹುಭಾಷಾ ಪ್ರಾವೀಣ್ಯರು. ಅಂಥ ಸ್ಥಳದಲ್ಲಿ ಆರಾಧನೆ ವೇಳೆ ಅಕ್ಷರಶಃ ಭಾಷಾ ಸಮ್ಮಿಲನವಾಗುತ್ತದೆ ಎಂದರೆ ನಂಬಲೇಬೇಕು.

ಕರ್ನಾಟಕ-ಆಂಧ್ರ ಗಡಿಭಾಗದಲ್ಲಿರುವ ಮಂತ್ರಾಲಯ ಮಠದಲ್ಲಿ ಕನ್ನಡ-ತೆಲುಗು ಎರಡೂ ಭಾಷೆ ಜನಜನಿತ. ಸಾಮಾನ್ಯ ದಿನಗಳಲ್ಲಿ ಈ ಎರಡು ರಾಜ್ಯಗಳ ಜನ ಸಿಕ್ಕೇ ಸಿಗುತ್ತಾರೆ. ಆದರೆ ಆರಾಧನೆ ವೇಳೆ ಮಾತ್ರ ಹಲವು ರಾಜ್ಯಗಳ ಜನ ಬರುವುದರಿಂದ ಇಲ್ಲಿ ಬಹುಭಾಷಿಕರ ಸಮ್ಮೇಳನವೇ ಏರ್ಪಟ್ಟಂತಿರುತ್ತದೆ.

ದಕ್ಷಿಣ ಭಾರತದ ಬಹುತೇಕ ರಾಜ್ಯಗಳಿಂದ ರಾಯರ ಆರಾಧನೆಗೆ ಭಕ್ತರು ಬರುವುದು ವಾಡಿಕೆ. ಇನ್ನು ತಮಿಳುನಾಡಿನ ಭಕ್ತರು ನಿತ್ಯ ನಿರಂತರ. ಜತೆಗೆ ಮಹಾರಾಷ್ಟ್ರ ಹಾಗೂ ಕೇರಳದ ಭಕ್ತರು ಸೇರಿಕೊಳ್ಳುತ್ತಾರೆ. ಹೀಗಾಗಿ ನಾನಾ ರಾಜ್ಯಗಳ ಭಕ್ತರು ಇಲ್ಲಿಗೆ ಬಂದಾಗ ತಮ್ಮವರೊಡನೆ ಮಾತೃ ಭಾಷೆಯಲ್ಲೇ ವ‌್ಯವಹರಿಸುವುದರಿಂದ ಇಲ್ಲಿ ಐದಾರು ಭಾಷೆಗಳು ಕಿವಿಗೆ ಬೀಳುವುದು ಸರ್ವೇ ಸಾಮಾನ್ಯ. ಕನ್ನಡ, ತೆಲುಗು, ಮರಾಠಿ, ಮಲಯಾಳಂ, ಹಿಂದಿ, ಇಂಗ್ಲಿಷ್‌, ತುಳು, ತಮಿಳು..ಹೀಗೆ ನಾನಾ ಭಾಷೆಗಳ ಭಕ್ತರು ಮಠದಲ್ಲಿ ಕಂಡು ಬರುತ್ತದೆ.

ತಂಡೋಪತಂಡವಾಗಿ ಬರುವರು: ಸಾಮಾನ್ಯವಾಗಿ ಆರಾಧನೆಗೆ ಒಬ್ಬೊಬ್ಬರು ಬರುವುದಕ್ಕಿಂತ ತಂಡೋಪತಂಡವಾಗಿ, ಕುಟುಂಬ ಸಮೇತರಾಗಿ ಬರುವವರೇ ಹೆಚ್ಚು. ಇದರಿಂದ ಬಂದವರು ತಮ್ಮ ತಮ್ಮಲ್ಲಿ ಮಾತನಾಡುವಾಗ ಮಾತೃಭಾಷೆಯನ್ನೇ ಬಳಸುತ್ತಾರೆ. ಅವರ ಭಾಷೆಯಿಂದ ಆಯಾ ರಾಜ್ಯದ ಭಕ್ತರು ಒಂದೆಡೆ ಕೂಡಲು ಮಾತನಾಡಲು, ಮಾಹಿತಿ ಹಂಚಿಕೊಳ್ಳುವುದು ವಿಶೇಷ.

ಹಲವು ಭಾಷೆಯಲ್ಲಿ ಭಾಷಣ: ಮಠಕ್ಕೆ ವಿವಿಧೆಡೆಯಿಂದ ಭಕ್ತರು ಬರುವುದನ್ನು ಅರಿತಿರುವ ಶ್ರೀಮಠದ ಪೀಠಾಧಿಪತಿ ಆಶೀರ್ವಚನ ನೀಡುವಾಗ, ಭಕ್ತರನ್ನು ವಿಚಾರಿಸುವಾಗ ಅವರದ್ದೇ ಭಾಷೆಯಲ್ಲಿ ವ್ಯವಹರಿಸುತ್ತಾರೆ. ಕನ್ನಡ, ತೆಲುಗು, ತಮಿಳು, ಸಂಸ್ಕೃತ, ಹಿಂದಿ ಪ್ರಾವೀಣ್ಯ ಹೊಂದಿರುವ ಅವರು ಆರಾಧನೆ ವೇಳೆ ಹಲವು ಭಾಷೆಗಳಲ್ಲಿ ಆಶೀರ್ವಚನ ನೀಡುವುದು ಸಹಜ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.