ಮಂತ್ರಾಲಯ ಮಹಿಮೆಗೆ ಭಕ್ತರು ಮಂತ್ರಮುಗ್ಧ

ಆರಾಧನೆ ವೇಳೆ ವಿವಿಧ ಭಕ್ತಿ ಸೇವೆ •ರಾಯರ ಮಠದ ಆವರಣದಲ್ಲಿ ಕೋಲಾಟ ಆಡಿ ಮಹಿಳೆಯರ ಭಕ್ತಿ ಪ್ರದರ್ಶನ

Team Udayavani, Aug 17, 2019, 10:43 AM IST

17-Agust-8

ರಾಯಚೂರು: ರಾಯರ ಆರಾಧನೆ ಅಂಗವಾಗಿ ವಿದ್ಯುತ್‌ ದೀಪದ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಮಂತ್ರಾಲಯ ರಾಘವೇಂದ್ರಸ್ವಾಮಿ ಮಠ.

ರಾಯಚೂರು: ಮಂತ್ರಾಲಯದಲ್ಲಿ ವರ್ಷವಿಡಿ ಭಕ್ತರ ಜಾತ್ರೆ ನಡೆಯುತ್ತದೆ. ಆದರೆ, ಆರಾಧನೆ ವೇಳೆ ಮಾತ್ರ ಭಕ್ತರು ರಾಯರ ಸನ್ನಿಧಿಗೆ ಬಂದು ರಾಯರಿಗೆ ತಮ್ಮನ್ನು ತಾವೇ ಸಮರ್ಪಿಸಿಕೊಂಡು ಬಿಡುವ ಮೂಲಕ ಧನ್ಯತಾಭಾವ ಹೊಂದುತ್ತಾರೆ.

ಶ್ರೀಮಠಕ್ಕೆ ಹರಿದು ಬರುವ ಭಕ್ತ ಸಾಗರ ವಿವಿಧ ಭಕ್ತಿ ಸಮರ್ಪಿಸುವ ಮೂಲಕ ರಾಯರ ಕೃಪೆಗೆ ಪಾತ್ರರಾಗುವುದು ವಿಶೇಷ. ಈ ಬಾರಿ ನಡೆಯುತ್ತಿರುವ ರಾಯರ 348ನೇ ಆರಾಧನಾ ಮಹೋತ್ಸವದಲ್ಲೂ ಭಕ್ತರು ವಿವಿಧ ರೀತಿಯಲ್ಲಿ ತಮ್ಮ ಹರಕೆ ತೀರಿಸಿದ್ದು ಕಂಡು ಬಂತು. ಎಷ್ಟೋ ಭಕ್ತರು ನೂರಾರು ಕಿಮೀ ಪಾದಯಾತ್ರೆ ಮೂಲಕ ರಾಯರ ದರ್ಶನಕ್ಕೆ ಆಗಮಿಸಿದ್ದು ವಿಶೇಷ. ಆಬಾಲವೃದ್ಧರಾದಿಯಾಗಿ ಬರಿಗಾಲಲ್ಲಿ ನಡದೇ ಬಂದ ಭಕ್ತಪಡೆ ತುಂಗಭದ್ರಾ ನದಿಯಲ್ಲಿ ಮಿಂದು ರಾಯರ ದರ್ಶನ ಪಡೆಯಿತು.

ಇನ್ನೂ ಅನೇಕ ಭಕ್ತರು ಮಠದ ಪ್ರಾಂಗಣದಲ್ಲಿ ಉರುಳು ಸೇವೆ ನಡೆಸಿ ಹರಕೆ ತೀರಿಸಿದರು. ಹಲವರು ರಾಯರ ಮಂಟಪದ ಸುತ್ತಲೂ 11, 21, 101 ಪ್ರದಕ್ಷಿಣೆ ಹಾಕಿ ಭಕ್ತಿ ಸಮರ್ಪಿಸಿದರೆ, ಕೆಲವರು ಹೆಜ್ಜೆ ಮೇಲೆ ಹೆಜ್ಜೆ ಹಾಕಿ ಪಾದಸೇವೆ ನೆರವೇರಿಸಿದರು.

ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ತಮಿಳುನಾಡಿನಿಂದ ಆಗಮಿಸಿದ ಭಜನೆ, ಕೋಲಾಟ ತಂಡಗಳು ಸೇವೆ ಸಲ್ಲಿಸಿದವು. ವಿವಿಧ ಭಜನಾ ಮಂಡಳಿಗಳು ಅವಿರತ ಭಜನೆ ಸೇವೆ ನೀಡಿದರೆ, ಮಹಿಳೆಯರು ಮಠದ ಪ್ರಾಂಗಣದಲ್ಲಿ ಕೋಲಾಟ ಆಡುವ ಮೂಲಕ ಭಕ್ತಿ ಮೆರೆದರು. ಇನ್ನೂ ಅದೆಷ್ಟೋ ಭಕ್ತರು ಆರಾಧನೆಗೆ ವಿವಿಧ ಸೇವೆಗಳನ್ನು ಸ್ವ ಪ್ರೇರಣೆಯಿಂದ ಮಾಡಿದ್ದು ಕಂಡು ಬಂತು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.