ರಾಯರೊಲುಮೆಗೆ ಭಕ್ತವೃಂದ ಪುನೀತ

ವೈಭವದಿಂದ ಜರುಗಿದ ರಾಯರ 348ನೇ ಆರಾಧನೆಸಂಭ್ರಮದ ರಥೋತ್ಸವಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತರು

Team Udayavani, Aug 19, 2019, 10:52 AM IST

19-Agust-8

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ನಿಮಿತ್ತ ಶನಿವಾರ ರಾತ್ರಿ ಶ್ರೀ ಪ್ರಹ್ಲಾದರಾಜರ ಗಜವಾಹನೋತ್ಸವ ಕಾರ್ಯಕ್ರಮ ಜರುಗಿತು.

ರಾಯಚೂರು: ದುಗುಡ, ದುಮ್ಮಾನ, ಚಾಂಚಲ್ಯ ಮನದಿಂದ ಬಂದಿದ್ದ ಅಸಂಖ್ಯ ಭಕ್ತರು ರಾಯರ ಆರಾಧನಾ ವೈಭವ ಕಣ್ತುಂಬಿಕೊಂಡು ನಿರಾಳಭಾವದಿಂದ ಹಿಂದಿರುಗಿದ ದೃಶ್ಯ ರವಿವಾರ ಮಂತ್ರಾಲಯದಲ್ಲಿ ಕಂಡು ಬಂತು.

ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವ ಮೂರು ದಿನ ವಿಜೃಂಭಣೆಯಿಂದ ಜರುಗಿತು. ಈ ಸಂಭ್ರಮಕ್ಕೆ ಸಾಕ್ಷಿಯಾಗಲು ರಾಜ್ಯ ಮಾತ್ರವಲ್ಲದೇ ದೇಶ ವಿದೇಶದಿಂದಲೂ ಭಕ್ತರ ದಂಡೇ ಹರಿದು ಬಂದಿತ್ತು. ರಾಯರ ಸನ್ನಿಧಿಗೆ ಬಂದವರಿಗೆ ತುಂಬಿ ಹರಿಯುತ್ತಿದ್ದ ತುಂಗಭದ್ರೆ ಕಂಡಾಗ ಮನೋಲ್ಲಾಸ ಮತ್ತಷ್ಟು ಇಮ್ಮಡಿಗೊಂಡಿತ್ತು. ಮಠದಲ್ಲೇ ಮೂರು ದಿನ ಉಳಿದವರು ಅನೇಕಾರಾದರೆ, ಅನುಕೂಲವಾದಾಗ ಬಂದು ದರ್ಶನ ಪಡೆದವರು ಇನ್ನೂ ಅನೇಕರು.

ಸಿನಿಮಾ ನಟರು, ರಾಜಕಾರಣಿಗಳು, ಉದ್ಯಮಿಗಳು, ಅಧಿಕಾರಿಗಳು, ಸಾಮಾನ್ಯರು ಹೀಗೆ ಪ್ರತಿಯೊಬ್ಬರು ರಾಯರ ದರ್ಶನ ಪಡೆದು ಪುನೀತರಾದರು. ಮಧ್ಯಾರಾಧನೆಗೆ ಬಂದಿದ್ದ ನಟರಾದ ಜಗ್ಗೇಶ, ಕೋಮಲ್ ನಮಗೆ ಇಲ್ಲಿಗೆ ಬಂದರೆ ಆಗುವ ಖುಷಿ ಅಂತಿಂಥದ್ದಲ್ಲ. ನಿಜಾರ್ಥದಲ್ಲಿ ಇದು ತವರು ಮನೆ. ರಾಘವೇಂದ್ರ ಸ್ವಾಮಿ ತಾಯಿ ಹೃದಯದ ಮಹಾಸಂತರು ಎಂದೇ ಬಣ್ಣಿಸಿದರು. ಇನ್ನು ಹಿರಿಯ ನಟ ಶಿವರಾಂ ಮೂರು ದಿನಗಳ ಕಾಲ ಮಠದಲ್ಲೇ ಉಳಿದು ಎಲ್ಲ ಸೇವೆಗಳನ್ನು ಮಾಡಿ ತಮ್ಮ ಭಕ್ತಿ ಮೆರೆದರು.

ವಿದ್ಯುದ್ದೀಪಾಲಂಕಾರದಿಂದ ಮತ್ತಷ್ಟು ಝಗಮಗಿಸಿದ ಮಠ ಭಕ್ತರ ಆಕರ್ಷಣೀಯ ತಾಣದಂತೆ ಭಾಸವಾಯಿತು. ಸಂಜೆ ಯೋಗೀಂದ್ರ ಸಭಾಮಂಟಪದಲ್ಲಿ ಸಪ್ತರಾತ್ರೋತ್ಸವ ನಿಮಿತ್ತ ನಡೆಯುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರ ಮನರಂಜಿಸುವಲ್ಲಿ ಯಶಸ್ವಿಯಾದವು. ಶನಿವಾರ ಸಂಜೆ ಪಂಡಿತ್‌ ವೆಂಕಟೇಸಕುಮಾರ್‌ ನಡೆಸಿಕೊಟ್ಟ ಭಕ್ತಿ ರಸಸಂಜೆ ಕಾರ್ಯಕ್ರಮದಲ್ಲಿ ಹಲವು ಹಾಡುಗಳು ನೆರೆದವರನ್ನು ಕುಣಿಯುವಂತೆ ಮಾಡಿತು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.