ಉಪನ್ಯಾಸಕರ ನೇಮಕಾತಿಯಲ್ಲಿ ಹೈಕ ಭಾಗಕ್ಕೆ ಅನ್ಯಾಯ

ಹೈದರಾಬಾದ್‌-ಕರ್ನಾಟಕ ಭಾಗದ ನಿಯೋಗದೊಂದಿಗೆ ತೆರಳಿ ಪ್ರಾಧಿಕಾರ ಅಧ್ಯಕ್ಷರು-ಮುಖ್ಯಮಂತ್ರಿಗೆ ಮನವಿ: ಡಾ| ರಜಾಕ್‌ ಉಸ್ತಾದ್‌

Team Udayavani, Jun 7, 2019, 3:07 PM IST

Udayavani Kannada Newspaper

ರಾಯಚೂರು: ಕಾಲೇಜು ಉಪನ್ಯಾಸಕರ ನೇಮಕಾತಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಡೆಯಿಂದ ಹೈದರಾಬಾದ್‌ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ವಂಚನೆಯಾಗುತ್ತಿದ್ದು, ಈ ಕುರಿತು ನಿಯೋಗ ತೆಗೆದುಕೊಂಡು ಹೋಗಿ ಪ್ರಾಧಿಕಾರದ ಅಧ್ಯಕ್ಷರಿಗೆ ಹಾಗೂ ಮುಖ್ಯಮಂತ್ರಿಗೆ ಮನವರಿಕೆ ಮಾಡುವುದಾಗಿ ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ| ರಜಾಕ್‌ ಉಸ್ತಾದ್‌ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಉಪನ್ಯಾಸಕರ ನೇಮಕಾತಿ ಹಿನ್ನೆಲೆಯಲ್ಲಿ 1:2 ಅನುಪಾತದಡಿ ಮೆರಿಟ್ ಪಟ್ಟಿ ಪ್ರಕಟಿಸಿದೆ. ಇದರಲ್ಲಿ ಸಾಮಾನ್ಯ ವಿಭಾಗದ ಕೋಟಾದಡಿ ಮಾತ್ರ ಹೈ-ಕ ಅಭ್ಯರ್ಥಿಗಳನ್ನು ಪರಿಗಣಿಸಿ, ಉಳಿದ ಜಾತಿ ಮೀಸಲಾತಿ ಕೋಟಾದಡಿ ಪರಿಗಣಿಸಿಲ್ಲ. ರಾಜ್ಯಮಟ್ಟದಲ್ಲಿ ಅತೀ ಹೆಚ್ಚು ಅಂಕ ಪಡೆದರೂ ಸ್ಥಳೀಯ ವೃಂದದ ಪಟ್ಟಿಗೆ ಸೇರಿಸುವ ಮೂಲಕ ಅವಕಾಶ ವಂಚಿತರನ್ನಾಗಿ ಮಾಡಲಾಗುತ್ತಿದೆ ಎಂದು ದೂರಿದರು.

ಇದರಿಂದ ಹೈ-ಕ ಭಾಗದ ಕಡಿಮೆ ಅಂಕ ಪಡೆದ ಅಭ್ಯರ್ಥಿಗಳು ಮೆರಿಟ್ ಪಟ್ಟಿಯಿಂದ ಹೊರಗುಳಿಯುವಂತಾಗಿದೆ. 2015ರಲ್ಲಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವಾಗ ಮೊದಲು ಹೈ-ಕ ಭಾಗದ ಅಭ್ಯರ್ಥಿಗಳನ್ನು ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಮಾತ್ರ ಪರಿಗಣಿಸಿ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗಿತ್ತು. 2016ರ ಆದೇಶದ ನಂತರ ಮೆರಿಟ್ ಪಟ್ಟಿ ಬದಲಿಸಿ ಮೆರಿಟ್ ಇರುವಂಥ ಹೈ-ಕದ ಅಭ್ಯರ್ಥಿಗಳನ್ನು ಮಿಕ್ಕುಳಿದ ವೃಂದದ ಪಟ್ಟಿಯಲ್ಲಿ ಪರಿಗಣಿಸಲಾಗಿತ್ತು. ಇದರಿಂದ 140 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಇದನ್ನು ಪ್ರಶ್ನಿಸಿ ಇತರೆ ಪ್ರದೇಶದ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ ಹೈ-ಕದ 314 ಅಭ್ಯರ್ಥಿಗಳ ವಿರುದ್ಧ ದೂರು ದಾಖಲಿಸಿ ನೇಮಕಾತಿ ತಡೆಹಿಡಿದಿದ್ದರು. ಕೊನೆಗೆ ಕೆಎಟಿ ಹೈ-ಕ ಅಭ್ಯರ್ಥಿಗಳ ಪರ ತೀರ್ಪು ನೀಡಿದ್ದರಿಂದ 314 ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಗೊಂಡಿದ್ದಾರೆ. ಮಿಕ್ಕುಳಿದ ವೃಂದದಲ್ಲಿ ಆಯ್ಕೆಯಾಗಲು ಅರ್ಹರು ಎಂದು ಕೆಎಟಿ ತಿಳಿಸಿದ್ದರೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸರ್ಕಾರ ಹಾಗೂ ಕೆಎಟಿ ತೀರ್ಪಿನ ವಿರುದ್ಧ ನಡೆಯುತ್ತಿದೆ ಎಂದು ದೂರಿದರು. ಸಮಿತಿ ಸದಸ್ಯರಾದ ಡಾ| ಶರಣಬಸವ ಪಾಟೀಲ ಜೋಳದಹೆಡಗಿ, ಮಹ್ಮದ್‌ ರಫಿ ಇದ್ದರು.

ಕೆಇಎ ಪ್ರಕಟಿಸಿರುವ ಮೆರಿಟ್ ಪಟ್ಟಿಯನ್ನು ರದ್ದುಗೊಳಿಸಿ ಸರ್ಕಾರದ ಆದೇಶದಂತೆ ಹಾಗೂ ಕೆಎಟಿ ತೀರ್ಪಿನಂತೆ ಹೈ-ಕ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮಿಕ್ಕುಳಿದ ವೃಂದದಲ್ಲಿ ಪರಿಗಣಿಸಿ ಹೊಸದಾಗಿ ಮೆರಿಟ್ ಪಟ್ಟಿಯನ್ನು ಪ್ರಕಟಿಸಬೇಕು.
ಡಾ| ರಜಾಕ್‌ ಉಸ್ತಾದ್‌
ಹೈಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.