ಬಿಸಿಲೂರು ಶಾಸಕರು ದೂರ?

ಸದ್ಯಕ್ಕೆ ಗ್ರಾಮೀಣ ಶಾಸಕ ದದ್ದಲ್ ತಟಸ್ಥ ಮಸ್ಕಿ ಶಾಸಕ ಪ್ರತಾಪಗೌಡ ನಿಗೂಢ ನಡೆ..!

Team Udayavani, Jul 3, 2019, 4:12 PM IST

Udayavani Kannada Newspaper

ರಾಯಚೂರು: ಒಂದು ಕಾಲದಲ್ಲಿ ಆಪರೇಷನ್‌ ಕಮಲಕ್ಕೆ ನಾಂದಿ ಹಾಡಿದ್ದ ರಾಯಚೂರು ಜಿಲ್ಲೆಯಲ್ಲೀಗ ಆ ಪ್ರಕರಣದ ಸದ್ದಡಗಿದೆ. ಹಿಂದೆ ಬಹುವಾಗಿ ಹೆಸರು ಕೇಳಿ ಬಂದಿದ್ದ ಇಬ್ಬರು ಶಾಸಕರು ಈಗ ತಟಸ್ಥ ನಿಲುವು ಪ್ರದರ್ಶಿಸಿದ್ದಾರೆ ಎನ್ನಲಾಗುತ್ತಿದೆ.

ಈ ಹಿಂದೆ ಆಪರೇಷನ್‌ ಕಮಲದ ಪ್ರಹಸನ ನಡೆದಾಗ ಜಿಲ್ಲೆಯ ಕಾಂಗ್ರೆಸ್‌ ಶಾಸಕರಾದ ಪ್ರತಾಪಗೌಡ ಪಾಟೀಲ, ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಹೆಸರು ಕೇಳಿ ಬಂದಿತ್ತು. ಅದು ಪದೇಪದೆ ಕೇಳಿ ಬಂದಿದ್ದರಿಂದ ಅನುಮಾನಕ್ಕೆಡೆ ಮಾಡಿತ್ತು. ಅಲ್ಲದೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಜಿಲ್ಲೆಗೆ ಬಂದು ತಂಗಿದ್ದಾಗ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಇಬ್ಬರು ಶಾಸಕರಿಗೆ ತಕ್ಷಣಕ್ಕೆ ಜಾರಿಗೆ ಬರುವಂತೆ ನಿಗಮ ಮಂಡಳಿ ಕರುಣಿಸಿದ್ದರು. ಅದಾಗಿ ಸಾಕಷ್ಟು ತಿಂಗಳ ಬಳಿಕ ಈಗ ಮತ್ತೆ ಅಂಥದ್ದೇ ಪ್ರಹಸನ ಶುರುವಾಗಿದೆ. ಆದರೆ, ಅದರಲ್ಲಿ ಜಿಲ್ಲೆಯ ಈ ಇಬ್ಬರು ಶಾಸಕರು ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಪ್ರತಾಪಗೌಡ್ರ ಖಡಕ್‌ ನಿಲವು: ಪದೇಪದೆ ಹೆಸರು ಪ್ರಸ್ತಾಪವಾದ ಕಾರಣ ಇರಿಸುಮುರಿಸುಗೊಂಡಿದ್ದ ಶಾಸಕ ಪ್ರತಾಪಗೌಡ ಮಾಧ್ಯಮಗಳ ವಿರುದ್ಧವೂ ಹರಿಹಾಯ್ದಿದ್ದರು. ಆದರೆ, ಅವರು ಮಾನಸಿಕವಾಗಿ ಬಿಜೆಪಿಯತ್ತ ವಾಲಿದ್ದು ನಿಜ ಎಂದು ಹೇಳುತ್ತಾರೆ ಅವರ ಬೆಂಬಲಿಗರು. ಆದರೆ, ನಿಗಮ ಮಂಡಳಿ ಸಿಕ್ಕ ಮೇಲೆ ಅವರು ತಟಸ್ಥ ನಿಲುವು ತೋರಿದ್ದಾರೆ. ಒಂದು ವೇಳೆ ಸರ್ಕಾರ ಕೆಡವಲು ಬೇಕಾಗುವಷ್ಟು ಶಾಸಕರು ರಾಜೀನಾಮೆ ನೀಡುವುದಾದರೆ ಕೊನೆಯದು ನನ್ನದೇ ಎಂಬ ಅಭಯ ಕೂಡ ನೀಡಿದ್ದರು ಎನ್ನುತ್ತವೆ ಮೂಲಗಳು. ಆದರೆ, ಅವರ ನೀಡಿದ ಮಾತು ನಿಜವೇ ಆಗಿದ್ದರೆ ಈಗ ಅವರ ನಿಲವು ಯಾರ ಕಡೆ ಎಂಬ ಅನುಮಾನವಂತೂ ಇದ್ದೇ ಇದೆ. ಈಗಂತೂ ಅವರು ಕಾಂಗ್ರೆಸ್‌ ತೆಕ್ಕೆಯಲ್ಲಿದ್ದಾರೆ ಎನ್ನುತ್ತವೆ ಮೂಲಗಳು.

ಗದ್ದಲದಿಂದ ದದ್ದಲ್ ದೂರ: ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಕೂಡ ಹಿಂದೆ ಆಪರೇಷನ್‌ ಪ್ರಹಸನಕ್ಕೆ ಮುಂದಾಗಿದ್ದರು. ಆದರೆ, ನಿಗಮದ ಜತೆಗೆ ಕ್ಷೇತ್ರಕ್ಕೆ ಉತ್ತಮವಾಗಿ ಅನುದಾನ ಹರಿದು ಬಂದಿರುವ ಕಾರಣ ಅವರು ಈಗ ತಟಸ್ಥ ನಿಲುವು ಪ್ರದರ್ಶಿಸುತ್ತಾರೆ ಎನ್ನುತ್ತವೆ ಮೂಲಗಳು.

ಮೊದಲನೇ ಬಾರಿಗೆ ಗೆದ್ದರೂ ಅವರು ಬಿಜೆಪಿಯತ್ತ ಮುಖ ಮಾಡಿದ್ದು ಅಚ್ಚರಿಗೆ ಕಾರಣವಾಗಿತ್ತು. ಸತತ ನಾಲ್ಕಾರು ದಿನ ಮೊಬೈಲ್ ಸ್ವಿಚ್ ಆಫ್‌ ಮಾಡಿದ್ದರಿಂದ ಈ ಅನುಮಾನಗಳಿಗೆ ಪುಷ್ಠಿ ಸಿಕ್ಕಿತ್ತು. ಅದರ ಫಲವೆನ್ನುವಂತೆ ನಿಗಮ ಮಂಡಳಿ ಒಲಿಯುವ ಮೂಲಕ ವರವಾಗಿ ಪರಿಣಮಿಸಿತು. ಆದರೆ, ಪದೇಪದೆ ಹೆಸರು ಕೇಳಿ ಬರುವ ಕಾರಣ ಕ್ಷೇತ್ರದಲ್ಲಿ ತಮ್ಮ ಬಗ್ಗೆ ಅಪನಂಬಿಕೆ ಮೂಡುವ ಸಾಧ್ಯತೆ ಇದ್ದು, ಈ ಬಾರಿ ತಟಸ್ಥ ನಿಲುವು ತೋರಿದ್ದಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.