ಅದಮಾರು ವಿಶ್ವಪ್ರಿಯ ತೀರ್ಥರಿಂದ ಸಂಸ್ಥಾನ ಪೂಜೆ

ಬ್ರಾಹ್ಮಣರು ನೀಡುವ ಗುಣವುಳ್ಳವರು ಹೊರತು ಬೇಡುವವರಲ್ಲ •ಕೇಂದ್ರದ ಶೇ.10 ಮೀಸಲಾತಿ ಕೇಳಿದ್ದಲ್ಲ ತಾನಾಗಿಯೇ ಬಂದದ್ದು

Team Udayavani, Jul 28, 2019, 10:30 AM IST

28-July-9

ರಾಯಚೂರು: ನಗರದ ಸತ್ಯನಾಥ ಕಾಲೋನಿಯ ಮುಖ್ಯ ಪ್ರಾಣದೇವರ ದೇವಸ್ಥಾನದಲ್ಲಿ ಉಡುಪಿ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥರು ಶನಿವಾರ ಸಂಸ್ಥಾನಪೂಜೆ ನೆರವೇರಿಸಿದರು.

ರಾಯಚೂರು: ಉಡುಪಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು ನಗರದ ಸತ್ಯನಾಥ ಕಾಲೋನಿಯ ಮುಖ್ಯ ಪ್ರಾಣದೇವರ ದೇವಸ್ಥಾನ ಆವರಣದಲ್ಲಿ ಶನಿವಾರ ಬೆಳಗ್ಗೆ ಸಂಸ್ಥಾನ ಪೂಜೆ ನೆರವೇರಿಸುವ ಮೂಲಕ ತಮ್ಮ 47ನೇ ಚಾತುರ್ಮಾಸ್ಯ ವ್ರತಾಚರಣೆಗೆ ಚಾಲನೆ ನೀಡಿದರು.

ಬಳಿಕ ಆಶೀರ್ವಚನ ನೀಡಿದ ಪೂಜ್ಯರು, ಚಾತುರ್ಮಾಸ್ಯ ವ್ರತಾಚರಣೆಗೆ ಸಾಕಷ್ಟು ಮಹತ್ವವಿದೆ. ಇದನ್ನು ಯತಿಗಳು ಕಟ್ಟುನಿಟ್ಟಿನಿಂದ ಆಚರಿಸಿಕೊಂಡು ಬಂದಿದ್ದಾರೆ. ವೈಷ್ಣವರನ್ನು ಒಗ್ಗೂಡಿಸುವ ಮಹೋನ್ನತ ಕೆಲಸ ಇದರಿಂದ ಸಾಧ್ಯವಾಗಲಿದೆ ಎಂದರು.

ಬ್ರಾಹ್ಮಣರು ನೀಡುವ ಗುಣವುಳ್ಳವರೇ ವಿನಃ ಬೇಡುವ ಪ್ರವೃತ್ತಿ ಹೊಂದಿದವರಲ್ಲ. ಕೇಂದ್ರ ಸರ್ಕಾರ ನೀಡಿದ ಶೇ.10 ಮೀಸಲಾತಿ ಕೂಡ ತಾನಾಗಿಯೇ ಲಭಿಸಿದ್ದು, ವಿನಃ ಅದನ್ನು ಕೇಳಿದ್ದಲ್ಲ. ಬ್ರಾಹ್ಮಣ ಸಮಾಜವು ಇತರರಿಗೆ ಮಾದರಿಯಾಗಿದೆ. ತಾನೊಬ್ಬನೇ ಸುಖದಿಂದ ಇದ್ದರೆ ಸಾಕು ಎನ್ನುವುದಲ್ಲ, ಇಡೀ ಲೋಕವೇ ಸುಖದಿಂದ ಇರಲೆಂದು ಬೇಡುವ ಮನಸ್ಥಿತಿ ಹೊಂದಬೇಕು. ಇಡೀ ಲೋಕದ ಜನ ಸುಖವಾಗಿ ಬಾಳುವಂತೆ ಮಾಡು ಎಂದು ಭಗವಂತನಲ್ಲಿ ಪ್ರಾರ್ಥಿಸುವ ಗುಣ ನಮ್ಮದಾಗಲಿ ಎಂದರು.

ಆನೆಗೊಂದಿ ನವ ವೃಂದಾನವದಲ್ಲಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದ ಶ್ರೀ ವ್ಯಾಸರಾಜರ ವೃಂದಾವನವನ್ನು ಒಂದೇ ದಿನದಲ್ಲಿ ಪುನರ್‌ ನಿರ್ಮಿಸಲಾಯಿತು. ಇದರಿಂದ ಮಧ್ವ ಸಮಾಜದ ಬಲ ಏನೆಂಬುದು ಸಮಾಜಕ್ಕೆ ತೋರಿಸಿಕೊಟ್ಟಿದೆ. ಲೌಕಿಕ ವಿದ್ಯೆಯಲ್ಲಿ ಅನೇಕ ವಿಷಯಗಳಿವೆ. ಆದರೆ, ಆಧ್ಯಾತ್ಮಿಕ ವಿದ್ಯೆಯಿಂದ ಮಾತ್ರ ಭಗವಂತನ ಪ್ರಾಪ್ತಿಯಾಗಲಿದೆ. ಮನುಷ್ಯ ಎಷ್ಟೇ ಪದವಿಗಳನ್ನು ಪಡೆದರೂ ಆಧ್ಯಾತ್ಮಿಕ ಚಿಂತನೆಯಿಂದ ಮಾತ್ರ ಭಗವಂತನ ಕೃಪೆ ಸಾಧ್ಯ ಎಂದರು.

ಈ ಭಾಗದ ಗಟ್ಟಿ ಮನದ ಜನರಿಗೆ ಹರಿದಾಸರು ತಮ್ಮ ಚಿಂತನೆಗಳ ಮೂಲಕ ಭಗವಂತನನ್ನು ಪರಿಚಯಿಸುವ ಕೆಲಸ ಮಾಡಿದ್ದಾರೆಂದು ತಿಳಿಸಿದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.