ಪ್ರವಾಹ ಬಂದ್‌ ಬೆಳೆ ಹಾಳಾಗ್‌ ಹೋಯ್ತ

ಗದ್ದೆಗಳಲ್ಲಿಯನ ಬೆಳೆಗಳು ಸಂಪೂರ್ಣ ಜಲಾವೃತ •ಕುಡಿವ ನೀರಿಗೂ ಜನರ ಪರದಾಟ

Team Udayavani, Aug 12, 2019, 12:45 PM IST

12-Agust-24

ರಾಮದುರ್ಗ: ಮಲಪ್ರಭಾ ನದಿ ಪ್ರವಾಹದಿಂದಾಗಿ ನದಿ ಪಾತ್ರದ ಗ್ರಾಮಗಳಲ್ಲಿನ ಬೆಳೆ ಸಂಪೂರ್ಣ ನೀರಿನಲ್ಲಿ ಮುಳುಗಿದೆ.

ರಾಮದುರ್ಗ: ಹೊಲ್ದಾಗ ಇನ್ನೇನೈತಿ ಅಂತ ಜೀವನ ಮಾಡುದುರ್ರಿ ಸಾಕಷ್ಟ ಸಾಲ ಸೂಲಮಾಡಿ ಕಿಮ್ಮತ್ತಿನ ಬೀಜ ತಂದ ಹಾಕಿದ್ವಿ ಏನೋ ಸ್ವಲ್ಪ ಮಳೆಯಾದ ಮ್ಯಾಲ ಏನೋ ಬೆಳೆ ಬರತೈತಿ ಅಂತ ಮಾಡಿದ್ವಿ, ಈಗ ಸಿಕ್ಕಾಪಟ್ಟಿ ನೀರ ಬಂದ್‌ ಬೆಳೆ ಹಾಳಾಗಿ ಹೋಗೈತಿ ಕೈಗೆ ಬಂದ ತುತ್ತ ಬಾಯಿಗೆ ಬರದಂಗಾಗೈತಿ ಎಂಬುದು ಪ್ರವಾಹದಿಂದ ಫಸಲು ಕಳೆದುಕೊಂಡವರ ಗೋಳಿದು.

ತಾಲೂಕಿನಲ್ಲಿ ಎಷ್ಟೋ ವರ್ಷಗಳಿಂದ ಸಮರ್ಪಕ ಮಳೆಯಾಗದೆ ಸಾಕಷ್ಟು ರೈತರು ಸಂಕಷ್ಟು ಅನುಭವಿಸುತ್ತಿರುವ ಸಮಯದಲ್ಲಿಯೇ, ಇತ್ತೀಚೆಗೆ ಸುರಿದ ಅಲ್ಪಸ್ವಲ್ಪ ಮಳೆ ನಂಬಿಕೊಂಡು ನದಿಯ ಪಕ್ಕದ ರೈತರು ಸಾಲಸೂಲ ಮಾಡಿ ಬೀಜವನ್ನು ಹಾಕಿ ಬೆಳೆದ ಬೆಳೆ ಇಂದು ಮಲಪ್ರಭೆ ಪ್ರವಾಹಕ್ಕೆ ಸಿಕ್ಕಿಕೊಂಡು ರೈತರ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಒಂದೆಡೆ ಪ್ರವಾಹದ ಕೂಪಕ್ಕೆ ತುತ್ತಾಗಿ ಹೊಲ ಗದ್ದೆಗಳಲ್ಲಿಯ ಬೆಳೆಗಳು ಸಂಪೂರ್ಣ ಹಾಳಾಗಿ ಹೊಗಿವೆ. ಆದರೆ ಇನ್ನೊಳಿದ ಕೆಲ ಭಾಗದಲ್ಲಿ ಮಳೆಯಾಗದೆ ಭೂಮಿಯಲ್ಲಾ ಬರಡಾಗಿ ರೈತರು ದನಕರುಗಳಿಗೆ ಮೇವಿಗಾಗಿ ಪರಿತಪಿಸಿದರೆ ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ.

ಮುಖ್ಯವಾಗಿ ಈಗಿನ ಪರಸ್ಥಿತಿಯಲ್ಲಿ ನೆರೆ ಪೀಡಿತ ಪ್ರದೇಶಗಳಲ್ಲಿ ಜನ ಜೀವನ ಸಾಗಿಸುವುದು ತುಂಬಾ ದುಸ್ಥರವಾಗಿದೆ. ಎಷ್ಟೊ ಜನರು ನಿತ್ಯದ ಬದುಕಿಗಾಗಿ ಕೃಷಿ ಕೂಲಿಯನ್ನು ನಂಬಿಕೊಂಡಿದ್ದು. ಈಗ ಅದೆಲ್ಲಾ ವ್ಯರ್ಥವಾಗಿ ಹೊಟ್ಟೆಯ ಮೇಲೆ ತಣ್ಣಿರಿನ ಬಟ್ಟೆ ಹಾಕಿಕೊಳ್ಳುವಂತ ಪರಿಸ್ಥಿತಿ ಬಂದೊದಗಿದೆ.

ಈ ಮೊದಲು ಅಲ್ಪ ಸ್ವಲ್ಪ ಮುಂಗಾರು ಮಳೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತು. ಸಂತಸಗೊಂಡ ರೈತರು ಸಾವಿರಾರು ಹಣ ಖರ್ಚು ಮಾಡಿ ಭೂಮಿಗೆ ಕಾಳು ಊರಿ ಶ್ರಮಪಟ್ಟು ಹುಲುಸಾಗಿ ಬೆಳೆಸಿದ್ದ. ಕೈಗೆ ಬಂದಿದ್ದ ಬೆಳೆಗಳೆಲ್ಲವೂ ಇಂದು ಪ್ರವಾಹದ ಕೂಪಕ್ಕೆ ಸಿಲುಕಿ ನಾಶಹೊಂದಿ ರೈತರು ದಿಕ್ಕು ತೊಚದೆ ಕಂಗಾಲಾಗಿದ್ದಾರೆ.

ಈ ಹಿಂದೆ ನದಿಗೆ ನೀರು ಬಿಡಿ ನಮಗೆ ಕುಡಿಲಿಕ್ಕೂ ನೀರಿಲ್ಲಾ ಎಂದು ಗೊಗೆರೆದರು ಅಧಿಕಾರಿಗಳು ಹನಿ ನೀರು ಬಿಡಲಿಲ್ಲ. ಆದರೆ ಈಗ ಏಕಾಏಕಿ ನೀರು ಬಿಟ್ಟು ನಮ್ಮ ಜೀವನದೊಂದಿಗೆ ಚಲ್ಲಾಟ ಮಾಡುತ್ತಿದ್ದಾರೆ ಎಂದು ನೊಂದ ರೈತರು ದೂರುತ್ತಾರೆ. ಇನ್ನೂ ಪ್ರವಾಹ ಕಡಿಮೆಯಾಗುವ ಲಕ್ಷಣ ಕಾಣದ ಕಾರಣ ಹೊಲಗದ್ದೆಗಳಲ್ಲಿನ ನೀರಿನಿಂದ ಬೆಳೆಯಲ್ಲಾ ನಾಶವಾಗಿದೆ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.