ಮದ್ಯದಂಗಡಿ ಬಂದ್‌ಗೆ ಆಗ್ರಹ

ಸಮಸ್ಯೆ ಬಗೆಹರಿಸುವಂತೆ ಗುತ್ತಿಗೋಳಿ-ಹೊಸಕೋಟಿ ಗ್ರಾಮಸ್ಥರ ಒತ್ತಾಯ

Team Udayavani, Jul 4, 2019, 12:43 PM IST

04-July-24

ರಾಮದುರ್ಗ: ಮದ್ಯದಂಗಡಿ ಬಂದ್‌ ಮಾಡುವಂತೆ ಆಗ್ರಹಿಸಿ ತಾಲೂಕಿನ ಗುತ್ತಿಗೋಳಿ-ಹೊಸಕೋಟಿ ಗ್ರಾಮಸ್ಥರು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಸ್ತ್ರೀಯರು, ಯುವಕ ಮಂಡಳ ಸದಸ್ಯರು ಮಂಗಳವಾರ ಸಂಜೆ ಮದ್ಯದಂಗಡಿ ಎದುರು ಪ್ರತಿಭಟನೆ ನಡೆಸಿದರು.

ರಾಮದುರ್ಗ: ಮದ್ಯದಂಗಡಿ ಬಂದ ಮಾಡುವಂತೆ ಆಗ್ರಹಿಸಿ ತಾಲೂಕಿನ ಗುತ್ತಿಗೋಳಿ-ಹೊಸಕೋಟಿ ಗ್ರಾಮಸ್ಥರು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಸ್ತ್ರೀಯರು, ಯುವಕ ಮಂಡಳದ ಸದಸ್ಯರು ಮಂಗಳವಾರ ಸಂಜೆ ಮದ್ಯದಂಗಡಿ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಗ್ರಾಮಸ್ಥರು ಮಾತನಾಡಿ, ಗುತ್ತಿಗೋಳಿ-ಹೊಸಕೋಟಿಯಲ್ಲಿ 3 ವರ್ಷಗಳಿಂದ ಮದ್ಯದಂಗಡಿ ಇದ್ದು, ಅದನ್ನು ಸಂಪೂರ್ಣ ಬಂದ್‌ ಮಾಡುವಂತೆ ಹಲವು ಬಾರಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶೀಘ್ರವೇ ಮದ್ಯಂದಗಡಿ ಬಂದ್‌ ಮಾಡುವಂತೆ ಒತ್ತಾಯಿಸಿದರು.

ಗುತ್ತಿಗೋಳಿ -ಹೊಸಕೋಟಿ ಗ್ರಾಮವು ಬಹುದೊಡ್ಡ ಗ್ರಾಮವಾಗಿದ್ದು, ಸ್ಥಳೀಯವಾಗಿಯೇ ಮದ್ಯ ದೊರೆಯುವುದರಿಂದ ಚಿಕ್ಕ ಮಕ್ಕಳು ಸಹ ಮದ್ಯದ ಚಟಕ್ಕೆ ಅಂಟಿಕೊಂಡು ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಕುಡುಕರು ಕುಡಿದು ಬಂದ್‌ ಅಮಲಿನಲ್ಲಿ ಪತ್ನಿ ಮಕ್ಕಳೊಂದಿಗೆ ಜಗಳವಾಡಿಕೊಂಡು ಅನೇಕ ಕುಟುಂಬಗಳಲ್ಲಿ ನೆಮ್ಮದಿ ಮಾಯವಾಗಿ ಹಲವು ಕುಟುಂಬಗಳು ಬೀದಿಗೆ ಬಂದಿವೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಗ್ರಾಮದಲ್ಲಿ ಕುಡುಕರ ಅತೀರೇಕಕ್ಕೇರಿದ್ದು, ಗ್ರಾಮದಲ್ಲಿ ನೆಮ್ಮದಿ ಮಾಯವಾಗಿದೆ. ಕಾರಣ ಗ್ರಾಮದಲ್ಲಿರುವ ಮದ್ಯದಂಗಡಿಯ ಪರವಾನಿಗೆ ಬಂದ್‌ ಮಾಡಬೇಕೆಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಲಿಖೀತ ಹಾಗೂ ಮೌಖೀಕ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನು ಮುಂದಾದರು ಸಂಬಂಧಪಟ್ಟ ಇಲಾಖೆಯವರು ಎಚ್ಚೆತ್ತುಕೊಂಡು ಮದ್ಯದಂಗಡಿ ಬಂದ್‌ ಮಾಡಬೇಕು. ಇಲ್ಲವಾದಲ್ಲಿ ಗ್ರಾಮದ ಮಹಿಳೆಯರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಮಹಿಳೆಯರು ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕಾಗಮಿಸಿದ ಅಬಕಾರಿ ಇಲಾಖೆಯ ಡಿವೈಏಸ್‌ಪಿ ಶಿವಲಿಂಗಪ್ಪ ಬನಹಟ್ಟಿ, ಪಿಎಸ್‌ಐ ಮಲ್ಲಪ್ಪ ಪಡಸಲಗಿ ಇಲಾಖೆ ಹಾಗೂ ಸರಕಾರದ ನೀತಿ ನಿಯಮಗಳಿಗೆ ತಕ್ಕಂತೆ ಗ್ರಾಮದ ಮಹಿಳೆಯರ ಒತ್ತಾಯ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ಮೇಲಧಿಕಾರಿಗಳಿಗೆ ವರದಿ ನೀಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿ , ಇಲಾಖೆಯ ಮುಂದಿನ ಆದೇಶದವರೆಗೆ ಅಂಗಡಿಗೆ ಬಿಗ್‌ ಹಾಕುವಂತೆ ಸೂಚಿಸಿದರು.

ಪ್ರತಿಭಟನೆಯಲ್ಲಿ ಗ್ರಾಮದ ಮಹಿಳಾ ಸಂಘಗಳ ಮುಖಂಡೆ ಹಾಗೂ ತಾಪಂ ಸದಸ್ಯೆ ವಿಜಯಲಕ್ಷ್ಮೀ ನಾಡಗೌಡರ, ಮುಖಂಡರಾದ ಈರಯ್ಯ ಮಠಪತಿ, ಹಣಮಂತಗೌಡ ಕೃಷ್ಣಗೌಡರ, ಗಿರೀಶ ನಾಡಗೌಡರ, ಬಸವರಾಜ ನಾಡಗೌಡರ, ಮಹಾಲಿಂಗಪ್ಪ ಕೃಷ್ಣಗೌಡರ, ಕೃಷ್ಣಾ ಈರಡ್ಡಿ, ಇಂದಿರಾಬಾಯಿ ನಾಯಕ, ಶಂಕ್ರಯ್ಯ ವಿರಕ್ತಮಠ, ಲಕ್ಷ್ಮಣ ದಳವಾಯಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.