2 ಗಂಟೆಯಲ್ಲಿ 10 ಸಾವಿರ ದಂಡ ವಸೂಲಿ


Team Udayavani, Apr 14, 2021, 11:32 AM IST

2 ಗಂಟೆಯಲ್ಲಿ 10 ಸಾವಿರ ದಂಡ ವಸೂಲಿ

ಕನಕಪುರ: ಮಾಸ್ಕ್ ಹಾಕದೇ ರಸ್ತೆಗಿಳಿದವಾಹನ ಸವಾರರು ಮತ್ತು ಪಾದಚಾರಿಗಳಿಗೆ ನಗರಸಭೆ ಅಧಿಕಾರಿಗಳುಸೋಮವಾರ ದಂಡಾಸ್ತ್ರ ಪ್ರಯೋಗಿಸಿ ಎಚ್ಚರಿಕೆ ನೀಡಿದರು.

ನಗರದ ನಗರಸಭೆ ಕಚೇರಿ ಮುಂಭಾಗ ಸುಡುವ ಬಿಸಿಲನ್ನೂ ಲೆಕ್ಕಿಸದೆಬೀದಿಗಿಳಿದ ನಗರಸಭೆ ಅಧಿಕಾರಿಗಳುಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸದೇ ಬೇಕಾಬಿಟ್ಟಿಯಾಗಿ ಅಡ್ಡಾಡುತ್ತಿದ್ದಸಾರ್ವಜನಿಕರನ್ನು ಅಡ್ಡಗಟ್ಟಿ ದಂಡ ವಸೂಲಿ ಮಾಡಿದರು.

ಕೋವಿಡ್ ಕಳೆದ ಮಾರ್ಚ್‌ ತಿಂಗಳವರೆಗೂ ಬಹುತೇಕ ನಿಯಂತ್ರಣದಲ್ಲಿತ್ತು. ಕೋವಿಡ್ ಇಲ್ಲವೇ ಇಲ್ಲವೇನೋ ಎಂಬಂತೆ ಸಾರ್ವಜನಿಕರು ಮಾಸ್ಕ್ಸ್ಯಾನಿಟೈಸರ್‌, ಸಾಮಾಜಿಕ ಅಂತರಎಲ್ಲವನ್ನೂ ಮರೆತು ಓಡಾಡಲು ಆರಂಭಿಸಿದರು. ಬಹುತೇಕ ಕೋವಿಡ್ಪ್ರಕರಣ ತಾಲೂಕು ಮತ್ತು ಜಿಲ್ಲೆಗಳಲ್ಲಿಶೂನ್ಯ ಹಂತಕ್ಕೆ ತಲುಪಿತ್ತು. ಆದರೆ,ಎರಡನೇ ಅಲೆ ಮತ್ತೆ ಬಿರುಗಾಳಿಯಂತೆ ಎದ್ದಿದೆ. ತಾಲೂಕಿನಲ್ಲಿ 15 ದಿನಗಳಿಂದಈಚೆಗೆ ಪ್ರತಿದಿನ 20 ಪ್ರಕರಣದಾಖಲಾಗುತ್ತಿವೆ. ಎರಡನೇ ಅಲೆ ಎದ್ದಿರುವ ಕೊರೊನಾ ನಿಯಂತ್ರಣಕ್ಕೆ ಮತ್ತೆ ಸಜ್ಜಾಗಿರುವ ಸರ್ಕಾರ ಮರುಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.

ಆದರೆ, ಸಾರ್ವಜನಿಕರು ಮಾತ್ರ ಮಾಸ್ಕ್, ಸ್ಯಾನಿಟೈಸರ್‌ ಮತ್ತು ಸಾಮಾಜಿಕ ಅಂತರ ಎಲ್ಲವನ್ನೂ ಮರೆತು ಎಂದಿನಂತೆಓಡಾಡಲು ಆರಂಭಿಸಿದ್ದಾರೆ.ಸರ್ಕಾರದ ಮಾರ್ಗಸೂಚಿ ಮತ್ತು ಕೋವಿಡ್ ಬಗ್ಗೆ ಎಚ್ಚರಿಕೆ ನೀಡಲುನಗರಸಭೆ ಅಧಿಕಾರಿಗಳು, ಕಚೇರಿಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿಮಾಸ್ಕ್ ಹಾಕದ ವಾಹನ ಸವಾರರುಮತ್ತು ಪಾದಚಾರಿಗಳನ್ನು ಅಡ್ಡಗಟ್ಟಿಸ್ಥಳದಲ್ಲೇ ನೂರು ರೂಪಾಯಿ ದಂಡ ವಸೂಲಿ ಮಾಡಿದರು. ಎರಡು ತಾಸಿನಲ್ಲೇ10,800 ರೂ. ದಂಡ ವಸೂಲಿ ಮಾಡಿದ್ದಾರೆ.ಮಾಸ್ಕ್ ಹಾಕದೆ ದಂಡ ಕಟ್ಟಿದ ಬಹುತೇಕಸಾರ್ವಜನಿಕರು ನಗರಸಭೆ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.