ಸಹಕಾರ ಸಂಘದಲಿ 5 ಲಕ್ಷ ಉಳಿತಾಯ


Team Udayavani, Sep 25, 2019, 5:08 PM IST

rn-tdy-2

ಮಾಗಡಿ: ನಾಯಕನಪಾಳ್ಯದ ಹಾಲು ಉತ್ಪಾದಕರ ಸಹಕಾರ ಸಂಘವು 45,39,755 ರೂ. ಹಾಲು ಉತ್ಪಾದಕರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗಿದೆ. 5 ಲಕ್ಷ ರೂ. ಉಳಿತಾಯ ಮಾಡಲಾಗಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಎ.ವಿ.ಪಂಚಾಕ್ಷರಿ ತಿಳಿಸಿದರು.

ತಾಲೂಕಿನ ನಾಯಕನಪಾಳ್ಯದ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕಮಹಾಸಭೆಯಲ್ಲಿ ಮಾತನಾಡಿದ ಅವರು, ಸ್ಥಳೀಯ ಹಾಲು ಮಾರಾಟದಿಂದ 6,70,506 ರೂ. ಬಂದಿದೆ. ಮಾದರಿಹಾಲು 47,496 ರೂ. ಆಗಿದೆ. ತುಪ್ಪ ಮಾರಾಟದಿಂದ 51,480 ರೂ. ಬಂದಿದೆ. ಬೋನಸ್‌ 1.69 ಲಕ್ಷ ರೂ. ವಿತರಣೆ ಮಾಡಲಾಗುವುದು. ಒಟ್ಟಾರೆ 4.1 ಲಕ್ಷರೂ. ನಿವ್ವಳ ಲಾಭ ಬಂದಿದೆ ಎಂದು ವಿವರಿಸಿದರು. ನಿವೇಶನ ಖರೀದಿಗೆ ಈಗಾಗಲೇ ಮಾರಾಟಗಾರರಿಗೆ 2 ಲಕ್ಷ ರೂ. ನೀಡಲಾಗಿದೆ. ಎಸ್‌ಸಿ ಜಮೀನು ಆಗಿರುವುದರಿಂದ ಡೀಸಿಯಿದ ಅನುಮತಿ ಪಡೆಯಬೇಕಿದೆ. ಆದ್ದರಿಂದ ಬೇರೆ ನಿವೇಶನ ಗುರುತಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಹಾಲು ಶಿಬಿರದ ವಿಸ್ತರಣಾಧಿಕಾರಿ ಆನಂದ್‌ಕುಮಾರ್‌ ಅಂಕಿ ಅಂಶಗಳ ಕುರಿತು ಚರ್ಚಿಸಿದರು. ಸಂಘದ ಅಧ್ಯಕ್ಷ ಸಿ.ಎಲ್‌.ದೇವರಾಜು ಅಧ್ಯಕ್ಷತೆ ವಹಿಸಿದ್ದು, ಗುಣಮಟ್ಟದ ಹಾಲು ಪೂರೈಕೆ ಮಾಡಿ, ಸಂಘದ ಬೆಳವಣಿಗೆಗೆ ಸಹಕರಿಸುವಂತೆ ಮನವಿ ಮಾಡಿದರು.  ಸಂಘದ ಉಪಾಧ್ಯಕ್ಷ ಮಹಾಲಿಂಗಯ್ಯ, ನಿರ್ದೇಶಕರಾದ ಎಸ್‌.ಕೆ. ರಾಧಕೃಷ್ಣಪ್ಪ, ಜಿ.ಗಂಗಣ್ಣ, ಕೃಷ್ಣಮೂರ್ತಿ, ಶಂಕರ್‌, ಕೆ.ಎಲ್‌.ಗಂಗಯ್ಯ, ಹನುಮಂತಪ್ಪ, ದ್ರಾಕ್ಷಾಯಣಮ್ಮ, ಭೈಲಮ್ಮ, ದೇವಿಬಾಯಿ, ಹಾಲು ಪರೀಕ್ಷಕ ಲಕ್ಷ್ಮೀಕಾಂತ್‌ ಉಪಸ್ಥಿತರಿದ್ದರು

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.