ಗಾಂಧಿ ಶತಮಾನದ ತೋಟಕ್ಕೆ 51 ವರ್ಷ

180 ಎಕರೆ ಪ್ರದೇಶದಲ್ಲಿ ತೋಟ ನಿರ್ಮಾಣ, ಅಧ್ಯಯನ, ಮಾಹಿತಿಗಾಗಿ ಸಾರ್ವಜನಿಕರಿಂದ ನಿತ್ಯ ಭೇಟಿ

Team Udayavani, Oct 2, 2020, 12:33 PM IST

rn-tdy-2

ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್‌ಪೋಸ್ಟ್‌ ಬಳಿ ಇರುವ ಗಾಂಧೀ ಶತಮಾನದ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿರುವಯುವಕರು.

ಕುದೂರು: ರಾಷ್ಟಪಿತ ಮಹಾತ್ಮ ಗಾಂಧೀಜಿಯ 100ನೇ ಜಯಂತಿ ಪ್ರಯುಕ್ತ ಮಾಗಡಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬೆಂಗಳೂರು ಮಂಗಳೂರು ರಸ್ತೆಯ ತಿಪ್ಪಸಂದ್ರ ಹ್ಯಾಂಡ್‌ಪೋಸ್ಟ್‌ ಬಳಿ 180 ಎಕರೆ ವಿಸ್ತೀರ್ಣದಲ್ಲಿ 1970 ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ವೀರೇಂದ್ರ ಪಾಟೀಲ್‌ ಚಾಲನೆ ನೀಡಿದ್ದ ಸಪೋಟ ತೋಟ ಪ್ರಾರಂಭವಾಗಿ ಇಂದಿಗೆ 51 ವರ್ಷವಾಗಿದೆ.

ಗಾಂಧಿ ಶತಮಾನ ತೋಟ ಎಂದು ಹೆಸರಿಡಲು ಕಾರಣ, ಮಹಾತ್ಮ ಗಾಂಧೀಜಿಯ 100ನೇ ಜಯಂತಿ ಅಂಗವಾಗಿ ರಾಜ್ಯಾದ್ಯಂತ ಗಾಂಧೀಜಿ ಹೆಸರಲ್ಲಿ 100 ತೋಟಗಳನ್ನು ಪ್ರಾರಂಭಿಸಲಾಗಿತ್ತು. ಅದರಲ್ಲಿ ಮಾಗಡಿ ತಾಲೂಕಿನ ತಿಪ್ಪಸಂದ್ರದ ತೋಟವು ಒಂದು.

ಸಪೋಟ ಮರಗಳು: 180 ಎಕರೆ ಪ್ರದೇಶದಲ್ಲಿ ತೋಟದಲ್ಲಿ ಒಟ್ಟು625 ಸಪೋಟ ಮರಗಳಿದ್ದು, ಸುತ್ತ ನೋಡಿದ ಕಡೆಯೆಲ್ಲಾ. ಸಪೋಟ ಗಿಡಗಳೆ ಕಾಣ ಸಿಗುತ್ತವೆ. ವರ್ಷವಿಡೀ ಈ ಪ್ರದೇಶವು ಸಪೋಟ ಹಾಗು ಇತರೆ ಹಣ್ಣುಗಳಿಂದ ತುಂಬಿರುತ್ತದೆ. 1,750 ವಿವಿಧ ತಳಿಯ ಮಾವಿನ ಮರ, 200 ಸೀಬೆ ಗಿಡ, 100 ಹಲಸಿನ ಮರ, 100 ತೆಂಗಿನ ಮರ,100 ಗೋಡಂಬಿ ಗಿಡಗಳು ಈ ಪ್ರದೇಶದಲ್ಲಿ ಕಾಣ ಸಿಗುತ್ತವೆ.

ವಿದ್ಯಾರ್ಥಿಗಳು ಭೇಟಿ: ತೋಟಗಾರಿಕೆ ಕ್ಷೇತ್ರದಲ್ಲಿ ನರ್ಸರಿ ಸಸಿಗಳನ್ನು ತಯಾರಿಸಿ ರೈತರಿಗೆ ಉತ್ತಮ ತಳಿ ಹಣ್ಣಿನ ಸಸಿಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯವು ಕೃಷಿಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದು, ಲಾಭ ದಾಯಕ ಕೃಷಿ ಮಾಡುವಲ್ಲಿ ಆಸಕ್ತರಾಗಿದ್ದಾರೆ. ಈ ತೋಟಗಾರಿಗೆ ಕ್ಷೇತ್ರಕ್ಕೆ ಕಾಲೇಜು ವಿದ್ಯಾರ್ಥಿಗಳು , ಆಸಕ್ತ ಯುವ ಸಮುದಾಯದಕೃಷಿಕರು ಭೇಟಿ ನೀಡಿ ಮಾರ್ಗದರ್ಶನ ಮತ್ತು ಸಲಹೆ ಪಡೆಯುತ್ತಾರೆ.

ಹಣ್ಣುಗಳ ಮಾರಾಟ: ಈ ಪ್ರದೇಶದಲ್ಲಿ ಬೆಳೆಯುವ ಸಪೋಟ ಹಣ್ಣುಗಳನ್ನು ಮೈಸೂರು , ಕೇರಳ , ತಮಿಳು ನಾಡು , ಮುಂಬೈ ಸೇರಿದದಂತೆ ಇತರೆ ಪ್ರದೇಶಗಳಿಗೆ ವ್ಯಾಪಾರಸ್ಥರು ಕೊಂಡೊಯ್ಯುತ್ತಾರೆ. ಮತ್ತು ಇಲ್ಲಿನ ಸಪೋಟ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಇದೆ. ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಗಾಂಧಿ ಶತಮಾನ ತೋಟಗಾರಿಕೆ 51 ವರ್ಷ ಪೂರೈಸುತ್ತಿರುವುದು ಸಂತೋ ಷದಾಯಕ. ತೋಟದಿಂದಕರ್ತವ್ಯದ ಜೊತೆ ಪರಿಸರ ಸೇವೆಯೂ ಆಗುತ್ತಿದೆ. ಸಿದ್ದರಾಜು, ಸಹಾಯಕ ತೋಟಗಾರಿಕಾ ನಿರ್ದೇಶಕರು ತಿಪ್ಪಸಂದ್ರ,

ತಿಪ್ಪಸಂದ್ರದ ಗಾಂಧೀ ಶತಮಾನದ ತೋಟ ಅಧ್ಯಯನಕ್ಕೆ ಸೂಕ್ತವಾದ ಸ್ಥಳವಾಗಿದೆ. ರಾಮು, ಉಪನ್ಯಾಸಕರು ಕುದೂರು

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.