ಐದನೇ ದಿನದ ಪಾದಯಾತ್ರೆಗೆ ಸಿದ್ದತೆ: ರಾಮನಗರಕ್ಕೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
Team Udayavani, Jan 13, 2022, 10:33 AM IST
ರಾಮನಗರ: ಮೇಕೆದಾಟು ಯೋಜನೆಗೆ ಒತ್ತಾಯಿಸಿ 5ನೇ ದಿನದ ಪಾದಯಾತ್ರೆಗಾಗಿ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ರಮಾನಾಥ ರೈ, ಬಿ.ಕೆ.ಹರಿಪ್ರಸಾದ್, ಚಲುವರಾಯಸ್ವಾಮಿ ಸ್ವಾಮಿ, ಧ್ರುವನಾರಾಯಣ್, ಶರತ್ ಬಚ್ಚೇಗೌಡ, ಅಪ್ಪಾಜಿಗೌಡ, ಮಧು ಮಾದೇಗೌಡ, ನರೇಂದ್ರಸ್ವಾಮಿ ಮುಂತಾದವರು ಆಗಮಿಸಿದ್ದಾರೆ. ಹಲವು ಜಾನಪದ ಕಲಾತಂಡಗಳು ಭಾಗವಹಿಸಿವೆ.
ಬಂದೋಬಸ್ತ್ ಗಾಗಿ ಎಡಿಜಿಪಿ ಪ್ರತಾಪ್ ರೆಡ್ಡಿ, ಎಸ್ಪಿ ಎಸ್.ಗಿರೀಶ್, ಹಿರಿಯ ಅಧಿಕಾರಿಗಳಾದ ಅನೂಪ್ ಶೆಟ್ಟಿ, ಮಿಥುನ್ ಕುಮಾರ್ ಮತ್ತಿತರರು ನಿಯೋಜಿತರಾಗಿದ್ದಾರೆ.
ಇದನ್ನೂ ಓದಿ:ಸರ್ಕಾರ Vs ಕಾಂಗ್ರೆಸ್: ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ ಎಂದ ಡಿ ಕೆ ಸುರೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ