ಖಾತೆ ಸಮಸ್ಯೆ: ನಗರಸಭೆ ವಿರುದ್ಧ  ಪ್ರತಿಭಟನೆ ಎಚ್ಚರಿಕೆ


Team Udayavani, Jan 15, 2023, 2:30 PM IST

tdy-13

ಚನ್ನಪಟ್ಟಣ: ಕಳೆದ 20 ವರ್ಷಗಳಿಂದಲೂ ನಗರಸಭೆಯ ಅಧಿಕಾರಿಗಳು ಸಿಎಂಸಿ ಬಡಾವಣೆಯ ನಿವೇಶನಗಳ ಖಾತೆಯ ಸಮಸ್ಯೆಯನ್ನು ಬಗೆಹರಿಸುವ ಬದಲಾಗಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಹಾಗೂ ದಲಿತರಿಗೆ ಸೇರಿರುವ ನಿವೇಶನಗಳು ಎಂಬ ಉದ್ದೇಶದಿಂದ ಕಡೆಗಣನೆ ಮಾಡುತ್ತಿದ್ದಾರೆ. ಮೂಲ ದಾಖಲೆಗಳನ್ನು ನೀಡಿದರೂ, ಹಿಂದೇಟು ಹಾಕುತ್ತಿರುವ ನಗರಸಭೆ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ಮಾಡಲು ಸ್ಥಳೀಯ ನಿವಾಸಿಗಳು ಮುಂದಾಗಬೇಕಾಗಿದೆ ಎಂದು ನಿವೃತ್ತ ಶಿಕ್ಷಕ ಶಿವಣ್ಣ ತಿಳಿಸಿದರು.

ಸಿಎಂಸಿ ಬಡಾವಣೆಯ ಉದ್ಯಾನವನದಲ್ಲಿ ಸಿಎಂಸಿ ಬಡಾವಣೆ ನಾಗರಿಕರ ಹಿತರಕ್ಷಣಾ ವೇದಿಕೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೆ ದಾಖಲೆಗಳ ಮೂಲಕ ಕೋರ್ಟ್‌ಗೆ ದೂರು ಸಲ್ಲಿಸಿದ್ದು, ಇದರ ಬಗ್ಗೆ ನಮಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ. ಕೆಲವೊಂದು ಬಾರಿ ನಗರಸಭೆಯಲ್ಲಿ ಖಾತೆಗಳ ಬಗ್ಗೆ ಪ್ರಶ್ನಿಸಿದರೆ, ಇದಕ್ಕೂ ನಮಗೂ ಸಂಭಂದವಿಲ್ಲ ಎಂದು ಅಡ್ಡಗೋಡೆಯಲ್ಲಿ ದೀಪವಿಟ್ಟಂತೆ ತಿಳಿಸಿ ಈಗಲ್ಲ ಮುಂದಿನ ದಿನಗಳಲ್ಲಿ ಖಾತೆ ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ಅರ್ಜಿ ಸಲ್ಲಿಸಿ ರಸೀದಿ ಪಡೆಯಿರಿ: ನಿವೇಶನಗಳ ಖಾತೆಗಾಗಿ ಫೆ. ಮೊದಲನೇ ವಾರಕ್ಕೆ ವಾದವಿದ್ದು, ನಮ್ಮಗಳ ಪರವಾಗಿ ಆದೇಶ ಹೊರಡಲಿದೆ ಎಂಬ ವಿಶ್ವಾಸವಿದೆ. ಇದರ ಬಗ್ಗೆ ಈಗಾಗಲೆ ವಕೀಲರು ಮಾಹಿತಿ ನೀಡಿದ್ದಾರೆ. ಅಕಸ್ಮಾತ್‌ ಬದಲಾವಣೆ ಅದರೂ ಸಹ ನಗರಸಭೆಗೆ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಿ ರಸೀದಿ ಪಡೆಯಿರಿ. ಈಗಾಗಲೆ 470 ನಿವೇಶನಗಳಲ್ಲಿ 272 ನಿವೇಶನಗಳಿಗೆ ಖಾತೆ ಯಾಕೇ ಆಗಿಲ್ಲ ಎಂಬ ಪ್ರಶ್ನೆàಯ ಮೂಲಕ ಹೋರಾಟ ಮಾಡೋಣ ಎಂದರು.

ಪೌರಾಯುಕ್ತರ ಜತೆಯಲ್ಲಿ ಚರ್ಚೆ: ರೇಷ್ಮೇ ಇಲಾಖೆಯ ನಿವೃತ್ತ ಅಧಿಕಾರಿ ಗುಂಡಣ್ಣ ಮಾತನಾಡಿ, ಇ-ಖಾತೆಗಳಿಗೆ ನಿವೇಶನದಾರರು ನಿಮ್ಮಗಳ ನಿವೇಶನಗಳಲ್ಲಿ ಭಾವಚಿತ್ರ ತಗೆದುಕೊಂಡು ಇಸಿ ಮತ್ತು ಪತ್ರಗಳನ್ನು ಮತ್ತೋಮ್ಮೆ ನಗರಸಭೆ ಸಲ್ಲಿಸಲು ನಿವೆಲ್ಲರೂ ಮುಂದಾಗಬೇಕಾಗಿದೆ. ಈಗಾಗಲೆ ಪೌರಾಯುಕ್ತರ ಜತೆಯಲ್ಲಿ ಚರ್ಚಿಸಲಾಗಿದೆ. ಕೋರ್ಟ್‌ ಅದೇಶ ಬರುವ ಮುನ್ನವೇ ನಮ್ಮಗಳ ಜವಾಬ್ದಾರಿಯುತವಾದ ಕಾರ್ಯ ನಿರ್ವಹಿಸೋಣ ಎಂದು ತಿಳಿಸಿದರು.

ಸಮಸ್ಯೆ ಬಗ್ಗೆ ಕಿಂಚಿತ್ತು ಕಣ್ಣು ಬಿಟ್ಟಿಲ್ಲ: ನಿವೃತ್ತ ಪ್ರಾಂಶುಪಾಲ ಶಿವರಾಮೇಗೌಡ ಮಾತನಾಡಿ, ಹಿಂದೆ ಆಗಿರುವ ತೊಂದರೆಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಸರ್ಕಾರದ ಅದೇಶದಂತೆ ಮೂಲ ದಾಖಲೆಗಳನ್ನು ಸಿದ್ದಪಡಿಸಿ ಅರ್ಜಿ ಸಲ್ಲಿಸಿ. ನಗರಸಭೆ ಸದಸ್ಯರು ಪಕ್ಷೇತರವಾಗಿ ಜಯಗಳಿಸಿದ್ದಾರೆ. ಮುಖ್ಯಮಂತ್ರಿ ಯಾಗಲಿ, ಶಾಸಕರಾಗಲಿ, ಯಾರೇ ಜನಪ್ರತಿನಿಧಿಗಳಾ ಗಲಿ ಇದರ ಬಗ್ಗೆ ಕಿಂಚಿತ್ತು ಕಣ್ಣು ಬಿಟ್ಟಿಲ್ಲ. ಹಾಗಾಗಿ, ಪಕ್ಷೇತರವಾಗಿ ಜಯಗಳಿಸಿ ನಗರಸಭೆ ಸದಸ್ಯರಾಗಿ ರುವ ನೀವು ಇದರ ಬಗ್ಗೆ ಗಮನ ಹರಿಸಬೇಕಾಗಿದೆ ಎಂದರು. ನಗರಸಭೆ ಸದಸ್ಯ ಕುಮಾರ್‌, ಆರ್‌ಟಿಒ ಮಾದೇವಪ್ಪ, ಅಭಿಯಂತರ ರಾಜಣ್ಣ, ಮರಿಯಪ್ಪ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.