ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸೇವೆ ಶ್ಲಾಘನೀಯ

ಸರ್ಕಾರದ ಮಾದರಿಯಲ್ಲೇ ಸಮಾಜದ ಅಭಿವೃದ್ಧಿಗಾಗಿ ಸೇವೆ: ಮದ್ಯವ್ಯಸನಿಗಳಿಗೆ ಆಧ್ಯಾತ್ಮಿಕತೆ ಮಾರ್ಗದರ್ಶನ: ಸಿದ್ದಲಿಂಗಯ್ಯ

Team Udayavani, Oct 9, 2021, 4:51 PM IST

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸೇವೆ ಶ್ಲಾಘನೀಯ

ಚನ್ನಪಟ್ಟಣ: ಸಾಮಾಜಿಕ ಕಳಕಳಿ, ಮಾನವೀಯ ಮೌಲ್ಯ, ಸೇವಾ ಮನೋಭಾವನೆ ಹೊಂದಿರುವ ಏಕೈಕ ಧಾರ್ಮಿಕ ಸಂಸ್ಥೆ ಇದ್ದರೆ ಅದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿದ್ದಲಿಂಗಯ್ಯ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ಚನ್ನಪಟ್ಟಣ, ಜಿಲ್ಲಾ ಜನ ಜಾಗೃತಿ ವೇದಿಕೆ ರಾಮನಗರ ಹಾಗೂ ಸ್ವ-ಸಹಾಯ ಸಂಘಗಳ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಮತ್ತು ವ್ಯಸನ ಮುಕ್ತ ಸಾಧಕರ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಹೆಸರಲ್ಲೇ ಧರ್ಮ ಹೊಂದಿರುವ ಧರ್ಮಸ್ಥಳದ ಸೇವಾಕಾರ್ಯ ಶ್ಲಾಘನೀಯ, ಸಾರ್ವಜನಿಕರ ಕಲ್ಯಾಣಕ್ಕಾಗಿ ತನ್ನದೇ ಆದ ನಿರಂತರ ಸೇವೆಯಿಂದ ರಾಜ್ಯದಲ್ಲಿ ಗುರುತಿಸಿ ಕೊಂಡಿರುವ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ಸಮಾಜದ ಜನರ ಅಭಿವೃದ್ಧಿಗಾಗಿ ಹಗಲಿರುಳು ಸೇವೆ ಸಲ್ಲಿಸುತ್ತಿದೆ.

ಇದನ್ನೂ ಓದಿ;- ವಿರಾಟ್ ಕೊಹ್ಲಿ ಹೇಳಿದ ಒಂದು ಮಾತಿನಿಂದ ಇಶಾನ್ ಕಿಶಾನ್ ಬ್ಯಾಟಿಂಗ್ ವೈಖರಿಯೇ ಬದಲಾಯಿತು!

ಹೊಸ ಬದುಕು ಕಟ್ಟಿಕೊಡುತ್ತಿದೆ: ಮದ್ಯಮುಕ್ತ ಸಾಧಕರಿಗೆ ಸನ್ಮಾನ ಮಾಡಿ ಮಾತನಾಡಿ, ತಾಲೂಕು ಪೊಲೀಸ್‌ ಉಪವಿಭಾಗಾಧಿಕಾರಿ ಕೆ.ಎನ್‌.ರಮೇಶ್‌, ದೇಶದಲ್ಲಿಯೇ ತನ್ನದೇ ಭಕ್ತಸಮೂಹ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿರುವ ಧರ್ಮಸ್ಥಳ, ರಾಜ್ಯದ ರೈತರಿಂದ ಪ್ರಾರಂಭವಾಗಿ, ಹೆಣ್ಣು ಮಕ್ಕಳ ಸ್ವಾವಲಂಬಿಬದುಕು ರೂಪಿಸಲು ಸಹಕಾರಿಯಾಗಿದೆ. ಅಲ್ಲದೇ ಮದ್ಯವ್ಯಸನ, ಮದ್ಯಮುಕ್ತರನ್ನಾಗಿ ಮಾಡಿ ಹೊಸ ಬದುಕು ರೂಪಿಸುತ್ತಿದೆ ಎಂದು ಹೇಳಿದರು.

ಮದ್ಯವ್ಯಸನಿಗಳಿಗೆ ಆಧ್ಯಾತ್ಮಿಕ ಮಾರ್ಗ: ಲಕ್ಷಾಂತರ ಕುಟುಂಬಗಳ ದಾರಿ ದೀಪವಾಗಿರುವ ಧರ್ಮಸ್ಥಳ ನಿಜಕ್ಕೂ ಧರ್ಮವೇ ಎಂದರೇ ತಪ್ಪಾಗಲಾರದು,ಕುಡಿತದ ಚಟ ಕಲಿಯುವುದು ಸುಲಭ ಆದರೆ ಚಟ ಬಿಡುವುದು ಕಷ್ಟ. ಮಂಜುನಾಥನ ಸ್ಮರಣೆಯಿಂದ ಮದ್ಯವ್ಯಸನ ಮುಕ್ತರನ್ನಾಗಿ ಮಾಡಿ, ಮದ್ಯ ತ್ಯಜಿಸಿದವರನ್ನು ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಿ ಅವರಲ್ಲಿ ಹೊಸ ಚೈತನ್ಯ ತುಂಬುತ್ತಿರುವ ಶ್ಲಾಘನೀಯ ಎಂದರು.

ಸೇವಾಕಾರ್ಯಕ್ಕೆ ಕೈ ಜೋಡಿಸಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ ಜಿಲ್ಲಾ ನಿರ್ದೇಶಕ ಶ್ರೀನಿವಾಸ್‌ ಮಾತನಾಡಿ, ಶ್ರೀ ಕ್ಷೇತ್ರ ಕೈಗೊಂಡಿರುವ ಕಾರ್ಯಗಳು ಸಮರೋಪಾದಿಯಲ್ಲಿ ಸಾಗುತ್ತಿರುವುದು ಸಾರ್ವಜನಿಕರ ಸಹಕಾರಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ಜನಕಲ್ಯಾಣ ಕಾರ್ಯ: ಸಮಾರಂಭದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷಚಿಕ್ಕಣ್ಣಯ್ಯ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು, ಸರ್ಕಾರಗಳು ಕೈಗೊಳ್ಳುವ ಕಾರ್ಯಗಳಾಗಿವೆ, ಮನುಷ್ಯ ನೆಮ್ಮದಿಯ ತಾಣಗಳಾಗುವ ದೇವಸ್ಥಾನಗಳು, ಜನರ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸುವುದು ಪ್ರಶಂಸನೀಯ ವಿಚಾರವಾಗಿದೆ ಎಂದರು.

ನವಜೀವನ ಸಮಿತಿ ಮದ್ಯವ್ಯಸನ ಮುಕ್ತಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯ ಮೇಲೆ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ದೇವರಾಜೇಗೌಡ, ಮಾಯಿಗೇಗೌಡ, ಯೋಜನಾಧಿಕಾರಿ ರೇಷ್ಮಾ ಹಾಗೂ ಹಲವರಿದ್ದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.