ಕಾಲಾನಂತರದಲ್ಲೂ ಸಾಧನೆ ಸ್ಮರಣೀಯ


Team Udayavani, Jan 2, 2021, 5:11 PM IST

rn-tdy-1

ರಾಮನಗರ: ಜಡಕಲ್ಲುಗಳಿಗೆ ಉಳಿಪೆಟ್ಟು ಕೊಟ್ಟು ಶಿಲ್ಪಗಳನ್ನಾಗಿ ರೂಪಿಸಿ, ದೇವಾಲಯಗಳನ್ನು ನಿರ್ಮಿಸಿದ ಅಮರಶಿಲ್ಪಿ ಜಕಣಾಚಾರಿಯವರು ಸದಾ ಸ್ಮರಣೀಯರು ಎಂದು ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಹೇಳಿದರು.

ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ, ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳು ಸಂಯುಕ್ತವಾಗಿಆಯೋಜಿಸಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ನಾವು ಬದುಕಿದ್ದಾಗ ಮಾಡಿದ ಒಳ್ಳೆಯ ಕೆಲಸ ಮತ್ತು ಸೇವೆಗಳು ನಮ್ಮ ಕಾಲಾನಂತರವೂ ಇತರರು ನೆನೆಸಿಕೊಳ್ಳುವಂತಾಗಬೇಕು, ಅಮರ ಶಿಲ್ಪಿ ಜಕಣಾಚಾರಿಯವರು ಇಂದು ಸಹ ಸ್ಮರಣೀಯರು ಎಂದರು.

ದಾರ್ಶನಿಕರು, ತತ್ವಜಾ`ನಿಗಳು, ಶಿವಶರಣರು, ಶಿಲ್ಪಿಗಳು ಅವರು ಮಾಡಿರುವ ಕೆಲಸ ಕಾರ್ಯಗಳ ಮೂಲಕ ಅವರು ಸಮಾಜದಲ್ಲಿ ಇನ್ನೂ ಜೀವಂತವಾಗಿದ್ದಾರೆ. ಅಮರಶಿಲ್ಪಿ ಜಕಣಾಚಾರಿ ಚನ್ನಕೇಶವ ದೇವಾಲಯವನ್ನು ನಿರ್ಮಿಸಿದಾಗ ಅದರಲ್ಲಿ ದೋಷವಿರಿವುದಾಗಿ ಡಕಣಾಚಾರಿ ಎಂಬ ಮತ್ತೂಬ್ಬ ಶಿಲ್ಪಿ ಆಕ್ಷೇಪಿಸುತ್ತಾರೆ. ದೋಷವಿದ್ದರೆ ತನ್ನ ಬಲಗೈಯನ್ನು ಕತ್ತಿರಿಸಿಕೊಳ್ಳುವುದಾಗಿ ಜಕಣಾಚಾರಿ ಸವಾಲು ಒಡ್ಡುತ್ತಾರೆ. ಆದರೆ ಶಿಲ್ಪ ಪರೀಕ್ಷಿಸಿದಾಗ ದೋಷ ಕಂಡುಬರುತ್ತದೆ. ಜಕಣಾಚಾರಿಯವರು ತಾವಾಡಿದ ಮಾತಿ ನಂತೆ ತಮ್ಮ ಬಲಗೈಯನ್ನು ಕತ್ತರಿಸಿಕೊಂಡರು. ನಂತರ ಮತ್ತೂಂದು ಶಿಲ್ಪವನ್ನು ಕೆತ್ತಿ ದೈವಾನುಗ್ರಹದಿಂದ ಮತ್ತೆ ತಮ್ಮ ಬಲಗೈಯನ್ನು ಪಡೆದುಕೊಂಡರೆಂಬ ಪ್ರತೀತಿ ಇದೆ ಎಂದ ಅವರು ಇಂತಹ ಸದ್ಗುಣಗಳಿಂದಾಗಿಯೇ ಇವರೆಲ್ಲ ಇಂದು ನಮಗೆ ಮಾದರಿಯಾಗಿದ್ದಾರೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿನಯ್ ಕುಮಾರ್‌ ಮಾತನಾಡಿದರು. ವಿಶ್ವ ಕರ್ಮ ಸಮುದಾಯದಮುಖಂಡರಾದ ಬಸವರಾಜಾಚಾರ್ಯ, ದೇವಿಕಾ,ಚಂದಶೇಖರಯ್ಯ, ಆರ್‌. ಬಸವಾಚಾರ್‌ ಸೇರಿದಂತೆ ಮುಂತಾದ ಸಮುದಾಯದ ಮುಖಂಡರು ಉಪಸ್ಥಿತರಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪುಟ್ಟಸ್ವಾಮಿ ಅವರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.