ಅಂಬರೀಷ್‌ ಪುತ್ಥಳಿ ನಿರ್ಮಾಣ ಶಾಸಕ ಮಂಜುನಾಥ್‌ ಚಾಲನೆ


Team Udayavani, Feb 5, 2020, 5:39 PM IST

rn-tdy-1

ಮಾಗಡಿ: ಮೇರು ವ್ಯಕ್ತಿತ್ವದ ಡಾ.ಅಂಬರೀಷ್‌ ಅವರು ರಾಜಕೀಯ ಮತ್ತು ಸಿನಿಮಾ ರಂಗದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ನಾಡಿಗೆ ತನ್ನದೇ ಆದ ಕೊಡುಗೆ ನೀಡಿರುವ ಚಿತ್ರನಟ, ಮಾಜಿ ಸಂಸದ ದಿ. ಡಾ. ಅಂಬರೀಷ್‌ ಅವರ ಪುತ್ಥಳಿಯನ್ನು ನಗರದಲ್ಲಿ ಸ್ಥಾಪಿಸಲಾಗುವುದು ಎಂದು ಶಾಸಕ ಎ.ಮಂಜುನಾಥ್‌ ತಿಳಿಸಿದರು.

ಪಟ್ಟಣದ ಕೆಂಪೇಗೌಡ ವೃತ್ತದ ಬಳಿ ಡಾ.ಅಂಬರೀಷ್‌ ಅಭಿಮಾನಿಗಳ ಸಂಘದ ವತಿಯಿಂದ ಪುತ್ಥಳಿ ಸ್ಥಾಪನೆಗೆ ಏರ್ಪಡಿಸಿದ್ದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಜಾತ್ಯಾತೀತ ನಿಲುವನ್ನು ಹೊಂದಿದ್ದ ಅವರಪುತ್ಥಳಿ ಸ್ಥಾಪನೆ ಮಾಡುವ ಮೂಲಕ ಅವರ ಹೆಸರನ್ನು ಅಜಾಮರವಾಗಿ ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇದಕ್ಕೆ ನಾನೂ ಅಗತ್ಯ ನೆರವು ನೀಡುವುದಾಗಿ ತಿಳಿಸಿದರು.

ಸಮಾಜ ಸೇವಕ ಎ.ಎಚ್‌.ಬಸವರಾಜು ಮಾತನಾಡಿ, ನೇರವಾಗಿ ಮಾತನಾಡುವ ಅಂಬರೀಷ್‌ ಅವರು ನಾಗರಹಾವು ಚಿತ್ರದ ಕಳನಾಯಕನ ಪಾತ್ರದಿಂದ ಕನ್ನಡಿಗರ ಜನಮಾಸದಲ್ಲಿ ಹೀರೋ ಆಗಿ ಮಿಂಚಿದರು. ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮೇರು ವ್ಯಕ್ತಿತ್ವದ ಡಾ.ಅಂಬರೀಷ್‌ ಅವರ ಪುತ್ಥಳಿಕೆ ಸ್ಥಾಪನೆ ಉತ್ತಮ ಕೆಲಸ ಇದಕ್ಕೆ ನಾನೂ ಕೈಜೋಡಿಸುವುದಾಗಿ ತಿಳಿಸಿದರು. ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಾ. ಎಚ್‌. ಎಂ.ಕೃಷ್ಣಮೂರ್ತಿ, ಅಂಬರೀಷ್‌ ಅವರು ಕೆಂಪೇಗೌಡ ಅಭಿಮಾನಿಯಾಗಿದ್ದರು. ಮಾಗಡಿಗೂ ಅನೇಕ ಭಾರಿ ಆಗಮಿಸಿದ್ದರು. ಕೆಂಪೇಗೌಡ ಕೋಟೆಯಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಅವರಿಗೆ ಖಡ್ಗವನ್ನು ನೀಡಲಾಗಿತ್ತು. ಅವರ ನಡೆ, ನುಡಿ ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ. ಅವರ ಪುತ್ಥಳಿ ಸುಂದರವಾಗಿ ಮೂಡಿಬರಲಿ ಅವರ ಆದರ್ಶಗಳು ನಮ್ಮೆಲ್ಲರಿಗೂ ದಾರಿ ದೀಪವಾಗಿದೆ ಎಂದು ತಿಳಿಸಿದರು.

ಡಾ.ಅಂಬರೀಷ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಟಿ.ಕೆ. ರಾಮು, ಎಂ.ಕೆ.ಧನಂಜಯ, ಕೆ.ಕೃಷ್ಣಮೂರ್ತಿ, ಪುರಸಭಾ ಸದಸ್ಯರಾದ ಕೆ.ವಿ.ಬಾಲು, ಹೇಮಾವತಿ, ವಿಜಯ, ರೂಪೇಶ್‌, ನಂದಿ ಡ್ರೈವಿಂಗ್‌ ವ್ಯವಸ್ಥಾಪಕ ನಿರ್ದೇಶಕ ನರಸಿಂಹಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಎಂ.ಕೆ.ಧನಂಜಯ, ಪಿ.ವಿ.ಸೀತಾರಾಂ, ರವಿಕುಮಾರ್‌, ರಂಗನಾಥ್‌, ಜ್ಯೋತಿನಗರದ ಧನಂಜಯ, ಶಂಕರ್‌, ಶಿವಣ್ಣ, ಮೂರ್ತಿ, ವೆಂಕಟೇಶ್‌, ಕಾಂತರಾಜ, ಜಯಕುಮಾರ್‌, ಚಂದ್ರಣ್ಣ, ರಂಗೇಗೌಡ, ಜಗದೀಶ್‌ ಸೇರಿದಂತೆ ನೂರಾರು ಅಭಿಮಾನಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.