ಸಾರ್ವಜನಿಕ ಆಸ್ಪತ್ರೆಗೆ ಆ್ಯಂಬುಲೆನ್ಸ್‌ ನೆರವು


Team Udayavani, May 31, 2021, 5:30 PM IST

Ambulance aid to a public hospital

ಮಾಗಡಿ: ತಾಲೂಕಿನ ಸಾರ್ವಜನಿಕಸರ್ಕಾರಿ ಆಸ್ಪತ್ರೆಗೆ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಉಚಿತವಾಗಿ ನೂತನಆ್ಯಂಬುಲೆನ್ಸ್‌ ಟಿ.ಎಚ್‌.ಒ ಡಾ. ಸತೀಶ್‌ಗೆ ಹಸ್ತಾಂತರಿಸಿದರು.ಪಟ್ಟಣದ ಶ್ರೀಸೋಮೇಶ್ವರ ಸ್ವಾಮಿದೇವಾಲಯದ ಬಳಿ ಆ್ಯಂಬುಲೆನ್ಸ್‌ಕೀಯನ್ನು ತಾಲೂಕು ವೈದ್ಯಾಧಿಕಾರಿಗೆಹಸ್ತಾಂತರಿಸಿ ಮಾತನಾಡಿದರು.

ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಅಗತ್ಯವಿರುವ ಆಕ್ಸಿಜನ್‌ ಬೆಡ್‌ ವ್ಯವಸ್ಥೆ ಮತ್ತುಎ.ಸಿ ವ್ಯವಸ್ಥೆ ಇರುವ ಆ್ಯಂಬುಲೆನ್ಸ್‌ನು°ಶಾಶ್ವತವಾಗಿ ನೀಡಿದ್ದೇನೆ. ಇದರಸಂಪೂರ್ಣ ಜವಾಬ್ದಾರಿಯನ್ನು ಭಾಗ್ಯಲಕ್ಷ್ಮೀ ಗ್ಯಾಸ್‌ ಏಜೆನ್ಸಿಯಿಂದ ನಿರ್ವಹಿಸಲಾಗುವುದು.ಆಶಾ ಕಾರ್ಯಕರ್ತೆಯರಿಗೆ ಪ್ರತಿತಿಂಗಳು 500 ರೂ. ಗಳನ್ನು ನೀಡುತ್ತೇನೆಎಂದು ನಾನು ಹಿಂದೆ ತಿಳಿಸಿದಂತೆಮಾಡಬಾಳ್‌, ಕಸಬಾ ಹೋಬಳಿಯಕೊರೊನಾ ವಾರಿಯರ್ಗಳಾದ ಆಶಾ ಕಾರ್ಯಕರ್ತೆಯರಿಗೆ ಎರಡು ತಿಂಗಳದು ಸೇರಿ 1 ಸಾವಿರ ರೂಗಳನ್ನು ಸ್ನೇಹಿತರ ಸಹಕಾರದಿಂದ ವಿತರಿಸಲಾಗುತ್ತಿದೆ.

ಉಪ ಮುಖ್ಯಮಂತ್ರಿ ಡಾ. ಸಿ.ಎನ್‌ಅಶ್ವಥ್‌ ನಾರಾಯಣ ಮತ್ತು ಶಾಸಕಎ.ಮಂಜುನಾಥ್‌ ಅವರು ಹುಲಿಕಟ್ಟೆಯ ಕೋವಿಡ್‌ ಕೇಂದ್ರಕ್ಕೆ ಭೇಟಿನೀಡಿದ ಸಂದರ್ಭದಲ್ಲಿ ರೋಗಿಗಳಸಮಸ್ಯೆಯನ್ನು ಆಲಿಸುವ ಕೆಲಸಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಾಲ ಪಡೆದವರಿಗೆ ಮೈಕ್ರೋಪೈನಾನ್ಸ್‌ ವ್ಯವಸ್ಥಾಪಕರು ಲಾಕ್‌ಡೌನ್‌ಸಂದರ್ಭದಲ್ಲಿ ನೋಟಿಸ್‌ ನೀಡಿಕಿರುಕುಳ ನೀಡುತ್ತಿರುವುದುಸರಿಯಲ್ಲ ಎಂದರು.

ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ, ಮಾಜಿ ಜಿ.ಪಂ ಸದಸ್ಯ ಎಂ.ಕೆಧನಂಜಯ್ಯ, ತಾವರೆಕೆರೆ ಮೂರ್ತಿ,ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಿ.ಕೆ ರಾಜೇಶ್‌, ಟಿಎಚ್‌ಒಡಾ.ಸತೀಶ್‌, ಆಸ್ಪತ್ರೆಯ ಹಿರಿಯ ಶಿಕ್ಷಣಾ ಧಿಕಾರಿ ಆರ್‌.ರಂಗನಾಥ್‌, ತುಕಾರಾಂ, ಶಿವಸ್ವಾಮಿ, ಪುರಸಭಾ ಸದಸ್ಯರಾದ ಎಚ್‌.ಜೆ.ಪುರುಷೋತ್ತಮ್‌,ರಿಯಾಜ್‌,ಮಾಜಿ ಸದಸ್ಯ ಎಚ್‌.ಜೆಪ್ರವೀಣ್‌, ಯೂತ್‌ ಕಾಂಗ್ರೆಸ್‌ ಅಧ್ಯಕ್ಷವಿನಯ್‌ಗೌಡ, ಬಂಕ್‌ ತೇಜೇಶ್‌, ಎಂ.ಆರ್‌. ಮಂಜುನಾಥ್‌ ಇತರರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.