ದುಬಾರಿ ಚಿಕಿತ್ಸೆ ಪ್ರಶಿಸಿದ್ನ ರೈತ ಮುಖಂಡ ಮೇಲೆ ಹಲ್ಲೆ

ದುಂಡಾ ವರ್ತನೆ ತೋರಿದ ಪೊಲೀಸರು; ಹಾರೋಹಳ್ಳಿ ಠಾಣಾ ಪೊಲೀಸರ ದರ್ಪ

Team Udayavani, Sep 12, 2021, 4:58 PM IST

ದುಬಾರಿ ಚಿಕಿತ್ಸೆ ಪ್ರಶಿಸಿದ್ನ ರೈತ ಮುಖಂಡ ಮೇಲೆ ಹಲ್ಲೆ

ಕನಕಪುರ: ಚಿಕಿತ್ಸೆಗೆ ದುಬಾರಿ ಹಣ ಪಡೆದಿರುವುದನ್ನು ಪಶ್ನೆ ಮಾಡುತ್ತಿದ್ದ ರೈತ ಮುಖಂಡನ ಮೇಲೆ ಹಾರೋಹಳ್ಳಿ ಪೊಲೀಸರು ಏಕಾಏಕಿ ಹಲ್ಲೆ ಮಾಡಿರುವ ಘಟನೆ ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಬನ್ನಿಕುಪ್ಪೆ ವೃತ್ತದಲ್ಲಿ ನಡೆದಿದೆ.

ತಾಲೂಕಿನ ಹಾರೋಹಳ್ಳಿಯ ಕೈಗಾರಿಕಾ ಪ್ರದೇಶದ ಬನ್ನಿ ಕುಪ್ಪೆ ವೃತ್ತದಲ್ಲಿರುವ ಅಥರ್ವ ಖಾಸಗಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.

ಈ ಸಂಬಂಧ ಹಲ್ಲೆಗೊಳಗಾದ ರೈತಮುಖಂಡ ಪ್ರಕಾಶ್‌ ಮಾತನಾಡಿ, ಅನಾರೋಗ್ಯ ಹಿನ್ನೆಲೆ ನಮ್ಮ ಮಗನಿಗೆ ಚಿಕಿತ್ಸೆ ಕೊಡಿಸಲು ಬಂದಾಗ
ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆಗಿಂತಲೂ ಹೆಚ್ಚುವರಿ ಹಣ ಪಡೆದಿದ್ದರು. ಇದನ್ನು ಪ್ರಶ್ನೆ ಮಾಡಿದಾಗ ಅಲ್ಲಿನ ವೈದ್ಯರು ತಪ್ಪನ್ನು ಒಪ್ಪಿಕೊಂಡರು. ಈ ವಿಚಾರದಲ್ಲಿ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ ಸಿವಿಲ್‌ ವಸ್ತ್ರದಲ್ಲಿ ಹಾರೋಹಳ್ಳಿ ಠಾಣಾ ಸಿಬ್ಬಂದಿಗಳಾದ ಮಾಳಗಯ್ಯ, ಮಧು ಇಬ್ಬರು ಘಟನೆ ಪೂರ್ವಪರ ತಿಳಿಯದೆ ಏಕಾಏಕಿ ನನ್ನ ಹಾಗೂ ನನ್ನ ಸ್ನೇಹಿತರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಇದನ್ನೂ ಓದಿ:ಹುಣಸೋಡು ಕ್ವಾರಿ ದುರಂತದಲ್ಲಿ ಮೃತಪಟ್ಟ 6ನೇ ವ್ಯಕ್ತಿಯ ಗುರುತು ಪತ್ತೆ; ಯಾರು ಆ ವ್ಯಕ್ತಿ?

ಪರಿಸ್ಥಿತಿ ತಿಳಿಗೊಳಿಸಿದ ಮೇಲಾಧಿಕಾರಿಗಳು: ಈ ವೇಳೆ ಸ್ಥಳೀಯರು ಘಟನೆಯನ್ನು ಚಿತ್ರೀಕರಣ ಮಾಡದಂತೆ ತಡೆದ ಪೊಲೀಸರು ಪ್ರಕರಣ ದಾಖಲು ಮಾಡಿ ಜೈಲಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದರು. ಬಳಿಕ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ವಿಷಯ ತಿಳಿದ
ಹಾರೋಹಳ್ಳಿ ಠಾಣಾ ಮೇಲಾಧಿಕಾರಿಗಳು ಮಧ್ಯಪ್ರವೇಶಿಸಿ ತಮ್ಮ ಸಿಬ್ಬಂದಿ ವರ್ತನೆ ಸಮರ್ಥನೆ ಮಾಡಿಕೊಂಡು ವಾತಾವರಣ ತಿಳಿಗೊಳಿಸಿದ್ದಾರೆ.

ಪೊಲೀಸರಿಗೂ ಪಾಲಿದೆ: ಆಸ್ಪತ್ರೆಯಲ್ಲಿ ರೋಗಿಗಳಿಂದ ದುಬಾರಿ ಹಣಪಡೆಯುತ್ತಿದ್ದಾರೆ ಇದರಲ್ಲಿ ಪೊಲೀಸರಿಗೂ ಪಾಲಿದೆ. ಆಸ್ಪತ್ರೆಯ
ಮಾಲಿಕರಕುಮ್ಮಕ್ಕಿನಿಂದಲ್ಲೇ ಪೊಲೀಸರು ನಮ್ಮ ಮೇಲೆ ಈ ಹಲ್ಲೆ ಮಾಡಿದ್ದಾರೆ ಎಂದು ದೂರಿದ್ದಾರೆ. ಘಟನೆ ಸಂಬಂಧ ಹಲ್ಲೆ ಗೊಳಗಾದ ರೈತ ಮುಖಂಡ ಪ್ರಕಾಶ್‌, ಹಾರೋಹಳ್ಳಿ ರಾಣಿಗೆ ದೂರು ನೀಡಲು ಹೋದಾಗ ಪ್ರಕರಣ ದಾಖಲಿಸಿಕೊಂಡು ಕ್ರಮ ವಹಿಸಬೇಕಾದ ಹಾರೋಹಳ್ಳಿ ಪೊಲೀಸರು ರಾಜಿ ಸಂಧಾನ ಮಾಡುವ ಯತ್ನ ಮಾಡುತ್ತಿದ್ದಾರೆ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.