ಪ್ರಚಾರಕ್ಕೆ ಮಾಡಿದಷ್ಟು ಖರ್ಚು, ಬಡವರಿಗೆ ಮಾಡದ ಬಿಜೆಪಿ

ಬಿಜೆಪಿ ಸರ್ಕಾರದ ವಿರುದ್ಧ ಸಂಸದ ಡಿ.ಕೆ.ಸುರೇಶ್‌ ಆಕ್ರೋಶ

Team Udayavani, Aug 31, 2021, 4:10 PM IST

ಪ್ರಚಾರಕ್ಕೆ ಮಾಡಿದಷ್ಟು ಖರ್ಚು, ಬಡವರಿಗೆ ಮಾಡದ ಬಿಜೆಪಿ

ಮಾಗಡಿ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಪ್ರಚಾರಕ್ಕೆ ಖರ್ಚು ಮಾಡಿದಷ್ಟು, ಬಡವರ ಸೇವೆಗೆ ವೆಚ್ಚ ಮಾಡಲಿಲ್ಲ ಕಾಂಗ್ರೆಸ್‌ ಪಕ್ಷ ಮಾಡಿದ್ದನ್ನು ಬಿಜೆಪಿ ಮಾರಾಟ ಮಾಡಿದಷ್ಟೇ ಸಾಧನೆ ಎಂದು ಸಂಸದ ಡಿ.ಕೆ.ಸುರೇಶ್‌ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.

ತಾಲೂಕಿನ ಮಾಡಬಾಳ್‌ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ವೀರೇಗೌಡನದೊಡ್ಡಿಯಲ್ಲಿ ಗೌರಿ ಗಣೇಶದ ಹಬ್ಬದ ಪ್ರಯುಕ್ತ ಜೆ.ಪಿ. ಫೌಂಡೇಷನ್‌
ನಿಂದ 8,500 ದಿನಸಿ ಕಿಟ್‌ ಮತ್ತು ವಿದ್ಯಾರ್ಥಿಗಳಿಗೆ 4 ಸಾವಿರ ನೋಟ್‌ ಪುಸ್ತಕ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ದೇಶದ ಪ್ರತಿಯೊಂದು ಬಿಪಿಎಲ್‌ ಕುಟುಂಬದ ಬ್ಯಾಂಕ್‌ ಖಾತೆಗೆ ಜನ್‌ಧನ್‌ ಯೋಜನೆಯಡಿ 15 ಲಕ್ಷ ರೂ. ಮತ್ತು 2 ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವುದಾಗಿ ಹೇಳಿದ ಪ್ರಧಾನಿ ಮೋದಿ ಅವರು ಮಾತು ಸುಳ್ಳಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್‌, ಡೀಸೆಲ್‌ ಮತ್ತು ಅಡುಗೆ ಅನಿಲ mಹಾಗೂ ನಿತ್ಯ ವಸ್ತುಗಳ, ರಸಗೊಬ್ಬರದ ಬೆಲೆ ಏರಿಕೆಯಾಗುತ್ತಿದ್ದರೂ ನಿಯಂತ್ರಣ ಮಾಡಲಿಲ್ಲ,
ಗೋಹತ್ಯೆ ನಿಷೇಧ ಏರಿದ ಬಿಜೆಪಿ ಸರ್ಕಾರ ರಾಸುಗಳ ಕಾಲು ಬಾಯಿ ಜ್ವರಕ್ಕೆ ಲಸಿಕೆ ಹಾಕಲಿಲ್ಲ. ಹೀಗೆ ರೈತರ, ಕಾರ್ಮಿಕರ, ಯುವಕ, ಯುವತಿಯರ, ಮಹಿಳೆಯರ ಬಡವರ ಬದುಕು ಬೀದಿಪಾಲಾಗಿದೆ. ಅವರ ಜೀವನ ತುಂಬ ಸಂಕಷ್ಟದಲ್ಲಿದೆ. ಮೂರನೇ ಅಲೆ ಹರಡಿದ್ದರೂ ಲಸಿಕೆ ಕೊರತೆಯಿಂದ ಎಷ್ಟೋ ಮಂದಿ ಲಸಿಕೆಯಿಂದ ವಂಚಿತರಾಗಿದ್ದರು ಎಂದು ತಿಳಿಸಿದರು.

ಇದನ್ನೂ ಓದಿ:ತೆಲಂಗಾಣದಲ್ಲಿ ಭಾರೀ ಪ್ರವಾಹ : ನವವಧು ಸೇರಿ ಏಳು ಮಂದಿ ಸಾವು

ಜನಾದೇಶವಿಲ್ಲದಿದ್ದರೂ ಸಹ ಕಾಂಗ್ರೆಸ್‌ ಪಕ್ಷದ  ರಾಷ್ಟ್ರೀಯ ನಾಯಕಿ ಸೋನಿಯಾಗಾಂಧಿ ಅವರ ನಿರ್ದೇಶನದಂತೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮಾರ್ಗದರ್ಶನದಲ್ಲಿ ಕೋವಿಡ್‌ ಸಂಕಷ್ಟದಲ್ಲಿ ರಾಜ್ಯದ ಆರ್ಥಿಕ ಸಂಕಷ್ಟದಲ್ಲಿರುವ ಎಲ್ಲ ವರ್ಗದ
ಬಡವರ ನೆರವಿಗೆ ನಿಲ್ಲಬೇಕೆಂದು ಮಾಸ್ಕ್, ಸ್ಯಾನಿಟರೈಸ್‌, ಔಷಧ ಕಿಟ್‌, ದಿನಸಿ ಕಿಟ್‌ ವಿತರಣೆ ವಿತರಣೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರು
ತೊಡಿಗಿಸಿಕೊಂಡು ಬಡವರಿಗೆ ನೀಡಲಾಗಿದೆ. ಈ ಬಾರಿ ನರೇಗಾಯೋಜನೆ ಸ್ಮಶಾನ, ಆಟದ ಮೈದಾನಕ್ಕೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಶಾಸಕ ಎಚ್‌.ಸಿ.ಬಾಲಕೃಷ್ಣ ಮಾತನಾಡಿ, ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಮತ್ತು ದಿ.ರಾಜೀವ್‌ ಗಾಂಧಿ ಅವರ ಕೊಡುಗೆ ದೇಶಕ್ಕೆ ಅಪಾರವಾಗಿದೆ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ನರೇಗಾ ಯೋಜನೆ ಮತ್ತು ಭೂಸ್ವಾಧೀನಕ್ಕೆ 4 ಪಟ್ಟು ದುಪ್ಪಟು ಹಣ ಜಾರಿಯಾಗಿದ್ದು, ಅಧಿಕಾರವಿಲ್ಲ ಎಂದು ಮನೆಯಲ್ಲಿ ಕೂರಬೇಡಿ. ಕೋವಿಡ್‌ ಸಂಕಷ್ಟದಲ್ಲಿರುವವರ ನೆರವಿಗೆ ನಿಂತು ಬಡವರ ಸೇವೆ
ಮಾಡುವಂತೆ ರಾಷ್ಟ್ರೀಯ ನಾಯಕರ ಆದೇಶದಂತೆ ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಜನಪರವಾದ ಸೇವೆ ಯಶಸ್ವಿಯಾಗಿ ಮಾಡಿದ್ದೇವೆ ಎಂದು ತಿಳಿಸಿದರು.

ಜೆ.ಪಿ.ಫೌಂಡೇಷನ್‌ ಸಂಸ್ಥಾಪಕ ಹಾಗೂ ಜಿಪಂ ದಿಶಾ ಕಮಿಟಿ ಸದಸ್ಯ ಜೆ.ಪಿ.ಚಂದ್ರೇಗೌಡ, ಜಿಪಂ ಮಾಜಿ ಸದಸ್ಯರಾದ ಎಂ.ಕೆ.ಧನಂಜಯ,
ವಿಜಯಕುಮಾರ್‌, ತಾಪಂ ಮಾಜಿ ಅಧ್ಯಕ್ಷ ಕೆ.ಎಚ್‌. ಶಿವರಾಜ್‌,ಕೆಂಪರಾಜ್‌, ರಾಜ್ಯ ಮಾಜಿ ಮಹಿಳಾಧ್ಯಕ್ಷೆ ಕಮಲಮ್ಮ, ಕಲ್ಪನಾಶಿವಣ್ಣ, ದೇವೇಂದ್ರಕುಮಾರ್‌, ಸೀಬೇಗೌಡ, ದೀಪ, ಆಗ್ರೋ ಪುರುಷೋತ್ತಮ್‌,ದೊಡ್ಡಿ ವಿಶ್ವನಾಥ್‌, ಶ್ರೀನಿವಾಸ್‌, ಬಮುಲ್‌ ಅಧ್ಯಕ್ಷ ನರಸಿಂಹಮೂರ್ತಿ, ಅಪ್ಪಾಜಿಗೌಡ, ಪುರಸಭಾ ಸದಸ್ಯ ಗುರುಸ್ವಾಮಿ, ಸಂಗಮೇಶ್‌, ಹಂಚೀಕುಪ್ಪೆ ಗ್ರಾಪಂ ಅಧ್ಯಕ್ಷ ನರಸಿಂಹಯ್ಯ ದೀಪು ಇದ್ದರು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.