ಕೋವಿಡ್: ಅಧಿಕಾರಿಗಳ ನಿಯೋಜನೆ


Team Udayavani, Apr 30, 2021, 4:26 PM IST

Assignment of officers

ಕನಕಪುರ: ಸೋಂಕಿತರ ಪ್ರಾಥಮಿಕ ಹಾಗೂ ದ್ವೀತಿಯಸಂಪರ್ಕಿತರನ್ನು ಪತ್ತೆಹಚ್ಚುವ ಹೊಣೆಯನ್ನು ತಾಲೂಕುಮಟ್ಟದ ಅಧಿಕಾರಿಗಳಿಗೆ ನೀಡಲಾಗುತ್ತಿದೆ ಎಂದುಜಿಲ್ಲಾಧಿಕಾರಿ ರಾಕೇಶ್‌ಕುಮಾರ್‌ ತಿಳಿಸಿದರು.ನಗರದ ತಾಲೂಕು ಕಚೇರಿ ಆವರಣದಲ್ಲಿತಹಶೀಲ್ದಾರ್‌ ಮತ್ತು ತಾಲೂಕು ಅಧಿಕಾರಿಗಳು ಆರ್‌ಐಗಳನ್ನು ಒಳಗೊಂಡ ಕೋವಿಡ್‌ ಪ್ರಗತಿ ಪರಿಶೀಲನಾಸಭೆಯಲ್ಲಿ ಅವರು ಮಾತನಾಡಿದರು.

ತಾಲೂಕಿನಲ್ಲಿಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಸೊಂಕಿತರ ಪ್ರಾಥಮಿಕಹಾಗೂ ದ್ವೀತಿಯ ಸಂಪರ್ಕಿತರನ್ನು ಪತ್ತೆಹಚ್ಚುವುದರಲ್ಲಿಆಗುತ್ತಿರುವ ವಿಳಂಬದಿಂದ ಸೋಂಕು ಹರಡಲುಕಾರಣವಾಗುತ್ತಿದೆ. ಸಿಬ್ಬಂದಿಗಳ ಕೊರತೆಯು ಇದೆಹಾಗಾಗಿ ತಾಲೂಕು ಮಟ್ಟದ ಅಧಿಕಾರಿಗಳನ್ನು ಪ್ರತಿಯೊಂದು ಪಂಚಾಯ್ತಿಗೂ ನೋಡೆಲ್‌ ಅಧಿಕಾರಿಯಾಗಿನಿಯೋಜನೆ ಮಾಡಲಾಗುತ್ತಿದೆ.

ಅಂಗನವಾಡಿ ಕಾರ್ಯಕರ್ತರು ಪಂಚಾಯ್ತಿ ಅಧಿಕಾರಿಗಳು ಗ್ರಾಮಲೆಕ್ಕಾಧಿಕಾರಿಗಳ ಸಭೆ ನಡೆಸಿ ಸೋಂಕಿತರ ಮನೆಯಲ್ಲಿರುವ ಸದಸ್ಯರ ಭಾವಚಿತ್ರಗಳನ್ನುತೆಗೆದು ಪೂರ್ಣ ಮಾಹಿತಿಯೊಂದಿಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಜತೆಗೆ ಸೋಂಕಿತರ ಪ್ರಾಥಮಿಕಹಾಗೂ ದ್ವೀತಿಯ ಸಂಪರ್ಕ ಹೊಂದಿದ್ದವರನ್ನು ಪತ್ತೆ ಹಚ್ಚಿಪ್ರತಿಯೋಬ್ಬರನ್ನು ಕೋವಿಡ್‌ ಪರೀಕ್ಷಗೆ ಒಳಪಡಿಸಿ ಕೊರೊನಾ ದೃಡಪಟ್ಟು ಯಾವುದೇ ರೋಗ ಲಕ್ಷಣಗಳುಇಲ್ಲದಿದ್ದರೆ ಅಂಥ ಸೊಂಕಿತರನ್ನು ಹೊಂ ಐಸೋಲೆಷನ್‌ನಲ್ಲಿ ಚಿಕಿತ್ಸೆ ನೀಡುವಂತೆ ನಿಗಾವಹಿಸಬೇಕು ಎಂದರು.

ಬಳಿಕ ನಗರದ ಇಂಡಿಯನ್‌ ಖಾಸಗಿ ಶಾಲೆಯಬಳಿಯಲ್ಲಿರುವ ಮನೆಯೋಂದರಲ್ಲಿ ಹೊಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೊಂಕಿತರನ್ನು ದೂರದಿಂದಲೇ ಭೇಟಿ ಮಾಡಿ ಚಿಕಿತ್ಸೆ ಮತ್ತು ಆರೋಗ್ಯ ಚೇತರಿಕೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಹೊಸಕೋಟೆ ಬಳಿ ಇರುವ ಕೋವಿಡ್‌ ಕೇರ್‌ ಸೆಂಟರ್‌ಗೆ ಭೇಟಿನೀಡಿ ಮೂಲಸೌಲಭ್ಯ ಚಿಕಿತ್ಸೆ ಸ್ವತ್ಛತೆ ಬಗ್ಗೆ ಪರಿಶೀಲಿಸಿದರು.ತಹಶೀಲ್ದಾರ್‌ ವಿಶ್ವನಾಥ್ ಉಪ ತಹಶೀಲ್ದಾರ್‌ ರಘು,ಟಿಎಚ್‌ಒ ನಂದಿನಿ, ವೃತ್ತ ನೀರಿಕ್ಷಕ ಕೃಷ್ಣ, ಹಾರೊಹಳ್ಳಿಪಿಎಸ್‌ಐ ಮುರುಳಿ, ಸಮಾಜ ಕಲ್ಯಾಣ ಇಲಾಖೆಯಜಯಪ್ರಕಾಶ್‌ ಇತರರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.