ಕರೆಂಟ್ ಬಿಲ್ ಕೊಡಲು ಹೋದ ಬೆಸ್ಕಾಂ ಸಿಬಂದಿಗಳ ಮೇಲೆ ಹಲ್ಲೆ
Team Udayavani, Jul 9, 2023, 9:36 PM IST
ರಾಮನಗರ: ಕರೆಂಟ್ ಬಿಲ್ ಕೊಡಲು ಹೋದ ಬೆಸ್ಕಾಂ ಸಿಬಂದಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ರಾಮನಗರದ ಟಿಪ್ಪು ನಗರದಲ್ಲಿ ನಡೆದಿದೆ.
ರಫೀಕ್, ಚಿನ್ಮಯ್ ಹಲ್ಲೆಗೊಳಗಾದ ಬೆಸ್ಕಾಂ ಸಿಬಂದಿಗಳಾಗಿದ್ದು, ನಗರದಲ್ಲಿ ಜೂನ್ ತಿಂಗಳ ಬಿಲ್ ನೀಡುತ್ತಿದ್ದರು. ಕರೆಂಟ್ ಬಿಲ್ ಕೊಡುತ್ತಿದ್ದಂತೆ ಸರ್ಕಾರ ಫ್ರೀ ಕೊಟ್ಟಿದ್ದರೂ ಬಿಲ್ ನೀಡಲು ಬಂದಿದ್ದೀರಾ ಎಂದು ಸಿಬಂದಿಗಳಿಗೆ ಧಮ್ಕಿ ಹಾಕಲಾಗಿದೆ. ಈ ವೇಳೆ ಮಾತಿನ ಚಕಮಕಿ ನಡೆದು ಗಲಾಟೆ ನಡೆದಿದೆ.
ಏಕಾಏಕಿ ಸಿಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದ್ದು, ಈ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ