ಮಕ್ಕಳ ಕಾಯ್ದೆಗಳ ಅರಿವು ಅಗತ್ಯ


Team Udayavani, Nov 30, 2019, 4:57 PM IST

rn-tdy-1

ಕನಕಪುರ: ಮಕ್ಕಳ ಹಕ್ಕುಗಳ ಒಡಂಬಡಿಕೆಯಾಗಿ 30 ವರ್ಷ ಕಳೆದಿದೆ ಆದರೆ ಬಹುತೇಕ ಗ್ರಾಪಂ ಅಧಿಕಾರಿಗಳಿಗೆ ಈ ಕಾಯ್ದೆ ಅರಿವೇ ಇಲ್ಲ ಎಂದು ಮಗು ಮತ್ತು ಕಲ್ಯಾಣ ಕೇಂದ್ರದ ಅಧಿಕಾರಿ ನಿರಂಜನ ಆರಾಧ್ಯ ತಿಳಿಸಿದರು.

ತಾಲೂಕಿನ ಸಾತನೂರು ಹೋಬಳಿಯ ಪ್ರಿಯದರ್ಶಿನಿ ಖಾಸಗಿ ಶಾಲೆಯ ಆವರಣದಲ್ಲಿ ಗ್ರಾಪಂ ವತಿಯಿಂದ ಆಯೋಜಿಸಿದ್ದ ಮಕ್ಕಳ ಗ್ರಾಮಸಭೆಯಲ್ಲಿ ಮಾತನಾಡಿದರು.ಮಕ್ಕಳ ಹಕ್ಕುಗಳ ಒಡಂಬಡಿಕೆಯಾಗಿ 30 ವರ್ಷದ ಕಳೆದಿದೆ ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಸಂಭ್ರಮ ಆಚರಿಸುತ್ತಿದೆ ಆದರೆ ಮಕ್ಕಳ ವಿಶೇಷವಾದ 4 ಹಕ್ಕುಗಳಲ್ಲಿ ಬಹಳ ಮಹತ್ವದ ಶಿಕ್ಷಣ ಕಾಯ್ದೆಯ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರ ಗ್ರಾಪಂಗಳಿಗೆ ಕೊಟ್ಟಿದೆ ಆದರೆ ಕಾಯ್ದೆ ಜಾರಿಯಾದ 10 ವರ್ಷಗಳ ನಂತರ ನಡೆಸಿದ ಅಧ್ಯಯನದಲ್ಲಿ ಬಹುತೇಕ ಗ್ರಾಪಂ ಅಧಿಕಾರಿಗಳಿಗೆ ಶಿಕ್ಷಣ ಕಾಯ್ದೆಯ ಅರಿವೇ ಇಲ್ಲ ಬಾಲಕಾರ್ಮಿಕ ಪದ್ಧತಿ ಕಾಯ್ದೆ ಬದಲಾಗಿರುವ ಅರಿವೂ ಇಲ್ಲ ಮಕ್ಕಳ ಹಕ್ಕುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಆದರೆ ಸಂಬಂಧಪಟ್ಟ ಅಧಿಕಾರಿಗಳು ಇಲಾಖೆಗಳು ಚುನಾಯಿತ ಜನಪ್ರತಿನಿಧಿಗಳು ಅವರೆಲ್ಲರಿಗೂ ಮಕ್ಕಳಹಕ್ಕುಗಳ ಬಗ್ಗೆ ವಿಶೇಷವಾದ ಅರಿವನ್ನು ಮೂಡಿಸಬೇಕು ಜತೆಗೆ ತಮ್ಮ ಸಂಪನ್ಮೂಲದಲ್ಲಿ ಕನಿಷ್ಠ ಮಕ್ಕಳ ಹಕ್ಕುಗಳ ಒಡಂಬಡಿಕೆ ಜಾರಿಗೆ ಪ್ರಯತ್ನಿಸಬೇಕು 2011ರ ಜನಗಣತಿ ಪ್ರಕಾರ ಕರ್ನಾಟಕದಲ್ಲಿ 6.45 ಕೋಟಿ ಜನಸಂಖ್ಯೆಯಿದೆ ಅದರಲ್ಲಿ ಶೇ. 40ರಷ್ಟು ಮಕ್ಕಳಿದ್ದಾರೆ ಆದರೆ ಸರ್ಕಾರಗಳು ಮಾತ್ರ ಮಂಡನೆ ಮಾಡುವ ಬಜೆಟ್‌ಗಳಲ್ಲಿ ಸಮರ್ಪಕವಾಗಿ ಅನುದಾನ ಮತ್ತುಯೋಜನೆಗಳನ್ನು ರೂಪಿಸುವಲ್ಲಿ ವಿಫ‌ಲವಾಗಿದೆ ಈವರೆಗೆ ಸರ್ಕಾರಗಳುಮಕ್ಕಳ ಹಕ್ಕುಗಳ ರಕ್ಷಣೆಗೆ ನೀಡುತ್ತಿರುವಅನುದಾನ ಬೀದಿ ದೀಪ ನೀರು ಚರಂಡಿ ಇಂತಹ ಕಾರ್ಯಕ್ರಮಗಳಿಗೆ ಸೀಮಿತವಾಗಿದೆಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನುಷ್ಠಾನದಲ್ಲಿ ವಿಫ‌ಲ: ಮಕ್ಕಳ ಹಕ್ಕುಗಳಕಾಯ್ದೆಯಲ್ಲಿ ಅನೇಕ ಕಾನೂನು ಬದಲಾವಣೆಮಾಡಲಾಗಿದೆ. ಆದರೆ, ಅದರ ಆಚರಣೆ ಮತ್ತು ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ವಿಫ‌ಲವಾಗಿದ್ದೇವೆ. 2013ರ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯಲ್ಲಿ ವಿಶೇಷವಾಗಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಅಂಗನವಾಡಿಗಳಲ್ಲಿ ಅತ್ಯಂತ ಪೌಷ್ಟಿಕ ಆಹಾರ ಕೊಡಬೇಕು ಅಪೌಷ್ಟಿಕತೆ ಇರುವ ಮಕ್ಕಳಿಗೆವಿಶೇಷ ಪೌಷ್ಟಿಕ ಆಹಾರ ಕೊಡಬೇಕು ಈ ಎಲ್ಲ ಯೋಜನೆಗಳು ಇಂತಹ ಮಕ್ಕಳ ಗ್ರಾಮ ಸಭೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಭಾಗವಹಿಸಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿಗಳು ಸುಧಾರಣೆಯಾಗಿವೆಯೇ, ಸಮರ್ಪಕವಾಗಿ ಮಕ್ಕಳಿಗೆ ಪೌಷ್ಟಿಕ ಆಹಾರ ದೊರೆಯುತ್ತಿದೆಯೇ ಎಂಬುದನ್ನು ವಿಮರ್ಶೆ ಮಾಡಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದರು.

ಜಿಪಂ ಸದಸ್ಯ ಶಂಕರ್‌, ಇಒ ಶಿವರಾಮು,ಗ್ರಾಪಂ ಅಧ್ಯಕ್ಷೆ ಗಂಗಮ್ಮ,ಉಪಾಧ್ಯಕ್ಷೆಜಯಮ್ಮ, ಅಭಿವೃದ್ಧಿ ಅಧಿಕಾರಿ ಮಧುರೇಶ್ವರಿ,ಶಾಲಾ ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.