ಹಲವುಯೋಜನೆಗಳಿಗೆ ಬಮೂಲ್‌ ಅನುದಾನ


Team Udayavani, Dec 22, 2020, 1:47 PM IST

rn-tdy-2

ಚನ್ನಪಟ್ಟಣ: ಹಾಲು ಉತ್ಪಾದಕರಿಂದ ಕೇವಲ ಹಾಲನ್ನು ಕೊಳ್ಳುವ ವ್ಯವಹಾರಮಾತ್ರ ಮಾಡದೆ ಅವರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಬಮೂಲ್‌ ರೂಪಿಸಿದ್ದು ಅವುಗಳನ್ನುಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ಬಮೂಲ್‌ ಶಿಬಿರದ ಕೃಷಿ ಅಧಿಕಾರಿ ಜಿತೇಂದ್ರಕುಮಾರ್‌ ಸಲಹೆ ನೀಡಿದರು.

ತಾಲೂಕಿನ ಮಾದೇಗೌಡನದೊಡ್ಡಿಗ್ರಾಮದಲ್ಲಿ ನಡೆದ ಎಂಪಿಸಿಎಸ್‌ ವಾರ್ಷಿಕ ಸಭೆಯಲ್ಲಿ ಮಾತನಾಡಿದರು. ಕೇವಲ ಹಾಲು ಕೊಳ್ಳುವ ವ್ಯಾಪಾರ ಮಾಡದೆ ಬಂದ ಲಾಭವನ್ನು ರೈತರಿಗೆನೀಡಲಾಗುತ್ತದೆ, ಹಾಗೆಯೇ ಪ್ರತಿಭಾ ಪುರಸ್ಕಾರ, ವಿಮಾ ಯೋಜನೆ, ಹೈನುಗಾರಿಕೆ ಯಂತ್ರಗಳಿಗೆಸಹಾಯಧನ, ತರಬೇತಿ ಹೀಗೆ ಹಲವಾರುಯೋಜನೆಗಳಿಗೆಬಮೂಲ್‌ ಅನುದಾನ ಒದಗಿಸುತ್ತಿದೆ ಎಂದರು.

ಸಂಘದ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಬಮೂಲ್‌ನಿಂದ ಸಿಗುವಸವಲತ್ತುಗಳ ಬಗ್ಗೆ ರೈತರಿಗೆ ತಿಳಿಸಿ, ಅಗತ್ಯವಿದ್ದವರಿಗೆ ಅವುಗಳನ್ನುತಲುಪಿಸುವ ಕೆಲಸ ಮಾಡಬೇಕು, ಯಾರೂ ಈ ಯೋಜನೆಗಳಿಂದವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.ಸಂಘದ ಅಧ್ಯಕ್ಷ ಸತೀಶ್‌ ಮಾತನಾಡಿ, ಕಳೆದ ಸಾಲಿನಲ್ಲಿ ಸಂಘವು 1.66ಲಕ್ಷ ರೂ. ಲಾಭ ಗಳಿಸಿದ್ದು, ಇನ್ನಷ್ಟು ಲಾಭ ಪಡೆಯಬೇಕೆಂದರೆ ಗುಣಮಟ್ಟದ ಹಾಲನ್ನು ಸಂಘಕ್ಕೆ ಸರಬರಾಜು ಮಾಡಬೇಕು ಎಂದು ಮನವಿ ಮಾಡಿದರು.

ಸಂಘದ ಕಾರ್ಯದರ್ಶಿ ಮಹೇಶ ಅವರು ಸಂಘದ ಲೆಕ್ಕಶೋಧನಾ ವರದಿ ಮತ್ತು ಮಂಡಳಿಯ ಅನುಪಾಲನಾವರದಿ ಓದಿ, ಅನುಮೋದನೆ ಪಡೆದುಕೊಂಡರು. ಸಂಘದ ಉಪಾಧ್ಯಕ್ಷೆಜಯಮ್ಮ, ನಿರ್ದೇಶಕರಾದ ಮಾದೇ ಗೌಡ, ಪಾರ್ಥಸಾರಥಿ ಇತರರಿದ್ದರು.

ದುಡಿದ ಹಣದಲ್ಲಿ ಶೇ.5 ಕಡು ಬಡವರಿಗೆ ನೀಡಿ: ಸ್ವಾಮೀಜಿ :  

ಮಾಗಡಿ: ಸದಸ್ಯರಿಗೆ 1 ಲಕ್ಷ ರೂ., ಮನೆ ನಿರ್ಮಾಣಕ್ಕೆ5 ಲಕ್ಷ ರೂ.ವರೆಗೂ ಸಾಲ ನೀಡುತ್ತಿದ್ದು, ವೀರಶೈವ- ಲಿಂಗಾಯಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತ, ಸಮಾಜದ ಆಸ್ತಿ ಆಗಿ ಸಂಘ ವನ್ನು ಉಳಿಸಿಕೊಂಡು ಬರಲಾಗು ತ್ತಿದೆ ಎಂದು ಬಂಡೇಮಠದ ಬಸವ ಲಿಂಗ ಸ್ವಾಮೀಜಿ ಪ್ರಶಂಸೆ ವ್ಯಕ್ತಪಡಿಸಿದರು.

ಪಟ್ಟಣದ ಎನ್‌ಇಎಸ್‌ ಬಡಾವಣೆಸರ್ವೋದಯ ಶಿಕ್ಷಣ ಸಂಸ್ಥೆ ಆವರಣ ದಲ್ಲಿ ಏರ್ಪಡಿಸಿದ್ದ ವೀರಶೈವ ಕ್ರೆಡಿಟ್‌ಕೋ ಆಪರೇಟಿವ್‌ ಸೊಸೈಟಿ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, ವೀರ ಶೈವ-ಲಿಂಗಾಯಿತ ಶಿಕ್ಷಕರು, ವ್ಯಾಪಾರಿ ಗಳು, ಉದ್ಯಮಿಗಳು ದುಡಿದ ಹಣ ವನ್ನು ಶೇ.5 ಸಮಾಜದಕಡುಬಡವರಿಗೆ ನೀಡಿದರೆ ಸಮಾಜ ಮೇಲೆತ್ತಲು ಸಾಧ್ಯವಾಗುತ್ತದೆ ಎಂದರು.

ಕೆಆರ್‌ಐಡಿಎಲ್‌ಅಧ್ಯಕ್ಷಎಂ.ರುದ್ರೇ ಶ್‌ ಮಾತನಾಡಿ, ವೀರಶೈವ ಸಮಾಜದ ಬ್ಯಾಂಕ್‌, ಸೊಸೈಟಿಗಳಲ್ಲಿ ಯಾವುದೇಅವ್ಯವಹಾರ, ಕೆಟ್ಟಹೆಸರು ಪಡೆದಿಲ್ಲ, ಈ ಸೊಸೈಟಿಯೂ ಉತ್ತಮವಾಗಿ ನಡೆದುಕೊಂಡು ಹೋಗುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.

ಸಿಇಒ ತೋಂಟಾರಾಧ್ಯ ಮಾತನಾಡಿ, ನಿವ್ವಳ ಲಾಭದ ವಿವರಣೆ ನೀಡಿದರು. ವೀರಶೈವ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಎಸ್‌.ಸಿ,ಬಿ.ಎಸ್‌. ಶಿವರುದ್ರಯ್ಯ ಮಾತನಾಡಿದರು. ಇದೇ ವೇಳೆ ವೀರಶೈವ ಸಮಾಜದ 38 ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ, ನೀಡಲಾಯಿತು.ಗದ್ದುಗೆ ಮಠದ ಮಹಂತ ಸ್ವಾಮೀಜಿ, ಗುಮ್ಮಸಂದ್ರ ರುದ್ರಮುನ್ನೇಶ್ವರ ಮಠದ ಚಂದ್ರಶೇಖರ ಸ್ವಾಮೀಜಿ, ಸೊಸೈಟಿ ಉಪಾಧ್ಯಕ್ಷ ಪಿ.ಗಂಗಾಧರಯ್ಯ ಇತರರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.