ನಷ್ಟದ ಭೀತಿಯಲ್ಲಿ ಬಾಳೆ ಬೆಳೆಗಾರರು!


Team Udayavani, Jul 8, 2020, 7:24 AM IST

banana grow

ಮಾಗಡಿ: ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಪ್ರಭಾವ ಹಾಗೂ ಹಾಪ್‌ಕಾಮ್ಸ್‌ನ ಬೇಜವಾಬ್ದಾರಿತನದಿಂದ ಬಾಳೆ ಬೆಳೆದಿರುವ ರೈತರು ಕೈಸುಟ್ಟುಕೊಳ್ಳುವಂತಾಗಿದೆ. ಜತೆಗೆ ಮಾರುಕಟ್ಟೆಯಲ್ಲೂ ಬೆಲೆ ಕುಸಿತವಾಗಿದ್ದು, ಸರ್ಕಾರ ಬಾಳೆ  ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಬಾಳೆ ಬೆಳೆಗಾರರು ಸರ್ಕಾರವನ್ನು ಆಗ್ರಹಿಸಿದ್ದಾರೆ. ತಾಲೂಕಿನಲ್ಲಿ ನೂರಾರು ರೈತರು ಬಾಳೆತೋಟ ನಿರ್ಮಿ ಸಿಕೊಂಡಿದ್ದು, ನಷ್ಟದ ಭೀತಿಯಲ್ಲಿದ್ದಾರೆ.

ಒಂದು ಕೇಜಿಗೆ 15 ರಿಂದ 20 ರೂ.ಗೆ  ಮಾರಾಟವಾಗುತ್ತಿದ್ದ ಬಾಳೆ, ಈಗ ಕೇವಲ 6 ರಿಂದ 8 ರೂ.ಗೆ ಮಾರಾಟವಾಗುತ್ತಿದೆ. ಕೆಲವೆಡೆ ದಲ್ಲಾಳಿಗಳ ಪ್ರಭಾವ ಹೆಚ್ಚಿದ್ದು, ಹಾಪ್‌ಕಾಮ್ಸ್‌ ರಾಜ್ಯದ ರೈತರ ಹಿತ ಕಾಪಾಡುವುದನ್ನು ಮರೆತಿದೆ. ದಲ್ಲಾಳಿಗಳು ಬೇರೆ ರಾಜ್ಯದಿಂದ ಕಡಿಮೆ  ಬೆಲೆಗೆ ತರಿಸುವ ಬಾಳೆಯನ್ನು ಖರೀದಿಸಿ, ರಾಜ್ಯದ ರೈತರನ್ನು ಕಡೆಗಣಿಸಿದೆ. ರಾಜ್ಯದ ರೈತರು ಶ್ರಮದಿಂದ ಬೆಳೆದ ಬಾಳೆಗೆ ಬೆಲೆ ಸಿಗುತ್ತಿಲ್ಲ. ಹಾಪ್‌ಕಾಮ್ಸ್‌ ಸಹ ಖರೀದಿಸುತ್ತಿಲ್ಲ. ಹೀಗಾಗಿ ರೈತರು ಬೆಳೆದ ಬಾಳೆಕಾಯಿ ತೋಟದಲ್ಲೆ  ಕೊಳೆಯುತ್ತಿದೆ. ಆದರೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಆರೋಪ ರೈತರಿಂದ ಕೇಳಿ ಬರುತ್ತಿದೆ.

ಕನಿಷ್ಠ ಪಕ್ಷ ಅಧಿಕಾರಿಗಳು ರೈತರ ತೋಟ ಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ, ಸರ್ಕಾರದ ಗಮನಕ್ಕೆ ತರುವಂತಹ ಪ್ರಾಮಾಣಿಕ ಕೆಲಸ  ಮಾಡಿಲ್ಲ. ಸಚಿವರು ರೈತರ ನೋವಿಗೆ ಸ್ಪಂದಿಸದೆ, ಕೇವಲ ದಲ್ಲಾಳಿಗಳ ದಾಸರಾಗಿದ್ದಾರೆ ಎಂಬ ದೂರು ಕೇಳಿದೆ. ದಲ್ಲಾಳಿಗಳ ಕಮಿಷನ್‌ ಆಸೆಗೆ ರೈತರಿಗೆ ಅನ್ಯಾಯವಾಗು ತ್ತಿದೆ. ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕು. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಿ, ಸೂಕ್ತ ಮಾರುಕಟ್ಟೆ  ಒದಗಿಸಬೇಕು. ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕ ಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಕೋವಿಡ್‌ ಸಮಯದಲ್ಲಿ ಟ್ರೇಡರ್ ಬೆಳೆ ಖರೀದಿಗೆ ಪ್ರೋತ್ಸಾಹಿಸುತ್ತೇವೆ. ರೈತರ ಬೆಳೆಗೆ ಬೆಲೆ ಒದಗಿಸಲು ಎಪಿಎಂಸಿ ಇರುತ್ತದೆ. ರೈತರು ಅಲ್ಲಿಯೇ ತಮ್ಮ ಬೆಳೆಗೆ ಉತ್ತಮ ಬೆಲೆ ಪಡೆಯಲು ಸಲಹೆ ಸೂಚನೆ ಪಡೆದುಕೊಳ್ಳಬೇಕು. 
-ನಾಗರಾಜ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ

* ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.