ಬಾಳೆ ಬೆಳೆಕುರಿತು ಆನ್‌ಲೈನ್‌ ತರಬೇತಿ


Team Udayavani, May 18, 2021, 12:43 PM IST

ಬಾಳೆ ಬೆಳೆಕುರಿತು ಆನ್‌ಲೈನ್‌ ತರಬೇತಿ

ಮಾಗಡಿ: ಬಾಳೆ ಬೆಳೆಯ ವಿವಿಧ ತಳಿಗಳು, ಮಣ್ಣು ಪರೀಕ್ಷೆ, ಭೂಮಿ ಸಿದ್ಧತೆ, ನಾಟಿ ಅಂತರ ಮತ್ತು ವಿಧಾನಗಳು, ಗಡ್ಡೆಉಪಚಾರ, ಅಧಿಕ ಸಾಂದ್ರತೆಯಲ್ಲಿ ಬೇಸಾಯ, ಪೋಷಕಾಂಶ ನಿರ್ವಹಣೆ, ರಸಾವರಿ ಪದ್ಧತಿ, ಬಾಳೆ ಸ್ಪೆಷಲ್‌ನ ಮಹತ್ವ, ಅಂತರ ಬೆಳೆ, ಅಂತರ ಬೇಸಾಯ ಕ್ರಮಗಳು, ಕಳೆ ನಿರ್ವಹಣೆ ಕುರಿತುಕೆ.ವಿ. ಕೇಂದ್ರದ ತೋಟಗಾರಿಕೆ ವಿಜಾnನಿ ವಿಕಾಸ ಎ.ಎನ್‌. ಮಾಹಿತಿ ನೀಡಿದರು.

ತಾಲೂಕಿನ ಚಂದೂರಾಯನಹಳ್ಳಿ ಕೃಷಿ ವಿಜ್ಞಾನ ಕೇಂದ್ರ- ಐ.ಸಿ.ಎ.ಆರ್‌. ವತಿಯಿಂದ ಬಾಳೆ ಬೆಳೆಯಲ್ಲಿ ಸುಧಾರಿತಬೇಸಾಯ ಕ್ರಮಗಳು, ಕೀಟ ಮತ್ತು ರೋಗ ನಿರ್ವಹಣೆ, ಮೌಲ್ಯವರ್ಧನೆ ಕುರಿತು ಆನ್‌ಲೈನ್‌ ತರಬೇತಿ ನೀಡಿ ಮಾತನಾಡಿದರು.

ಕೆ.ವಿ. ಕೇಂದ್ರದ ಮತ್ತೋರ್ವ ಸಸ್ಯ ಸಂರಕ್ಷಣೆ ವಿಜ್ಞಾನಿ ರಾಜೇಂದ್ರ ಪ್ರಸಾದ್‌ ಮಾತನಾಡಿ, ಬಾಳೆ ಬೆಳೆಯಲ್ಲಿ ಬಾಧಿಸುವಪ್ರಮುಖ ಕೀಟಗಳಾದ ಕಾಂಡ ಕೊರೆಯುವ ಹುಳು, ಸಸ್ಯಹೇನು, ಎಲೆ ಕತ್ತರಿಸುವ ಹುಳು, ರುಗೋಸ್‌ ಸುರುಳಿಯಾ ಕಾರದ ಬಿಳಿನೊಣ ಮತ್ತು ರೋಗಗಳಾದ ಪನಾಮ ಸೊರಗುರೋಗ, ಸಿಗಟೋಕಾ ಎಲೆ ಚುಕ್ಕೆ ರೋಗ, ಗಡ್ಡೆ ಕೊಳೆಯುವ ರೋಗ, ಮೊಸೈಕ್‌ ನಂಜಾಣು ರೋಗ ಹತೋಟಿ ಕ್ರಮಗಳ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು.

ಕೆ.ವಿ. ಕೇಂದ್ರದ ಮತ್ತೋರ್ವ ಗೃಹ ವಿಜ್ಞಾನ ವಿಜ್ಞಾನಿ ಲತಾ ಆರ್‌.ಕುಲಕರ್ಣಿ ಮಾತನಾಡಿ,ಬಾಳೆಯಲ್ಲಿನ ಪೌಷ್ಟಿಕಾಂಶಗಳು, ಅದರ ಉಪಯೋಗಗಳು, ಮೌಲ್ಯವರ್ಧಿತ ಉತ್ಪನ್ನಗಳಾದ ಬಾಳೆ ಹೂವಿನ ತೊಕ್ಕು, ಚಿಪ್ಸ್‌, ಪೌಡರ್‌ ಹಾಗೂ ಬಾಳೆ ದಿಂಡಿನ ಪದಾರ್ಥಗಳಕುರಿತು ಮಾಹಿತಿ ಕೊಟ್ಟರು. ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥೆ ಸವಿತಾ ಮಾತನಾಡಿದರು. ರಾಮನಗರ ಸುತ್ತಮುತ್ತಲಿನ ಜಿಲ್ಲೆಯ 100ಕ್ಕೂ ಹೆಚ್ಚು ರೈತರು ಆನ್‌ಲೈನ್‌ ಮುಖಾಂತರ ಭಾಗವಹಿಸಿ ಸದುಪಯೋಗ ಪಡೆದುಕೊಂಡರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.