ವಿಜೃಂಭಣೆಯಿಂದ ನಡೆದ ಬಸವೇಶ್ವರಸ್ವಾಮಿ ರಥೋತ್ಸವ

ರೋಗ ಬಾರದಂತೆ ದೇವಸ್ಥಾನದ ಸುತ್ತಲು ರಾಸುಗಳ ಪ್ರದಕ್ಷಿಣೆ ಬಸವೇಶ್ವರಸ್ವಾಮಿ ರಥೋತ್ಸವದಲ್ಲಿ ಭಾಗಿಯಾಗಿದ್ದ ವಿವಿಧ ಗಣ್ಯರು

Team Udayavani, May 8, 2019, 4:12 PM IST

ramanagar-tdy-2..

ಇತಿಹಾಸ ಪ್ರಸಿದ್ಧ ಕರ‌್ಲಹಳ್ಳಿ ಶ್ರೀಬಸವೇಶ್ವರಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಮಾಗಡಿ: ಇತಿಹಾಸ ಪ್ರಸಿದ್ಧ ಕರ‌್ಲಹಳ್ಳಿ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಅತ್ಯಂತ ವಿಜೃಂಭಣೆಯಿಂದ ರಥೋತ್ಸವ ಜರುಗಿತು.

ಶಾಸಕ ಎ.ಮಂಜು, ಎಂಎಲ್ಸಿ ಆ.ದೇವೇಗೌಡ, ಪ್ರಾಧಿಕಾರದ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಜಿಪಂ ಸದಸ್ಯೆ ಚಂದ್ರಮ್ಮ, ಟ್ರಸ್ಟ್‌ ಅಧ್ಯಕ್ಷ ರಂಗಸ್ವಾಮಯ್ಯ ಸೇರಿದಂತೆ, ಸಹಸ್ರಾರು ಭಕ್ತರು, ಗಣ್ಯರು ಬಸವೇಶ್ವರಸ್ವಾಮಿ ರಥೋತ್ಸವವನ್ನು ಭಕ್ತಿ ಭಾವದಿಂದ ಎಳೆದು ದೇವರಿಗೆ ಬಾಳೆಹಣ್ಣು ಧವನ ಎಸೆದು ಭಕ್ತಿ ಸಮರ್ಪಿಸಿದರು.

ದೇವಾಲಯ ಪ್ರದಕ್ಷಿಣೆ: ರಥೋತ್ಸವದ ಅಂಗವಾಗಿ ರೈತರು ತಮ್ಮ ರಾಸುಗಳನ್ನು ದೇವಸ್ಥಾನದ ಬಳಿ ಕರೆತಂದು ಭಕ್ತಿಯಿಂದ ಪೂಜಿಸಿ ದೇವಸ್ಥಾನದ ಸುತ್ತಲು ಪ್ರದಕ್ಷಿಣೆ ಹಾಕಿಸಿ ರಾಸುಗಳಿಗೆ ರೋಗಗಳು ಬಾರದಂತೆ ಪ್ರಾರ್ಥಿಸಿದರು. ಮಹಿಳೆಯರು ತಂಬಿಟ್ಟಿನಾರತಿ ಹೊತ್ತು ರಥೋತ್ಸವದ ಪ್ರದಕ್ಷಿಣೆ ಹಾಕಿ ದೇವರಿಗೆ ನೈವೆದ್ಯ ಅರ್ಪಿಸಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದರು.

ಸಾಮೂಹಿಕ ಅನ್ನ ಸಂತರ್ಪಣೆ: ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಈ ಜಾತ್ರಾ ಮಹೋತ್ಸವದ ಗ್ರಾಮೀಣ ಸೊಗಡು ನಿಜಕ್ಕೂ ಎಲ್ಲರನ್ನೂ ವಿಸ್ಮಯಗೊಳಿಸಿತ್ತು. ರೈತರು ಎತ್ತಿನಗಾಡಿ, ಟ್ರ್ಯಾಕ್ಟರ್‌ಗಳಲ್ಲಿ ಧವನ ಧಾನ್ಯಗಳನ್ನು ತುಂಬಿಕೊಂಡು ಬಂದು ಮರದ ಕೆಳಗಡೆ ಸಂಪ್ರದಾಯದಂತೆ ಕೊಪ್ಪರಿಕೆಯಲ್ಲಿ ಮುದ್ದೆ, ಕಾಳು ಸಾರು ತಯಾರಿಸಿ ಸಾಮೂಹಿಕ ಅನ್ನಸಂತರ್ಪಣೆ ಸಂಜೆವರೆವಿಗೂ ಅವಿರತವಾಗಿ ನಡೆಯಿತು.

ನಾಟಕ ಪ್ರದರ್ಶನ: ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಜಗಜೋತಿ ಬಸವೇಶ್ವರರ ನಾಟಕ ಪ್ರದರ್ಶನ ಸಹ ನಡೆಯಿತು. ಈ ಭಾಗದ ರೈತರು ಈ ಬಸವಣ್ಣ ದೇವರನ್ನು ನಂಬಿ ಕೃಷಿ ಚಟುವಟಿಕೆ ಆರಂಭಿಸುವುದು.

ಸಂಪ್ರದಾಯ ಮರೆಯದ ಭಕ್ತರು: ನಂಬಿದವರನ್ನು ಈ ಕಲ್ಲು ಬಸವಣ್ಣ ಕೈಬಿಡುವುದಿಲ್ಲ ಎಂಬ ನಂಬಿಕೆಯಿಂದ ಸಹಸ್ರಾರು ಭಕ್ತರು ಈ ದೇವರಿಗೆ ಹರಿಕೆ ಹೊತ್ತು ಈ ಕಲ್ಲು ಬಸವಣ್ಣನನ್ನು ಮೇಲೆತ್ತಿ ತಮ್ಮ ಇಚ್ಛಾನುಸಾರ ಭಕ್ತಿ ಸಮರ್ಪಿಸುವುದು ಹರಿಕೆ ತೀರಿಸುವ ಸಂಪ್ರದಾಯ ಇಂದಿಗೂ ನಡೆದುಕೊಂಡು ಬಂದಿದೆ. ಮುಖಂಡರಾದ ಕರಲಮಂಗಲದ ಮಂಜುನಾಥ್‌, ಚೆನ್ನರಾಜು, ಗೋವಿಂದರಾಜು, ವೆಂಕಟೇಶ್‌, ಶ್ರೀನಿವಾಸ್‌ ಇತರರು ಇದ್ದರು.

ವಿವಿಧಡೆ ಬಸವ ಜಯಂತಿ: ತಾಲೂಕಿನ ವಿವಿಧೆಡೆ ಜಗಜೋತಿ ಬಸವಣ್ಣನವರ ಜನ್ಮದಿನಾಚರಣೆ ಅದ್ಧೂರಿಯಾಗಿ ನಡೆಯಿತು. ಡೂ.ಲೈಟ್ ವೃತ್ತ, ಕಲ್ಯಾ, ಸಾತನೂರು, ವಿ.ಜಿ.ದೊಡ್ಡಿ, ತಿಪ್ಪಸಂದ್ರ, ಸೋಲೂರು, ಗುಡೇಮಾರನಹಳ್ಳಿ ಇತರೆಡೆ ಬಹಳ ಅದ್ದೂರಿಯಾಗಿ ಬಸವಣ್ಣನವರ ಜಯಂತಿ ನಡೆಯಿತು.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.