ಭೈರಲಿಂಗಯ್ಯ, ಶಿವಸ್ವಾಮಿ ನಾಮಪತ್ರ ಸಲ್ಲಿಕೆ


Team Udayavani, Jun 2, 2019, 1:53 PM IST

ramanagar-tdy-3..

ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಡಳಿಯ ಚುನಾವಣೆಗೆ ಪ್ರೌಢಶಿಕ್ಷಣ ಇಲಾಖೆ ವಿಭಾಗದಿಂದ ಆರ್‌.ಕೆ.ಭೈರಲಿಂಗಯ್ಯ ಶನಿವಾರ ನಾಮಪತ್ರ ಸಲ್ಲಿಸಿದರು.

ರಾಮನಗರ: 2019-2024ರ ಅವಧಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಡಳಿಯ ಚುನಾವಣೆಗೆ ಪ್ರೌಢಶಿಕ್ಷಣ ಇಲಾಖೆ ವಿಭಾಗದಿಂದ ಹಾಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್‌.ಕೆ.ಭೈರಲಿಂಗಯ್ಯ ಶನಿವಾರ ನಾಮಪತ್ರ ಸಲ್ಲಿಸಿದರು. ಇವರೊಂದಿಗೆ ಶಿವಸ್ವಾಮಿ ಸಹ ನಾಮಪತ್ರ ಸಲ್ಲಿಸಿದರು.

ನಗರದ ಸ್ಫೂರ್ತಿ ಭವನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಕೆ.ಭೈರಲಿಂಗಯ್ಯ, ಪ್ರೌಢಶಿಕ್ಷಣ ಇಲಾಖೆ ವಿಭಾಗಕ್ಕೆ ಎರಡು ಸ್ಥಾನಗಳು ಮೀಸಲಿದ್ದು, ತಾವು ಮತ್ತು ಶಿವಸ್ವಾಮಿ ಕಣಕ್ಕಿಳಿದಿದ್ದೇನೆ. ನಾಮಪತ್ರ ಸಲ್ಲಿಕೆ ವೇಳೆ ತಾಲೂಕಿನ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ವೃಂದದವರು ಖುದ್ದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮಗೆ ಬೆಂಬಲ ವ್ಯಕ್ತಪಡಿಸಿರುವುದು ಸಂತಸ ತಂದಿದೆ ಎಂದರು.

ಕಳೆದ ಸಾಲಿನಲ್ಲಿ ಪ್ರೌಢಶಿಕ್ಷಣ ಇಲಾಖೆ ವಿಭಾಗದಿಂದ ಆಯ್ಕೆಯಾಗಿ, ಎಲ್ಲ ಇಲಾಖೆಗಳ ನಿರ್ದೇಶಕರ ಸಹಕಾರದಿಂದ ಸಂಘದ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿರುವ ತೃಪ್ತಿ ತಮಗಿದೆ. ಮತ್ತೂಮ್ಮೆ ತಮ್ಮನ್ನು ಆಯ್ಕೆ ಮಾಡಿ ಸಂಘಟನೆಯ ಬಲ ಹೆಚ್ಚಿ ಸಲು ಅವಕಾಶ ಮಾಡಿಕೊಡಬೇಕು. ಸಂಘಟನೆ ಯಲ್ಲಿ ಸೇವೆ ಬಹಳ ಪ್ರಮುಖವಾಗಿದೆ. ಸಂಘದ ಮುಖಾಂತರ ಸಮಾಜಮುಖೀ ಸೇವೆಯನ್ನು ಮಾಡಿರುವುದಾಗಿ, ರಾಮನಗರ ಜಿಲ್ಲಾ ಸ.ನೌ.ಸಂಘ ತಮ್ಮ ಕಾರ್ಯಕ್ರಮಗಳಿಂದಲೇ ರಾಜ್ಯ ಸಂಘದ ಗಮನ ಸೆಳೆದಿದೆ ಎಂದರು. ಜಿಲ್ಲಾ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು ಮಾತನಾಡಿ, ಸರ್ಕಾರಿ ನೌಕರರ ಸಂಘ ಕ್ರಿಯಾ ಶೀಲವಾಗಿ ಸಂಘಟನೆಯ ಜೊತೆಗೆ ಸಾಮಾಜಿಕ ಕಳಕಳಿ ಕಾರ್ಯಕ್ರಮಗಳನ್ನು ಮಾಡಿ ರಾಜ್ಯದಲ್ಲಿ ಮಾದರಿ ಸಂಘವನ್ನಾಗಿ ಕೊಂಡೊಯ್ಯವಲ್ಲಿ ಆರ್‌.ಕೆ.ಭೈರಲಿಂಗಯ್ಯ ಅವರ ಕೊಡುಗೆ ಅಪಾರವಾಗಿದೆ ಎಂದರು. ಪ್ರಸಕ್ತ ಚುನಾವಣೆಯಲ್ಲೂ ಪ್ರೌಢಶಿಕ್ಷಣ ಇಲಾಖೆ ಅವರ ಬೆಂಬಲಕ್ಕೆ ನಿಂತಿದೆ ಎಂದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.